ಹಂದಿಯ ಚಿತ್ರಕ್ಕಿದೆ 45,500 ವರ್ಷಗಳ ಇತಿಹಾಸ!


Team Udayavani, Jan 15, 2021, 7:20 AM IST

Untitled-1

ಜಕಾರ್ತಾ: 2017ರಲ್ಲಿ ಇಂಡೋನೇಷ್ಯಾದ ಗುಹೆಯೊಂದರಲ್ಲಿ ಪತ್ತೆಯಾಗಿದ್ದ ಕಾಡುಹಂದಿಯ ವರ್ಣಚಿತ್ರ45,500 ವರ್ಷಗಳ ಹಿಂದೆ ರಚನೆಯಾಗಿದ್ದು ಎಂದು ಪುರಾತತ್ವಜ್ಞರು ಪತ್ತೆಹಚ್ಚಿದ್ದಾರೆ!

ಈ ಕುರಿತು ಜರ್ನಲ್‌ ಸೈನ್ಸ್‌ ಆಡ್ವಾನ್ಸ್‌ನಲ್ಲಿ ಅಧ್ಯಯನ ತಂಡವು ಬೆಳಕು ಚೆಲ್ಲಿದೆ. ಆಗಿನ ಮನುಷ್ಯ ಗಿಡಗಳ ದ್ರಾವಣ ಹಾಗೂ ಕೆಲವು ಕೆಂಪುಹೂವುಗಳ ಮಿಶ್ರಣ ಮಾಡಿ ಸುಲಾವೇಸಿ ಎಂದು ಕರೆಸಿಕೊಳ್ಳುವ ಕಾಡು ಹಂದಿಯ ಚಿತ್ರವನ್ನು ಬಿಡಿಸಿದ್ದನಂತೆ. ಗಮನಾರ್ಹ ಸಂಗತಿಯೆಂದರೆ, 2017ರ ವರೆಗೂ ಈ ಚಿತ್ರ ಪತ್ತೆಯಾಗಿರಲೇ ಇಲ್ಲ. ಅನಂತರದಿಂದ ಈ ಚಿತ್ರವು ಇಂಡೋನೇಷ್ಯಾದಲ್ಲಿ ಮಾನವಜೀವನಾರಂಭದ ಕುರಿತೂ ಕುತೂಹಲ ಸೃಷ್ಟಿಸಿದೆ. ಸುಲಾವೇಸಿ ಹಂದಿಗಳನ್ನು ಮನುಷ್ಯ ಸಹಸ್ರಾರು ವರ್ಷಗಳಿಂದ ಬೇಟೆಯಾಡುತ್ತಾ ಬಂದಿದ್ದಾನೆ. ವಿಶೇಷವಾಗಿ ಹಿಮಯುಗದ ಸಮಯದಲ್ಲಿ ಆ ಭಾಗದಲ್ಲಿ ಸುಲಾವೇಸಿ ಹಂದಿಯೇ ಮನುಷ್ಯನ ಪ್ರಮುಖ ಆಹಾರವಾಗಿತ್ತು. ಈ ಕಾರಣಕ್ಕಾಗಿಯೇ, ಗುಹೆಯಲ್ಲಿ ಪತ್ತೆಯಾದ ಚಿತ್ರವೂ ಅದರದ್ದೇ ಆಗಿದೆ ಎನ್ನುತ್ತಾರೆ ಪುರಾತತ್ವಜ್ಞರು.

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.