ಸೇನಾಅಧಿಕಾರಿಗೆ ಅಭಿನಂದನೆ
Team Udayavani, Jan 16, 2021, 2:14 PM IST
ಮಾಗಡಿ: ಭಾರತೀಯ ಯೋಧರ ಶೌರ್ಯ, ಸಾಹಸ ಮೇರುಪರ್ವತವಿದ್ದಂತೆ, ತಾಯ್ನಾಡಿನ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡುತ್ತಾರೆ ಎಂದು ಕೃಷಿಕ ಸಮಾಜದ ದೆಹಲಿ ಪ್ರತಿನಿಧಿ ಬೆಳಗವಾಡಿ ಸತೀಶ್ ತಿಳಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಸೇನಾದಿನದ ಅಂಗವಾಗಿ ಬೆಂಗಳೂರಿನ ಕೇಂದ್ರೀಯ ಸೇನಾ ಕಚೇರಿಯಲ್ಲಿ ಸೇನಾ ನೌಕೆಯ ಅಧಿಕಾರಿ ಡಾರ್ಜಲಿಂಗ್ ಅವರಿಗೆ ಪುಷ್ಪಗುಚ್ಚ ನೀಡಿ ಗೌರವಿಸಿದ್ದಾಗಿ ತಿಳಿಸಿದ ಅವರು, ಮಳೆ, ಗಾಳಿ, ಚಳಿ ಬಿಸಿಲು ಎನ್ನದೆ ತಾಯ್ನಾಡಿನ ಜನರ ರಕ್ಷಣೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ.ಭಾರತೀಯ ಸೇನೆ, ಕಮಾಂಡರ್ಗಳು, ಸೇನಾನೌಕೆ, ವಾಯುದಳ ಇವರುಗಳು ಅಟಲ್ ಬಿಹಾರಿ ವಾಜಿಪೇಯಿ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನವನ್ನು ಸೆದೆಬಡಿದ ವೀರಯೋಧರ ಕರ್ತವ್ಯ ಅವಿಸ್ಮರಣೀಯವಾದುದು.
ಇದನ್ನೂ ಓದಿ:ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ
ಇಂಥ ಯೋಧರನ್ನು ಪಡೆದ ನಾವೇ ಧನ್ಯರು. ಕೊಡಗಿನ ಕುವರ ಫೀಲ್ಡ್ ಮಾರ್ಷಿಲ್ ಕೆ.ಎಂ.ಕಾರ್ಯಪ್ಪ, ಮಹಾನ್ ದಂಡ ನಾಯಕ ಗರಡಿಯಲ್ಲಿ ತಯಾರದ ಕಮಾಂಡಗಳು, ನೌಕಪಡೆ, ವಾಯುಪಡೆ ಅರೆಸೇನಾಪಡೆ ಇವರೆಲ್ಲರೂ ದೇಶದ ಒಂದೊಂದು ವಜ್ರದ ಕವಚಗಳಿದ್ದಂತೆ. ಇವರಿಗೊಂದು ಸಲಾಮ್ ಎಂದು ಅಭಿನಂದಿಸಿದ್ದಾಗಿ ಸತೀಶ್ ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ