“ಕುವೆಂಪು ಪ್ರಕೃತಿಯಯನ್ನೇ ದೈವತ್ವ ಎಂದಿದ್ದರು”


Team Udayavani, Jan 16, 2021, 7:46 PM IST

D. chidananda gowda speech

ನಾಗಮಂಗಲ: ಕುವೆಂಪು ಅವರು ಬರೆದ ಸಾಹಿತ್ಯಗಳು ಸಾಹಿತ್ಯದ 32 ಆಯಾಮಗಳಿಗೆ ಸಂಬಂಧಿಸಿದ್ದು, ಅವರ ಕೃತಿಗಳನ್ನು ವಿಮರ್ಶಕರೇ ಒಪ್ಪಿರುವಂಥ ಶ್ರೇಷ್ಠ ಸಾಹಿತ್ಯಗಳಾಗಿವೆ ಎಂದು ಕುವೆಂಪು ವಿವಿಯ ವಿಶ್ರಾಂತ ಉಪಕುಪಲತಿ ಡಾ. ಚಿದಾನಂದಗೌಡ ತಿಳಿಸಿದರು.

ನಾಗಮಂಗಲದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶುಕ್ರವಾರ ಭೈರವೈಕ್ಯ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ 76ನೇ ಜಯಂತ್ಯುತ್ಸವ ಹಾಗೂ 8ನೇ ವರ್ಷದ ಸಂಸ್ಮರಣಾ ಮಹೋತ್ಸವದ ಪ್ರಯುಕ್ತ ನಡೆದ “ರಾಷ್ಟ್ರಕವಿ ಕುವೆಂಪು ಸಂಕಥನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಲೋಸ್ಮಿ ಮಹಾಕಾವ್ಯ ರಚಿಸಲಾಗಲಿಲ್ಲ: ಕುವೆಂಪು ಕಾಲೋಸ್ಮಿ ಮಹಾಕಾವ್ಯ ರಚಿಸಲು ಚಿಂತನೆ ಮಾಡಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಅವರು ಚಿಂತನೆ ಮಾಡಿದ್ದ ಮಹಾಕಾವ್ಯ ರಚನೆಯಾಗಿದ್ದರೆ ನಮ್ಮ ಕನ್ನಡ ಸಾಹಿತ್ಯಕ್ಕೆ ಮೂರು ಸಾವಿರ ಪುಟಗಳ ಮತ್ತೂಂದು ಶ್ರೇಷ್ಠ ಕೃತಿ ಲಭ್ಯವಾಗುತ್ತಿತ್ತು ಎಂದರು.

ಪ್ರಕೃತಿಯಲ್ಲೇ ಸಾಹಿತ್ಯ ರಚನೆ: ಅಲ್ಲದೇ ಅವರು ಪ್ರಕೃತಿಯ ಆಯಾಮದಲ್ಲಿ ಸಾಹಿತ್ಯ ರಚನೆ ಮಾಡಿದ್ದರು. ಪ್ರಕೃತಿಯನ್ನು ದೈವತ್ವವೆಂದು ಕರೆಯುತ್ತಿದ್ದರು. ಕಾಡನ್ನು ಕಂಡರೆ ಕುವೆಂಪು ಅವರಿಗೆ ಅಪಾರ ಪ್ರೀತಿಯಿತ್ತು. ಜತೆಗೆ ಅವರ ಮತ್ತೊಂದು ಆಯಾಮವೆಂದರೆ ಕನ್ನಡ ಭಾಷಾ ಪ್ರೇಮವಾಗಿತ್ತು. ಕನ್ನಡವು ಶಿಕ್ಷಣದ ಮಾಧ್ಯಮವಾಗಬೇಕು ಎಂಬುದು ಅವರ ಚಿಂತನೆಯಾಗಿತ್ತು. ವಿಶ್ವ ಪ್ರೇಮ ಮತ್ತು ಸಾಮಾಜಿಕ ಕಳಕಳಿಎಲ್ಲ ರಚನೆಗಳಲ್ಲೂ ಇತ್ತು ಎಂದು ಹೇಳಿದರು.

ಜ್ಞಾನ ಸಾಧಕನ ಸತ್ತು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡಿ, ಕುವೆಂಪು ಅವರನ್ನು ಅರ್ಥ ಮಾಡಿಕೊಳ್ಳುವುದು ಹಾಗೂ ಅವರ ಕುರಿತು ಮಾತನಾಡುವುದು ಅತ್ಯಂತ ಕಷ್ಟದ ವಿಷಯ. ಎಂದಿಗೂ ಜ್ಞಾನವು ಸಾಧಕನ ಸ್ವತ್ತು ಎಂದು ಸಾಧಿಸಿ ತೋರಿಸಿದವರು. ಅವರು ಮನುಷ್ಯತ್ವಕ್ಕೆ ನಿಜವಾದ ವಿಶ್ವಮಾನವತೆ ದರ್ಶನ ಮಾಡಿಸಿದವರು ಎಂದರು. ಕಾರ್ಯಕ್ರಮದಲ್ಲಿ ಕುವೆಂಪು ಅವರು ಬರೆದ ಹಲವು ಭಾವಗೀತೆಗಳನ್ನು ವೇದಿಕೆಯಲ್ಲಿ ಕಲಾವಿದರು ಹಾಡಿದರು. ಆದಿಚುಂಚನಗಿರಿ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಇದನ್ನೂ ಓದಿ:ಜಿಲ್ಲೆಯ 6 ಲಸಿಕಾ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಅಭಿಯಾನ ಯಶಸ್ವಿ

ಕಾರ್ಯಕ್ರಮದಲ್ಲಿ ಕುವೆಂಪು ಕೃತಿಗಳ ಪ್ರದರ್ಶನ ನಡೆಯಿತು. ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಬಿಇಒ ಜಗದೀಶ್‌, ಗಾಂಧಿಭವನದ ಕಾರ್ಯದರ್ಶಿ ಶಿವರಾಜು, ಮಂಜು  ನಾಥ್‌, ಸುಬ್ಬರಾಯ, ಡಾ.ಪ್ರೊ. ಚಂದ್ರಶೇಖರಯ್ಯ, ಆದಿಚುಂಚನಗಿರಿ ಶಾಖಾ ಮಠಗಳ ಸ್ವಾಮೀಜಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.