ಕೆವಾಡಿಯಾ ಏಕತಾ ಪ್ರತಿಮೆಗೆ ಸಂಪರ್ಕ ಕಲ್ಪಿಸುವ ಎಂಟು ರೈಲುಗಳಿಗೆ ಪ್ರಧಾನಿ ಚಾಲನೆ


Team Udayavani, Jan 17, 2021, 2:15 PM IST

ಕೆವಾಡಿಯಾ ಏಕತಾ ಪ್ರತಿಮೆಗೆ ಸಂಪರ್ಕ ಕಲ್ಪಿಸುವ ಎಂಟು ರೈಲುಗಳಿಗೆ ಪ್ರಧಾನಿ ಚಾಲನೆ

ಹೊಸದಿಲ್ಲಿ: ಗುಜರಾತ್ ರಾಜ್ಯದ ಕೆವಾಡಿಯಾದಲ್ಲಿನ ಸರ್ದಾರ್ ವಲ್ಲಭಾಭಾಯಿ ಅವರ ಪ್ರತಿಮೆಗೆ ದೇಶದ ವಿವಿಧೆಡೆಯಿಂದ ಸಂಪರ್ಕ ಕಲ್ಪಿಸುವ ಎಂಟು ರೈಲುಗಳಿಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, “ಕೆವಾಡಿಯಾ ಬುಡಕಟ್ಟು ಸಮುದಾಯದ ಜೀವನವನ್ನು ಬದಲಿಸಲು ಸಹ ಇದು ಸಹಾಯ ಮಾಡುತ್ತದೆ” ಎಂದು ಹೇಳಿದರು.

ಕೆವಾಡಿಯಾ-ವಾರಣಾಸಿ ಮಹಾಮನ ಎಕ್ ಪ್ರೆಸ್ (ವಾರದಲ್ಲಿ ಒಂದು ದಿನ), ದಾದರ್-ಕೆವಾಡಿಯಾ ಎಕ್ ಪ್ರೆಸ್ (ಪ್ರತಿದಿನ), ಅಹಮದಾಬಾದ್-ಕೆವಾಡಿಯಾ ಜನಶತಾಬ್ದಿ ಎಕ್ ಪ್ರೆಸ್ (ಪ್ರತಿದಿನ) ನಿಜಾಮುದ್ದೀನ್ – ಕೆವಾಡಿಯಾ ಎಕ್ ಪ್ರೆಸ್ (ವಾರಕ್ಕೆ 2 ಬಾರಿ) ಕೆವಾಡಿಯಾ – ರೇವಾ ಎಕ್ ಪ್ರೆಸ್ (ವಾರದಲ್ಲಿ ಒಂದು ದಿನ), ಚೆನ್ನೈ – ಕೆವಾಡಿಯಾ ಎಕ್ ಪ್ರೆಸ್ (ವಾರದಲ್ಲಿ ಒಂದು ದಿನ), ಪ್ರತಾಪನಗರ-ಕೆವಾಡಿಯಾ ಎಂಇಎಂಯು ರೈಲು (ಪ್ರತಿದಿನ) ಮತ್ತು ಕೆವಾಡಿಯಾ-ಪ್ರತಾಪನಗರ ಎಂಇಎಂಯು ರೈಲು (ಪ್ರತಿದಿನ) ಗಳಿಗೆ ಮೋದಿಯವರು ಚಾಲನೆ ನೀಡಿದ್ದಾರೆ.

ಇದನ್ನೂ ಓದಿ:ಏಪ್ರಿಲ್ ಬಳಿಕ ಯಡಿಯೂರಪ್ಪರನ್ನು ಅಧಿಕಾರದಿಂದ ತೆಗೆಯುತ್ತಾರೆ: ಸಿದ್ದರಾಮಯ್ಯ

ರೈಲ್ವೆ ಸಚಿವ ಪಿಯೂಷ್ ಗೋಯಲ್, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ಅವರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.