ವೇಣುಗೋಪಾಲಕೃಷ್ಣಸ್ವಾಮಿ ರಥೋತ್ಸವ
Team Udayavani, Jan 17, 2021, 3:43 PM IST
ಶೃಂಗೇರಿ: ಅಡ್ಡಗದ್ದೆ ಗ್ರಾಪಂನ ಆನೆಗುಂದ ಶ್ರೀ ವೇಣುಗೋಪಾಲಕೃಷ್ಣ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ರಥೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ರಥೋತ್ಸವದ ಅಂಗವಾಗಿ ದೇಗುಲವನ್ನು ತಳಿರು-ತೋರಣದಿಂದ ಅಲಂಕರಿಸಲಾಗಿತ್ತು. ಧಾರ್ಮಿಕ ವಿಧಿ-ವಿಧಾನಗಳು ಬೆಳಗ್ಗೆಯಿಂದ ಆರಂಭಗೊಂಡಿದ್ದು, ಕಲಾಹೋಮ, ದುರ್ಗಾಹೋಮ, ರುದ್ರಹೋಮ, ವೇದ ಪಾರಾಯಣ ಅರ್ಚಕ ವಸಂತಭಟ್ಟರ ನೇತೃತ್ವದಲ್ಲಿ ನಡೆಯಿತು.
ಇದನ್ನೂ ಓದಿ:ಚಿತ್ರದುರ್ಗ: ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ
ರಥವನ್ನು ದೇಗುಲದ ಹೊರ ಪ್ರಾಂಗಣದಲ್ಲಿ ಮೂರು ಸುತ್ತು ಎಳೆಯಲಾಯಿತು. ರಾತ್ರಿ ಸ್ವಾಮಿಯ ಸನ್ನಿ ಧಿಯಲ್ಲಿ ದೀಪೋತ್ಸವ ನಡೆಯಿತು. ತಹಶೀಲ್ದಾರ್ ಅಂಬುಜಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…