ಬೆಳಗಾವಿ ಕುರಿತಾದ ಅಜಿತ್ ಪವಾರ್ ಹೇಳಿಕೆ ಉದ್ಧಟತನದ ಪ್ರತೀಕ : ಡಾ. ಸಿ. ಸೋಮಶೇಖರ
Team Udayavani, Jan 17, 2021, 10:47 PM IST
ಬೆಂಗಳೂರು : ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬೆಳಗಾವಿ ಕುರಿತಾದ ಹೇಳಿಕೆ ಅವರ ಉದ್ಧಟತನದ ಪ್ರತೀಕ. ಮಹಾಜನ್ ಆಯೋಗದ ತೀರ್ಪೆ ಅಂತಿಮ. ಬೆಳಗಾವಿಯಲ್ಲಿನ ಜನರೆಲ್ಲರೂ ಕನ್ನಡ ಮನಸ್ಸುಳ್ಳ ನಮ್ಮ ಸಹೋದರರು. ಭೌಗೋಳಿಕವಾಗಿ ಸಾಂಸ್ಕೃತಿಕವಾಗಿ ಬೆಳಗಾವಿ ಕನ್ನಡ ನಾಡಿನ ಅವಿಭಾಜ್ಯ ಭಾಗ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿರುವ ಡಾ. ಸಿ. ಸೋಮಶೇಖರ ಹೇಳಿದರು.
ಕನ್ನಡ ನಾಡಿನ ಅಖಂಡತೆಯ ಬಗ್ಗೆ ಅಪಸ್ವರ ಎತ್ತುವವರಿಗೆ ಎಚ್ಚರಿಕೆ. ಅಜಿತ್ ಪವಾರ್ ಅವರ ಹೇಳಿಕೆಯನ್ನು ನಮ್ಮ ಮುಖ್ಯಮಂತ್ರಿಗಳು ಈಗಾಗಲೇ ಬಹಳ ಗಟ್ಟಿ ಧ್ವನಿಯಲ್ಲಿ ಖಂಡಿಸಿದ್ದಾರೆ. ಇತ್ಯರ್ಥ ಆಗಿರುವ ವಿಷಯಗಳ ಬಗ್ಗೆ ಅನಗತ್ಯ ತಗಾದೆ ತೆಗೆದು ಬೆಳಗಾವಿಯಲ್ಲಿ ಸೌಹಾರ್ದತೆಯಿಂದ ಸಹ ಬಾಳ್ವೆ ನಡೆಸುತ್ತಿರುವ ಭಾಷೆ ಮರಾಠಿಯಾದರು ಕನ್ನಡ ಅಸ್ಮಿತೆ ಕಾಪಾಡಿಕೊಂಡು ಬಂದಿರುವ ನಮ್ಮ ಸಹೋದರರಲ್ಲಿ ವಿಷ ಬೀಜ ಬಿತ್ತುವುದನ್ನು ನಾವು ಸಹಿಸುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
MUST WATCH
ಹೊಸ ಸೇರ್ಪಡೆ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ