ಮಿತ್ತಬಾಗಿಲು ಗ್ರಾ.ಪಂ.ಗೆ ನೂತನ ಕಟ್ಟಡ ಭಾಗ್ಯ


Team Udayavani, Jan 18, 2021, 2:20 AM IST

ಮಿತ್ತಬಾಗಿಲು ಗ್ರಾ.ಪಂ.ಗೆ ನೂತನ ಕಟ್ಟಡ ಭಾಗ್ಯ

 

ಬೆಳ್ತಂಗಡಿ: ಗ್ರಾಮದ ಮಂದಿ ಅಗತ್ಯ ದಾಖಲೆ ಪತ್ರಗಳಿಗಾಗಿ, ಸರಕಾರಿ ಯೋಜನೆಗಳ ಮಾಹಿತಿ ಪಡೆಯಲು ಗ್ರಾ.ಪಂ. ಕಚೇರಿಗೆ ಭೇಟಿ ನೀಡಿದಾಗ ಅಲ್ಲಿನ ವಾತಾವರಣ ಅಷ್ಟೇ ಉತ್ತಮವಾಗಿರಬೇಕು ಎಂಬ ದೃಷ್ಟಿಯಿಂದ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾ.ಪಂ.ಗೆ ನೂತನ ಕಟ್ಟಡ ನಿರ್ಮಿಸಲು ಆಡಳಿತ ಮುಂದಾಗಿದೆ.

ಮಿತ್ತಬಾಗಿಲು ಗ್ರಾ.ಪಂ.ಗೆ ಒಳಪಟ್ಟಿದ್ದ ಕಡಿರುದ್ಯಾವರ 2015ರಲ್ಲಿ ನೂತನ ಗ್ರಾ.ಪಂ. ಆಗಿ ರಚನೆಯಾಯಿತು. ಬಳಿಕ ಗ್ರಾ.ಪಂ. ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ 2018-19ನೇ ಸಾಲಿನ ದೀನ್‌ ದಯಾಳ್‌ ಉಪಾಧ್ಯಾಯ ಪಂಚಾಯತ್‌ ರಾಜ್‌ ಸಶಕ್ತೀಕರಣ ಯೋಜನೆಯಲ್ಲಿ 20 ಲಕ್ಷ ರೂ. ಹಾಗೂ ಎಂಎನ್‌ಆರ್‌ಜಿಯ 28 ಲಕ್ಷ ರೂ. ಸೇರಿ 48 ಲಕ್ಷ ರೂ. ಅನುದಾನ ಇರಿಸಲಾಗಿತ್ತು. ಆದರೆ ಕಾಮಗಾರಿ ನಡೆಸಲು ಸಮಯ ಕೂಡಿ ಬಂದಿರಲಿಲ್ಲ.

ಇದೀಗ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹಾಗೂ ನೂತನ ಸದಸ್ಯರ ಸಹಕಾರದಿಂದ ದೀನ್‌ ದಯಾಳ್‌ ಯೋಜನರಯಡಿ 10 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ಆರಂಭಿಸಲು ಸಿದ್ಧತೆ ಕೈಗೊಳ್ಳಲಾಗಿದೆ. ನರೇಗಾ ಯೋಜನೆಯಡಿ ಕಟ್ಟಡ ರಚನೆಯಾಗಲಿದೆ.

2,500 ಚದರಡಿ ವಿಸ್ತೀರ್ಣ :

ತಾಲೂಕಿನ ಬಹುತೇಕ ಗ್ರಾ.ಪಂ.ಗಳು ನವೀನ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿವೆ. ಕೆಲವು ಗ್ರಾ.ಪಂ. ಕಟ್ಟಡಗಳು ಹಳೆಯ ದಾಗಿವೆ. ಇದೀಗ ಕಡಿರುದ್ಯಾವರ ಗ್ರಾ.ಪಂ.ನ ಹೊಸ ಕಟ್ಟಡ ವಿಭಿನ್ನವಾಗಿ ಮೂಡಿಬರುವ ಯೋಜನೆಯಲ್ಲಿದೆ. ಇದು 2,500 ಚದರಡಿ ವಿಸ್ತೀರ್ಣ ಹೊಂದಿರಲಿದ್ದು, ಮೀಟಿಂಗ್‌ ಹಾಲ್‌,   ಪಿಡಿಒ ಕಚೇರಿ, ಅಧ್ಯಕ್ಷರು, ಉಪಾಧ್ಯಕರು, ಕಾರ್ಯದರ್ಶಿ, ಸಿಬಂದಿಗೆ ಪ್ರತ್ಯೇಕ ಕೊಠಡಿ ಇರಲಿದೆ. ಕಡಿರುದ್ಯಾವರ ಗ್ರಾ.ಪಂ. 3 ವಾರ್ಡ್‌ ಒಳಗೊಂಡಿದ್ದು,  9 ಸದಸ್ಯರಿದ್ದಾರೆ.  4,334 ಜನಸಂಖ್ಯೆ ಇದೆ. ಕೈ ತೋಟ ರಚನೆ, ಪಾರ್ಕಿಂಗ್‌ ಅವಕಾಶ ಇರಲಿದೆ.

ಇತರ ಯೋಜನೆಗಳು :

ಸ್ವತ್ಛ ಭಾರತ ಅಭಿಯಾನದಲ್ಲಿ  2020- 21ರಲ್ಲಿ  ಗ್ರಾ.ಪಂ. ಒಗ್ಗೂಡಿಸುವಿಕೆಯಲ್ಲಿ ಮಲವಂತಿಗೆ, ಮಿತ್ತಬಾಗಿಲು, ಕಡಿರುದ್ಯಾವರ ಸೇರಿ ಕಡಿರುದ್ಯಾವರದಲ್ಲಿ ಘನ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಅನುಮೋದನೆ ಆಗಿ ಜಿ.ಪಂ.ಗೆ ಕಳುಹಿಸಲಾಗಿದೆ. ರುದ್ರಭೂಮಿ, ದಫ‌ನ ಭೂಮಿಗೆ ಆಂಜನೇಯ ಬೆಟ್ಟದ ಬಳಿ 3 ಎಕರೆ ಗುರುತಿಸಲಾಗಿದೆ.

ಗ್ರಾ.ಪಂ. ಕಟ್ಟಡ ಜನರ ಆಸ್ತಿ. ಹೀಗಾಗಿ ಮಾದರಿ ಗ್ರಾ.ಪಂ.ಕಟ್ಟಡ ರಚನೆಗಾಗಿ ರೂಪುರೇಷೆ ಸಿದ್ಧಪಡಿಸಲಾಗಿದೆ. ಗ್ರಾಮೀಣ ನಿವೇಶನ ಯೋಜನೆಯಡಿ ಸರ್ವೇ ನಂಬರ್‌ 76/10ನಲ್ಲಿ 2.80 ಎಕರೆ ನಿವೇಶನ ಕಾಯ್ದಿರಿಸಲಾಗಿದ್ದು, ಮರ ತೆರವು ಕಾರ್ಯ ನಡೆಯುತ್ತಿದೆ.  -ಜಯಕೀರ್ತಿ, ಪಿಡಿಒ

 

ವಿಶೇಷ ವರದಿ

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.