ಪರ್ಯಾಯದ 500ನೇ ವರ್ಷ: ಇಂದು ಮುಖ್ಯಮಂತ್ರಿ ಉದ್ಘೋಷ


Team Udayavani, Jan 18, 2021, 7:00 AM IST

ಪರ್ಯಾಯದ 500ನೇ ವರ್ಷ: ಇಂದು ಮುಖ್ಯಮಂತ್ರಿ ಉದ್ಘೋಷ

ಉಡುಪಿ: ಶ್ರೀಕೃಷ್ಣ ಮಠದ ದ್ವೆ„ವಾರ್ಷಿಕ ಪರ್ಯಾಯ ಪದ್ಧತಿಯ ಪಂಚ ಶತಮಾನೋತ್ಸವದಲ್ಲಿ ಜ. 18ರಂದು ಪಾಲ್ಗೊಳ್ಳುವ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 500ನೇ ವರ್ಷಾಚರಣೆಯನ್ನು ಉದ್ಘೋಷಿಸುವರು.

ಸಂಜೆ 5ಕ್ಕೆ ಆಗಮಿಸುವ ಮುಖ್ಯಮಂತ್ರಿ ಯವರು ಯಾತ್ರಾರ್ಥಿ ಗಳು ದರ್ಶನ ಪಡೆಯುವ ನೂತನ ಮಾರ್ಗ “ವಿಶ್ವಪಥ’ವನ್ನು ಉದ್ಘಾಟಿಸಿ ದೇವರ ದರ್ಶನ ಪಡೆಯುವರು. ರಾಜಾಂಗಣದಲ್ಲಿ ಏರ್ಪಡಿಸಲಾದ ಗ್ರಾಮೀಣ ಕರಕುಶಲ ಮತ್ತು ಕೈಮಗ್ಗದ ಮಳಿಗೆಯನ್ನು ಉದ್ಘಾಟಿಸಿ ಪಂಚ ಶತಮಾನೋತ್ಸವದ ಸಭೆಯಲ್ಲಿ ಪಾಲ್ಗೊಳ್ಳುವರು. ವಿಧಾನಸಭೆಯ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದರು, ಶಾಸಕರು ಭಾಗವಹಿಸುವರು ಎಂದು ಮಠದ ವ್ಯವಸ್ಥಾಪಕ ಗೋವಿಂದರಾಜ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಂಜೆ 4ಕ್ಕೆ ಜೋಡುಕಟ್ಟೆಯಿಂದ ಹಳೆ ಡಯಾನ ವೃತ್ತ, ತೆಂಕಪೇಟೆ ಮಾರ್ಗವಾಗಿ ಮಠದವರೆಗೆ ಆಕರ್ಷಕ ಶೋಭಾಯಾತ್ರೆ ನಡೆಯಲಿದೆ. ಡೊಳ್ಳುಕುಣಿತ, ಒಡಿಶಾದ ಶಂಖವಾದನ, ಮಲ್ಲಕಂಬ ಇತ್ಯಾದಿ ಕಲಾಪ್ರಕಾರಗಳು, ಮಧ್ವ-ವಾದಿರಾಜರ ಕೃತಿ ಗಳು, ವೇದಘೋಷ, ಭಜನ ತಂಡಗಳು ಭಾಗವಹಿಸಲಿವೆ. ಶೋಭಾ ಯಾತ್ರೆಯನ್ನು ಯೂನಿ ಯನ್‌ಬ್ಯಾಂಕ್‌ ಆಫ್ ಇಂಡಿಯಾದ ಆಡಳಿತ ನಿರ್ದೇಶಕ ರಾಜಕಿರಣ ರೈ, ಹೊಸಪೇಟೆ ಉದ್ಯಮಿ ಪ್ರಭಾಕರ ಶೆಟ್ಟಿ ಉದ್ಘಾಟಿಸುವರು ಎಂದು ಕಲಾವಿದ ಪುರುಷೋತ್ತಮ ಅಡ್ವೆ ತಿಳಿಸಿದರು.

ಸೀಮಿತ ಪ್ರವೇಶ ಕೋವಿಡ್ ಕಾರಣ ಸೀಮಿತ ಜನರಿಗೆ ಮಾತ್ರ ಪ್ರವೇಶ ಕೊಡಲಾಗುತ್ತಿದೆ. ಶ್ರೀಕೃಷ್ಣಮಠದಿಂದ ನೀಲಿ ಮತ್ತು ಕಿತ್ತಳೆ ಬಣ್ಣದ ಪಾಸ್‌ ನೀಡಲಾದ ಸ್ಥಳೀಯ ಭಕ್ತರು ಸಭೆಯಲ್ಲಿ ಪಾಲ್ಗೊಳ್ಳಬಹುದು ಎಂದು ಗೋವಿಂದರಾಜ್‌ ಅವರು ತಿಳಿಸಿದರು. ಮಠದ ಅಧಿಕಾರಿಗಳಾದ ವೈ.ಎನ್‌. ರಾಮಚಂದ್ರ ರಾವ್‌, ಶ್ರೀಶ ಭಟ್‌, ಸಂತೋಷ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

ವಿಸ್ತರಣೆಗೊಳ್ಳುತ್ತ ಬಂದ ಪರ್ಯಾಯ ಪದ್ಧತಿ: ಅದಮಾರು ಶ್ರೀ

ಉಡುಪಿ: ಶ್ರೀಕೃಷ್ಣ ಮಠದ ಪೂಜಾ ಪದ್ಧತಿ ವಿಸ್ತರಣೆಗೊಳ್ಳುತ್ತ ಬಂದಿರುವುದಾಗಿ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಹೇಳಿದ್ದಾರೆ.

ರವಿವಾರ ರಾಜಾಂಗಣದಲ್ಲಿ ನಡೆದ ದ್ವೆ„ವಾರ್ಷಿಕ ಪರ್ಯಾಯ ಪದ್ಧತಿಯ ಪಂಚ ಶತಮಾನೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಆಶೀರ್ವಚನ ನೀಡಿದ ಅವರು, ಸುಮಾರು 800 ವರ್ಷಗಳ ಹಿಂದೆ ಪೂಜಾ ವಿಧಿವಿಧಾನಗಳು ಮಾತ್ರ ಇದ್ದವು. ವಾದಿರಾಜರ ಕಾಲದಲ್ಲಿ ಎರಡು ತಿಂಗಳಿನಿಂದ ಎರಡು ವರ್ಷಗಳಿಗೆ ವಿಸ್ತರಣೆಯಾಯಿತು. ಈಗ ಉಡುಪಿಯ

ಉತ್ಸವವಾಗಿದೆ ಎಂದರು.

ಕೆನರಾ ಬ್ಯಾಂಕ್‌ ಮಹಾಪ್ರಬಂಧಕ ಮಂಗಳೂರಿನ ಯೋಗೀಶ ಆಚಾರ್ಯ, ಕಟೀಲು ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಮುಖ್ಯ ಅತಿಥಿಗಳಾಗಿದ್ದರು. ವಿವಿಧ ಸಾಧಕರನ್ನು ಸಮ್ಮಾನಿಸಲಾಯಿತು.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.