ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು


Team Udayavani, Jan 18, 2021, 11:45 AM IST

ಸಿಎಂಗೆ ಪತ್ರ ಬರೆದಿಟ್ಟು ಅರಣ್ಯ ಇಲಾಖೆಯ ಅರೆಕಾಲಿಕ ನೌಕರ ಕಚೇರಿಯಲ್ಲಿ ನೇಣಿಗೆ ಶರಣು

ಗಂಗಾವತಿ: ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿಟ್ಟು ನಿವೃತ್ತಿ ಅಂಚಿನಲ್ಲಿದ್ದ ಅರಣ್ಯ ಇಲಾಖೆಯ ಅರೆಕಾಲಿಕ ನೌಕರನೊಬ್ಬ ಕಚೇರಿಯಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಗ್ಗೆ ಜರುಗಿದೆ.

ಮೃತ ನೌಕರನನ್ನು ಟಿ.ಮಲ್ಲಿಕಾರ್ಜುನ (59) ಎಂದು ಗುರುತಿಸಲಾಗಿದೆ. ಕಳೆದ 37 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಅರೆಕಾಲಿಕ ನೌಕರನಾಗಿ ಕೆಲಸ ಮಾಡುತ್ತಿದ್ದ ಇವರು ಇದೇ ವರ್ಷ ಮೇ ತಿಂಗಳಲ್ಲಿ ನಿವೃತ್ತಿಯಾಗಲಿದ್ದರು.

ಇದುವರೆಗೂ ಅರಣ್ಯ ಇಲಾಖೆಯಲ್ಲಿ ಕ್ಷೇಮನಿಧಿ ಯೋಜನೆಯಲ್ಲಿ‌ ನೇಮಕಗೊಂಡ ಸಾವಿರಾರು ನೌಕರರಿಗೆ ಖಾಯಂ ಮಾಡಿಲ್ಲ. ಕೆಲವರು ಇದೇ ವರ್ಷ ನಿವೃತ್ತಿಯಾಗಲಿದ್ದು ಮುಂದಿನ ಭವಿಷ್ಯ ಕಷ್ಟವಾಗಿದೆ. ಸರಕಾರ ಕೂಡಲೇ ಕ್ಷೇಮನಿಧಿ ಯೋಜನೆಯಲ್ಲಿ ನೇಮಕಗೊಂಡವರನ್ನು ಖಾಯಂ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದ ಮಲ್ಲಿಕಾರ್ಜುನ ನೇಣಿಗೆ ಶರಣಾಗಿದ್ದಾರೆ.

ಇದನ್ನೂ ಓದಿ:ಕನ್ನಡ ಬಳಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾದ ಪ್ರಾಧಿಕಾರ

ಯಾವುದೋ ಕಾರಣಕ್ಕೆ ನನ್ನ ಮಗ ಜೈಲಿಗೆ ಹೋಗಿದ್ದು ಸಿಎಂ ನನ್ನ ಮಗನ ಬಿಡುಗಡೆಗೆ ಕ್ರಮಕೈಗೊಳ್ಳಬೇಕು. ರಾಮಣ್ಣ ಎನ್ನುವವರಿಂದ 20 ಸಾವಿರ ರೂ.ಸಾಲ ಪಡೆದುಕೊಂಡು ಒಂದು ತಿಂಗಳು ಬಡ್ಡಿ ಪಾವತಿಸಿದ್ದು ಉಳಿದ ಹಣ ಕೊಟ್ಟು ದಾಖಲೆಗಳನ್ನು ವಾಪಸ್ ಪಡೆಯುವಂತೆ ಕುಟುಂಬದವರಿಗೆ ಪತ್ರದಲ್ಲಿ ತಿಳಿಸಿದ್ದಾನೆ.

ಇದನ್ನೂ ಓದಿ:ದೇಶದ ಏಕತೆಗೆ ಮಾರಕ: ಉದ್ಧವ್ ಠಾಕ್ರೆ ಮಾತಿಗೆ ಯಡಿಯೂರಪ್ಪ ಖಂಡನೆ

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಸಾವಿರ ಮುಖ್ಯಮಂತ್ರಿ ಬಂದರೂ ಬೆಳಗಾವಿ ಕರ್ನಾಟದಲ್ಲೇ ಇರುತ್ತದೆ: ಸವದಿ

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.