ದೇಹದ ಅಂಗಾಂಗಗಳಿಗೆ ಶಕ್ತಿ ತುಂಬುವ ವೀರಭದ್ರಾಸನ

ಯೋಧನ ಭಂಗಿಯಲ್ಲಿ ನಿಲ್ಲಬೇಕು. ಎರಡೂ ಬದಿಯಿಂದ ಕೈಗಳನ್ನು ಕೆಳಗೆ ತಂದು ಉಸಿರು ಬಿಡಿ

Team Udayavani, Jan 18, 2021, 1:40 PM IST

ದೇಹದ ಅಂಗಾಂಗಗಳಿಗೆ ಶಕ್ತಿ ತುಂಬುವ ವೀರಭದ್ರಾಸನ

ಯೋಗದ ಪ್ರತಿಯೊಂದು ಆಸನವು ದೇಹದಲ್ಲಿರುವ ವಿವಿಧ ಅಂಗಾಂಗಗಳಿಗೆ ಶಕ್ತಿಯನ್ನು ತುಂಬುತ್ತದೆ. ಅದೇ ರೀತಿ ವೀರಭದ್ರಾಸನವು ಮುಖ್ಯವಾಗಿ ಕೈಗಳು, ಭುಜ, ತೊಡೆ, ಸ್ನಾಯುಗಳನ್ನು ಬಲಪಡಿಸುತ್ತದೆ. ವೀರಭದ್ರಾಸನವು ಆಕರ್ಷಕ ಯೋಗ ಭಂಗಿಯಾಗಿದ್ದು, ಇದು ದೇಹಕ್ಕೆ ಸೌಂದರ್ಯ ಮತ್ತು ಆಕರ್ಷಣೆಯನ್ನು ಒದಗಿಸುತ್ತದೆ. ಇದಕ್ಕಾಗಿ ಕಾಲುಗಳನ್ನು ಮೂರು ನಾಲ್ಕು ಅಡಿ ಅಗಲವಾಗಿ ನೇರವಾಗಿ ನಿಲ್ಲಬೇಕು. ಬಲ ಕಾಲನ್ನು 90 ಡಿಗ್ರಿ ಮತ್ತು ಎಡ ಕಾಲನ್ನು 15 ಡಿಗ್ರಿಯಲ್ಲಿಟ್ಟು ಬಲಕಾಲಿನ ಹಿಂಗಾಲು ಎಡಕಾಲಿನ ಪಾದದ ಮಧ್ಯೆ ನೇರವಾಗಿರಬೇಕು. ಅಂಗೈ ಪರಸ್ಪರ ಎದುರಾಗುವಂತೆ ಎರಡೂ ಕೈಗಳನ್ನು
ಮೇಲೆತ್ತಿಕೊಂಡಿರಬೇಕು.

ಉಸಿರನ್ನು ಬಿಡುತ್ತ ಮೊಣಕಾಲನ್ನು ಬಗ್ಗಿಸಿ. ಮೊಣಕಾಲುಗಳು ಹಿಂಗಾಲನ್ನು ಹಿಂದಿಕ್ಕಿ ಹೋಗಬಾರದು. ತಲೆಯನ್ನು ನೇರವಾಗಿ ಬಲಕ್ಕೆ ತಿರುಗಿಸಿ ಕೈಗಳನ್ನು ಎಳೆದುಕೊಳ್ಳಿ. ಶ್ರೋಣಿಯನ್ನು ಕೆಳಗೆ ಒತ್ತಲು ಪ್ರಯತ್ನಿಸಿ. ಯೋಧನ ಭಂಗಿಯಲ್ಲಿ ನಿಲ್ಲಬೇಕು. ಎರಡೂ ಬದಿಯಿಂದ ಕೈಗಳನ್ನು ಕೆಳಗೆ ತಂದು ಉಸಿರು ಬಿಡಿ. ಇದೇ ರೀತಿ ಎಡ ಬದಿಯಿಂದಲೂ ಮಾಡಿ. ವೀರಭದ್ರಾಸನದಿಂದ ಹಲವು ಲಾಭಗಳಿವೆ.

*ಇದು ಕೈಗಳು, ಕಾಲುಗಳು, ಬೆನ್ನಿನ ಕೆಳಭಾಗದ ಸ್ನಾಯುಗಳನ್ನು ಬಲಪಡಿಸುತ್ತದೆ.

*ದೇಹದಲ್ಲಿ ಸಮತೋಲನ ಸುಧಾರಿಸುತ್ತದೆ ಮತ್ತು ಶಕ್ತಿ ಹೆಚ್ಚಿಸುತ್ತದೆ.

ಇದನ್ನೂ ಓದಿ:ಸಾರಿಗೆ ನೌಕರರಿಗೆ ಅರ್ಧದಷ್ಟೇ ವೇತನ : ತರಬೇತಿ ಅವಧಿ ಸಿಬ್ಬಂದಿಗೆ 4 ಸಾವಿರಕ್ಕೂ ಕಡಿಮೆ ಸಂಬಳ

*ಜಡತ್ವ ನಿವಾರಣೆಗೆ, ಕುಳಿತು ಕೆಲಸ ಮಾಡುವವರಿಗೆ ಅತ್ಯುತ್ತಮ ಯೋಗ ಭಂಗಿಯಾಗಿದೆ.

*ಭುಜದ ಮೇಲೆ ನೋವಿದ್ದರೆ ಶಮನವಾಗುವುದು. ಧೈರ್ಯ ಹೆಚ್ಚಿಸುತ್ತದೆ, ಮನಸ್ಸಿನ ಶಾಂತಿ ಕಾಪಾಡುತ್ತದೆ.

ಅತಿಸಾರ, ಬೆನ್ನಿನ ಸಮಸ್ಯೆ, ದೀರ್ಘ‌ಕಾಲದ ಅನಾರೋಗ್ಯಕ್ಕೆ ಒಳಗಾದವರು ಈ ಯೋಗ ಭಂಗಿಯನ್ನು ಮಾಡುವ ಮುನ್ನ ವೈದ್ಯರ ಸಲಹೆ ಪಡೆಯುವುದು ಅತ್ಯುತ್ತಮ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವವರು ಇದನ್ನು ಮಾಡಬಾರದು.

ಇದನ್ನೂ ಓದಿ:ಸಯ್ಯದ್‌ ಮುಷ್ತಾಕ್‌ ಅಲಿ ಟಿ20 ಟೂರ್ನಿ : ಪುದುಚೇರಿ ವಿರುದ್ಧವೂ ಮುಂಬಯಿಗೆ ಮುಖಭಂಗ

ಎರಡು ಮತ್ತು ಮೂರನೇ ತ್ತೈಮಾಸಿಕದಲ್ಲಿರುವ ಗರ್ಭಿಣಿಯರಿಗೆ ಇದು ತುಂಬಾ ಪ್ರಯೋಜನಕಾರಿಯಾಗಿದೆ. ಆದರೆ ಗೋಡೆಗೆ ಸಮೀಪ ನಿಂತು ಮಾಡುವುದು
ಉತ್ತಮ. ಪ್ರಾರಂಭಕ್ಕೂ ಮೊದಲು ವೈದ್ಯರ ಸಲಹೆ ಪಡೆಯುವುದು ಒಳ್ಳೆಯದು. ಮೊಣಕಾಲು ನೋವು, ಸಂಧಿವಾತ ಇರುವವರು ವೈದ್ಯರ ಸಲಹೆ ಪಡೆದು
ಈ ಭಂಗಿಯನ್ನು ಮಾಡಬಹುದು ಆದರೆ ಬಲಕ್ಕಾಗಿ ಏನನ್ನಾದರೂ ಉಪಯೋಗಿಸುವುದು ಉತ್ತಮ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

5-health

Health: ಸಿರಿಧಾನ್ಯಗಳು: ಪುಟ್ಟ ಧಾನ್ಯಗಳಾದರೂ ಪೌಷ್ಟಿಕಾಂಶಗಳ ಗಣಿ

5-ginger

Ginger: ಶುಂಠಿ ಆರೋಗ್ಯಕ್ಕೆ ಉಪಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.