ಹೆಚ್ಚು ಸೋಂಕಿತರ ವ್ಯಾಕ್ಸಿನೇಶನ್ಸ್‌


Team Udayavani, Jan 19, 2021, 6:20 AM IST

ಹೆಚ್ಚು ಸೋಂಕಿತರ ವ್ಯಾಕ್ಸಿನೇಶನ್ಸ್‌

ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಕೊರೊನಾ ಲಸಿಕೆ ವಿತರಣೆಯ ಅಭಿಯಾನ ನಡೆಯುತ್ತಿದೆ. ಈವರೆಗೆ 51 ದೇಶಗಳಲ್ಲಿ ಸುಮಾರು 4.22 ಕೋಟಿ ಜನರು ಲಸಿಕೆಯನ್ನು ಪಡೆದಿದ್ದಾರೆ. ಅತ್ಯಧಿಕ ಸೋಂಕಿತರಿರುವ ದೇಶಗಳಲ್ಲಿ ಲಸಿಕೆ ಅಭಿಯಾನ ಹೇಗೆ ಸಾಗುತ್ತಿದೆ ಎಂಬ ಕಿರುನೋಟ ಇಲ್ಲಿದೆ.

  1. ಅಮೆರಿಕ :

ಜಗತ್ತಿನಲ್ಲೇ ಅತ್ಯಧಿಕ ಸೋಂಕಿತರಿರುವ ದೇಶ. ಲಸಿಕೆ ವಿತರಣೆ ಮೊದಲು ಆರಂಭಿಸಿದ ದೇಶಗಳಲ್ಲೊಂದು. 2020ರ ಡಿ.14ಕ್ಕೆ ಲಸಿಕೆ ವಿತರಣೆ ಆರಂಭವಾಗಿದ್ದು, ಈವರೆಗೆ 1.43 ಕೋಟಿ ಮಂದಿಗೆ ಲಸಿಕೆ ನೀಡಲಾಗಿದೆ.

 2.39 ಕೋಟಿ. ಸೋಂಕಿತರು

  1. ಭಾರತ :

ವಿಶ್ವದಲ್ಲೇ ಅತಿಹೆಚ್ಚು ಸೋಂಕಿತರಿರುವ 2ನೇ ದೇಶ. ಜ.16ರಂದು ಲಸಿಕಾ ಅಭಿ ಯಾನ ಆರಂಭವಾಗಿದೆ. ಮೊದಲ ಎರಡು ದಿನಗಳಲ್ಲಿ 2.24 ಲಕ್ಷಕ್ಕೂ ಅಧಿಕ ಮಂದಿಗೆ ಕೊವ್ಯಾಕ್ಸಿನ್‌, ಕೊವಿಶೀಲ್ಡ್‌ ನೀಡಲಾಗಿದೆ.

1.05 9 ಕೋಟಿ. ಸೋಂಕಿತರು

  1. ಬ್ರೆಜಿಲ್‌ :

ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ 3ನೇ ದೇಶ ವಾಗಿದ್ದರೂ ಇನ್ನೂ ಲಸಿಕೆ ಅಭಿ ಯಾನ ಆರಂಭ ವಾಗಿಲ್ಲ. ರವಿವಾರವಷ್ಟೇ ಚೀನದ ಸೈನೋವ್ಯಾಕ್‌ ಮತ್ತು ಆಕ್ಸ್‌ಫ‌ರ್ಡ್‌ – ಆಸ್ಟ್ರಾಜೆನೆಕಾದ ಲಸಿಕೆಗೆ ಅನುಮತಿ ಸಿಕ್ಕಿದೆ.

84.88 ಲಕ್ಷ ಸೋಂಕಿತರು

  1. ರಷ್ಯಾ :

ಕಳೆದ ವರ್ಷದ ಆಗಸ್ಟ್‌ನಲ್ಲೇ ರಷ್ಯಾವು ಕೋವಿಡ್‌ ವಿರುದ್ಧ ಮೊದಲ ಲಸಿಕೆ ಅಭಿವೃದ್ಧಿಪಡಿಸಿದ್ದಾಗಿ ಘೋಷಿಸಿದೆ. ಸು#ಟ್ನಿಕ್‌-5 ಲಸಿಕೆಯನ್ನು ಜ.11ರವರೆಗೆ 15 ಲಕ್ಷಕ್ಕೂ ಹೆಚ್ಚು ಮಂದಿಗೆ ವಿತರಿಸಲಾಗಿದೆ.

35.52 ಲಕ್ಷ ಸೋಂಕಿತರು

5.ಯು.ಕೆ. :

ಕಳೆದ ಡಿ.8ರಂದು ಲಸಿಕಾ ಅಭಿಯಾನ ಆರಂಭಿಸಿದ ಜಗತ್ತಿನ ಮೊದಲ ದೇಶ. 38 ಲಕ್ಷಕ್ಕೂ ಹೆಚ್ಚು ಜನರಿಗೆ ಈಗಾಗಲೇ ಮೊದಲ ಡೋಸ್‌ ನೀಡಲಾಗಿದೆ. ಸೋಮವಾರದಿಂದ ಮತ್ತೆ 50 ಲಕ್ಷ ಮಂದಿ ಲಸಿಕೆ ಪಡೆಯಲು ಅರ್ಹತೆ ಪಡೆದಿದ್ದಾರೆ.

34.05 ಲಕ್ಷ ಸೋಂಕಿತರು

  1. ಫ್ರಾನ್ಸ್‌ :

2020ರ ಡಿ.27ರಂದು ಫ್ರಾನ್ಸ್‌ನಲ್ಲಿ ಲಸಿಕೀಕರಣ ಅಭಿಯಾನ ಆರಂಭ ವಾಯಿತು. ಆದರೆ ವಿತರಣೆ ಪ್ರಕ್ರಿಯೆ ಮಾತ್ರ ಆಮೆಗತಿಯಲ್ಲಿದೆ. ಈವರೆಹೆ 4.22 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. ಆದರೆ ಸರಕಾರವು ಜನವರಿ ಅಂತ್ಯದೊಳಗೆ 10 ಲಕ್ಷ ಮಂದಿಗೆ ಲಸಿಕೆ ನೀಡುವಿಕೆ ಪೂರ್ಣಗೊಳಿಸುವ ಗುರಿ ಹಾಕಿಕೊಂಡಿತ್ತು.

29.69 ಲಕ್ಷ ಸೋಂಕಿತರು

  1. ಇಟಲಿ :

ಇಲ್ಲಿಯೂ ಡಿ.27ರಂದೇ ಲಸಿಕೆ ವಿತರಣೆ ಪ್ರಕ್ರಿಯೆ ಆರಂಭವಾಗಿದೆ. ಇಲ್ಲಿನ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಜ.17ರ ವರೆಗೆ 11.53 ಲಕ್ಷ ಮಂದಿಗೆ ವ್ಯಾಕ್ಸಿನ್‌ ನೀಡಲಾಗಿದೆ.

23.81 ಲಕ್ಷ ಸೋಂಕಿತರು

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.