ಬರಗೂರು: ಬೀದಿನಾಯಿಗಳ ದಾಳಿಗೆ 2 ಕುರಿಗಳು ಸಾವು


Team Udayavani, Jan 20, 2021, 4:21 PM IST

ಬರಗೂರು: ಬೀದಿನಾಯಿಗಳ ದಾಳಿಗೆ 2 ಕುರಿಗಳು ಸಾವು

ಬರಗೂರು: ಕೆರೆಯಲ್ಲಿ ಕುರಿ ಮೇಯಿಸುವಾಗ ಬೀದಿ ನಾಯಿಗಳ ಹಾವಳಿಗೆ ಎರಡು ಕುರಿಗಳು ಸಾವಿಗೀಡಗಿರುವ ಘಟನೆ ಶಿರಾ ತಾಲೂಕು ಹುಲಿಕುಂಟೆ ಹೋಬಳಿಯ ಕದಿರೇಹಳ್ಳಿ ಗ್ರಾಮದ ಕರೆಯಲ್ಲಿ ಮಂಗಳವಾರ ಮದ್ಯಾಹ್ನ ಸುಮಾರು ಒಂದು ಗಂಟೆ
ಸಮಯದಲ್ಲಿ ನಡೆದಿದೆ.

ಶಿರಾ ತಾಲೂಕು ಹುಲಿಕುಂಟೆ ಹೋಬಳಿ ಬರಗೂರು ಗ್ರಾಪಂ ವ್ಯಾಪ್ತಿಯ ಕದಿರೇಹಳ್ಳಿ ಗ್ರಾಮದ ಗೊಲ್ಲರ ಹಟ್ಟಿಯ ಮುಕುಂದಪ್ಪ ಎಂಬುವರು ಗ್ರಾಮದ ಕೆರೆಯಲ್ಲಿ ಕುರಿ ಮೇಯಿಸಲು ಹೋದಾಗ ಬೀದಿ ನಾಯಿಗಳು ಎರಡು ಕುರಿಗಳನ್ನು ಕಚ್ಚಿದ ಪರಿಣಾಮ
ಕುರಿಗಳು ಸಾವನ್ನಪ್ಪಿವೆ. ಒಬ್ಬರೇ ಕುರಿಗಾಹಿ ನಾಯಿಗಳನ್ನು ಹೋಡಿಸಲು ಎಷ್ಟೇ ಪ್ರಯತ್ನ ಮಾಡಿದರೂ ಪ್ರಯತ್ನ ವಿಫ‌ಲವಾಗಿದೆ. ಈಗಾಗಲೇ ಒಂದು ವಾರದಿಂದಲೂ ಮುಕುಂದಪ್ಪ ಎಂಬುವರ ಸುಮಾರು 10ಕ್ಕೂ ಹೆಚ್ಚು ಕುರಿಗಳು ನಾಯಿಕಚ್ಚಿ
ಸಾವನ್ನಪ್ಪಿರುವುದಾಗಿ ಕುರಿಗಾಹಿ ಮುಕುಂದಪ್ಪ ಅಳಲು ತೋಡಿಕೊಂಡಿದ್ದಾರೆ. ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಹೆದ್ದಾರಿ ಕಾಮಗಾರಿಗೆ ಕಲ್ಲುಸ್ಫೋಟ : ರಸ್ತೆ ಅಕ್ಕಪಕ್ಕದ ಮನೆಗಳ ಗೋಡೆಗಳು ಬಿರುಕು, ಆಕ್ರೋಶ

ಇದಷ್ಟೇ ಅಲ್ಲದೆ ಕದಿರೇಹಳ್ಳಿ ಗ್ರಾಮದ ಗೋವಿಂದರಾಜು, ಜುಂಜಣ್ಣ, ಕೆಂಪಣ್ಣರವರಿಗೆ ಸೇರಿದ ಸುಮಾರು 10ಕ್ಕೂ ಹೆಚ್ಚು ಕುರಿಗಳು ನಾಯಿಗಳು ಕಚ್ಚಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಕೆರೆಯಲ್ಲಿ ಕುರಿ,ಕೋಳಿ ಮಾಂಸದ ಕಸವನ್ನು
ಎಸೆಯುತ್ತಿರುವುದರಿಂದ ನಾಯಿಗಳು ಮಾಂಸದ ರುಚಿಕಂಡು ಕುರಿಗಳನ್ನು ಕಚ್ಚಿ ತಿನ್ನಲು ಪ್ರಯತ್ನಿಸುತ್ತಿವೆ ಎಂದು ಕುರಿಗಾಹಿಗಳು ಅಲವತ್ತುಕೊಂಡಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.