ವಿದ್ಯಾರ್ಥಿ ಬಸ್‌ಪಾಸ್‌ ಪಡೆಯಲು ಹರಸಾಹಸ


Team Udayavani, Jan 21, 2021, 6:37 PM IST

Getting a student bus pass

ಗಂಗಾವತಿ: ಕೋವಿಡ್ ಮಹಾಮಾರಿ ಭೀತಿ ನಂತರ ಶಾಲಾ-ಕಾಲೇಜುಗಳು ಇದೀಗ ಆರಂಭವಾಗಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕೆಎಸ್‌ಆರ್‌ ಟಿಸಿ ಬಸ್‌ಗಳ ಮೂಲಕ ಶಾಲಾ-ಕಾಲೇಜುಗಳಿಗೆ ತೆರಳಲು ಬಸ್‌ಪಾಸ್‌ ನೀಡಲಾಗುತ್ತಿದ್ದು, ಪಾಸ್‌ ಪಡೆಯಲು ವಿದ್ಯಾರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸಬೇಕಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ಪಾಸ್‌ ಪಡೆಯಲು ಹೊಸದಾಗಿ ಹಲವು ನಿಯಮಗಳನ್ನು ರೂಪಿಸಿದ್ದು, ಸುಲಭವಾಗಿ ಬಸ್‌ಪಾಸ್‌ ಪಡೆಯುತ್ತಿದ್ದ ವಿದ್ಯಾರ್ಥಿಗಳು ಈಗ ಸರಕಾರಿ ಕಚೇರಿಗಳಿಗೆ ಅಲೆದಾಡುವ ಅನಿವಾರ್ಯತೆ ಎದುರಾಗಿದೆ.

ಈ ಮೊದಲು ವಿದ್ಯಾರ್ಥಿಗಳು ತಾವು ಓದುವ ಶಾಲಾ-ಕಾಲೇಜುಗಳ ಮುಖ್ಯ ಗುರುಗಳು ಮತ್ತು ಪ್ರಾಚಾರ್ಯರ ಮೂಲಕ ಬಸ್‌ಪಾಸ್‌ ಪಡೆಯುತ್ತಿದ್ದರು. ಇದೀಗ ಇಂಟರ್ನೆಟ್‌ ಅಂಗಡಿಗಳಲ್ಲಿ ಬಸ್‌ಪಾಸ್‌ಗಾಗಿ ಅರ್ಜಿ ಸಲ್ಲಿಸಬೇಕಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ ನಂತರ ಪುನಃ ಅರ್ಜಿ ಒಂದು ಪ್ರತಿಯನ್ನು ಶಾಲಾ, ಕಾಲೇಜುಗಳಲ್ಲಿ ಸಲ್ಲಿಸಿ 15 ದಿನಗಳವರೆಗೆ ಕಾಯಬೇಕಾದ ಅನಿವಾರ್ಯತೆ ಇದೆ.

ಬಸ್‌ಪಾಸ್‌ ಪಡೆಯಲು ಈ ಮೊದಲು ಶಾಲಾ, ಕಾಲೇಜುಗಳಲ್ಲಿ ವಾಸಸ್ಥಳ ಮತ್ತು ಆಧಾರ ಕಾರ್ಡ್‌ ನೀಡಿ ನಿಗದಿತ ಶುಲ್ಕ ಪಾವತಿಸಿದರೆ ಶಾಲಾ, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳಿಗೆ ಒಂದೆರಡು ದಿನಗಳಲ್ಲಿ ಬಸ್‌ಪಾಸ್‌ ತಂದು ಕೊಡುತ್ತಿದ್ದರು. ಇದೀಗ ಆನ್‌ಲೈನ್‌ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳ ಮತ್ತು ಪಾಲಕರ ಆಧಾರ್‌ ಕಾರ್ಡ್‌ ಕಡ್ಡಾಯ ಮಾಡಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಆಧಾರ್‌ ಕಾರ್ಡ್‌ನಲ್ಲಿರುವ ಮೊಬೈಲ್‌ ನಂಬರ್‌ಗೆ ಒಟಿಪಿ ಬಂದರೆ ಮಾತ್ರ ಅರ್ಜಿಯನ್ನು ಕೆಎಸ್‌ಆರ್‌ಟಿಸಿ ವೆಬ್‌ಸೈಟ್‌ ಸ್ವೀಕರಿಸುತ್ತದೆ. ಇಲ್ಲದಿದ್ದರೆ ಪುನಃ ತಹಶೀಲ್ದಾರ್‌ ಕಚೇರಿ ಅಥವಾ ಆಧಾರ್‌ ಕಾರ್ಡ್‌ ತಿದ್ದುಪಡಿ ಮಾಡುವ ಕಚೇರಿಗೆ ತೆರಳಿ ಹಣ ಮತ್ತು ಸಮಯ ವ್ಯರ್ಥ ಮಾಡಿ ಆಧಾರ ಕಾರ್ಡ್‌ ತಿದ್ದುಪಡಿ ಮಾಡಬೇಕಾಗಿದೆ. ಸಂಬಂಧಿಕರ ಮನೆಯಲ್ಲಿ ವಾಸ ಮಾಡುವ ಪರ ಊರಿನ ವಿದ್ಯಾರ್ಥಿಗಳ ಕಷ್ಟ ಹೇಳತೀರದ್ದಾಗಿದೆ. ಅನ್ಯ ಊರುಗಳಲ್ಲಿರುವ ಆಧಾರ ಕಾರ್ಡ್‌ ವಿಳಾಸ ಪ್ರಸ್ತುತ ವಾಸ ಮಾಡುವ ಊರಿನ ವಿಳಾಸ ಬದಲಾವಣೆಯಾದರೆ ಬಸ್‌ ಪಾಸ್‌ ಸಿಗುವುದಿಲ್ಲ. ಇದರಿಂದ ಶೇ. 30ರಷ್ಟು ವಿದ್ಯಾರ್ಥಿಗಳು ಬಸ್‌ಪಾಸ್‌ ತೊಂದರೆಯಿಂದ ನಿತ್ಯವೂ ಹಣ ಕೊಟ್ಟು ಬರುವಂತಾಗಿದೆ.

ಇದನ್ನೂ ಓದಿ: ಬುಡಕಟ್ಟು ಹಿನ್ನೆಲೆ  ಜಾತಿ ಎಸ್‌ಸಿ-ಎಸ್‌ಟಿ ಮೀಸಲಿಗೆ ಅರ್ಹ: ಪ್ರೊ| ಕೆ.ಎಂ. ಮೈತ್ರಿ 

ಮೊದಲಿದ್ದಂತೆ ಶಾಲಾ, ಕಾಲೇಜುಗಳಲ್ಲೇ ಬಸ್‌ಪಾಸ್‌ ವಿತರಣೆ ವ್ಯವಸ್ಥೆ ಮಾಡಬೇಕು. ಕೋವಿಡ್ ರೋಗದ ಪರಿಣಾಮ ಗ್ರಾಮೀಣ ಜನರು ಹಣಕಾಸಿನ ತೊಂದರೆಯಲ್ಲಿದ್ದು, ಕೆಎಸ್‌ಆರ್‌ಟಿಸಿ ವಿದ್ಯಾರ್ಥಿಗಳಿಗೆ, ಪಾಲಕರಿಗೆ ತೊಂದರೆ ಕೊಡಬಾರದು. ಎಲ್ಲ ವಿದ್ಯಾರ್ಥಿ ಸಂಘಟನೆಗಳ ಜತೆಗೂಡಿ ಹೋರಾಟ ನಡೆಸಲಾಗುತ್ತದೆ.

ಗ್ಯಾನೇಶ ಕಡಗದ ವಿದ್ಯಾರ್ಥಿ ಮುಖಂಡರು ಎಸ್‌ಎಫ್‌ಐ

ಕೆ. ನಿಂಗಜ್ಜ

ಟಾಪ್ ನ್ಯೂಸ್

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.