ಉದ್ಯೋಗ ಮೇಳ: 353 ಜನ ಆಯ್ಕೆ; 14 ಕಂಪನಿಗಳು ಭಾಗಿ

ಜಿಂದಾಲ್‌ ಸೇರಿದಂತೆ ಹಲವು ಕಂಪನಿಗಳಿಗಾಗಿ 155 ಜನರನ್ನು ಅಪ್ರಂಟಿಸ್‌ ಶಿಪ್‌ಗೆ ನೇಮಕ

Team Udayavani, Jan 22, 2021, 3:41 PM IST

ಉದ್ಯೋಗ ಮೇಳ: 353 ಜನ ಆಯ್ಕೆ; 14 ಕಂಪನಿಗಳು ಭಾಗಿ

ಕಲಬುರಗಿ: ನಗರದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ 353ಕ್ಕೂ ಅಧಿಕ ಜನ ನಿರುದ್ಯೋಗಿ ಯುವಕ ಮತ್ತು ಯುವತಿಯರು ವಿವಿಧ ಕಂಪನಿಗಳಿಗೆ ಸ್ಥಳದಲ್ಲೇ ಆಯ್ದೆಯಾದರು. ಇಲ್ಲಿನ ಎಂ.ಎಸ್‌.ಕೆ.ಮಿಲ್‌ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ಕೇಂದ್ರದ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿತ್ತು. ಕಲಬುರಗಿ ಮತ್ತು ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ 14 ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದವು.

ಜಿಲ್ಲಾದ್ಯಂತ ಒಟ್ಟಾರೆ 2,242 ನಿರುದ್ಯೋಗ ಯುವಕರು ಹಾಗೂ ಯುವತಿಯರು ಮೇಳದಲ್ಲಿ ಪಾಲ್ಗೊಂಡರು. ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಐಟಿಐ, ಎಂಎಸ್ಸಿ, ಎಂಬಿಎ, ಡಿ.ಇಡಿ, ಬಿ.ಇಡಿ ಪೂರೈಸಿದ ವಿದ್ಯಾವಂತರು ಮೇಳಕ್ಕೆ ಆಗಮಿಸಿದ್ದರು. ಬಿಇ ಮೆಕ್ಯಾನಿಕಲ್‌ ಇಂಜಿನಿಯರಿಂಗ್‌ ಮಾಡಿದವರೂ ಭಾಗವಹಿಸಿದ್ದರು.

2,242 ಜನರ ಪೈಕಿ 353 ಜನರ ಸಂದರ್ಶನ ಮಾಡಿ ಉದ್ಯೋಗದ ಭರವಸೆ ನೀಡಲಾಯಿತು. ಅಲ್ಲಿಯೇ 14 ಯುವಕರಿಗೆ ಉದ್ಯೋಗ ಪ್ರಮಾಣಪತ್ರ ಕೊಟ್ಟು ಉದ್ಯೋಗ ಕಲ್ಪಿಸಲಾಯಿತು. ಅಲ್ಲದೇ, 253 ಯುವಕ ಹಾಗೂ ಯುವತಿಯರನ್ನು ನೇಮಕಕ್ಕೆ ಅಂತಿಮಗೊಳಿಸಿ, ನಿಗದಿತ ದಿನದಂದು ಮತ್ತೂಂದು ಸುತ್ತಿನ ಸಂದರ್ಶನಕ್ಕೆ ಬರುವಂತೆ ಕಂಪನಿಗಳು ಸೂಚಿಸಿದವು.

ಕೈಗಾರಿಕಾ ತರಬೇತಿ ಕೇಂದ್ರದಿಂದ ಜಿಂದಾಲ್‌ ಸೇರಿದಂತೆ ಹಲವು ಕಂಪನಿಗಳಿಗಾಗಿ 155 ಜನರನ್ನು ಅಪ್ರಂಟಿಸ್‌ ಶಿಪ್‌ಗೆ ನೇಮಕ ಮಾಡಿಕೊಳ್ಳಲಾಯಿತು. ಭಾರತ್‌ ಫೈನಾಶಿಯಲ್‌ ಲಿಮಿಟೆಡ್‌ಗೆ 24, ಸತ್ಯ ಮೈಕ್ರೊ ಕ್ಯಾಪಿಟಲ್‌ ಕಂಪನಿಗೆ 30, ಕಿರಣ ಇನ್ಫೋಟೆಕ್‌ಗೆ 16, ಅನ್ನಪೂರ್ಣ ಫೈನಾನ್ಸ್‌ಗೆ 17, ಸಾಯಿ ಫಾರ್ಮಿಕಲ್ಚರ್‌ಗೆ 26 ಮತ್ತು ಸ್ಪಂದನಾ ಬ್ರೈಟ್‌ ಪಿಚೂರ್‌ ಇನೋವೇಷನ್‌ ನಿಂದ 20, ಕರಾವಳಿ ಟೀಚರ್‌ ಸಂಸ್ಥೆಗೆ 22 ಜನರು ನೇಮಕಗೊಂಡರು.

ಪ್ರತಿ ಜಿಲ್ಲೆಯಿಂದ ಪ್ರತಿ ವರ್ಷ ಐದು ಸಾವಿರ ಐಟಿಐ ವಿದ್ಯಾರ್ಥಿಗಳಿಗೆ ಅಪ್ರಂಟಿಸ್‌ ಶಿಪ್‌ ಮಾಡಲು ಅವಕಾಶ ಇದೆ. ಕೇಂದ್ರ ಸರ್ಕಾರ ಅಪ್ರಂಟಿಸ್‌ಶಿಪ್‌ ಯುವಕರಿಗೆ ಕನಿಷ್ಠ 7 ಸಾವಿರ ರೂ. ವೇತನ ನಿಗದಿ ಮಾಡಿದೆ. ಕೆಲ ಕಂಪನಿಗಳು ಇದಕ್ಕೂ ಹೆಚ್ಚಿನ ವೇತನ ನೀಡಿ ಅಪ್ರಂಟಿಸ್‌ಶಿಪ್‌ ಆಯ್ಕೆ ಮಾಡಿಕೊಳ್ಳುತ್ತೇವೆ ಎಂದು ಕೈಗಾರಿಕಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ಡಾ| ಶರಣಬಸಪ್ಪ ಸಂಡು ಮಾಹಿತಿ ನೀಡಿದರು.

ಉದ್ಯೋಗ ಮೇಳದಲ್ಲಿ ಆಯ್ಕೆಯಾದ ಯುವಕ, ಯುವತಿಯರು ಉದ್ಯೋಗಕ್ಕೆ ಸೇರಿಕೊಳ್ಳಬೇಕು. ಆಗಲೇ ಉದ್ಯೋಗ ಮೇಳ ಸಾರ್ಥಕತೆ ಆಗುತ್ತದೆ. ಜತೆಗೆ
ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಇಂತಹ ಮೇಳದಲ್ಲಿ ನಿರುದ್ಯೋಗಿಗಳು ಪಾಲ್ಗೊಳ್ಳಲು ವಿಶ್ವಾಸ ಮೂಡುತ್ತದೆ.
ಭಾರತಿ ಎಸ್‌.
ಪ್ರಭಾರಿ ಸಹಾಯಕ ನಿದೇರ್ಶಕಿ,
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ

ಟಾಪ್ ನ್ಯೂಸ್

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ

Nikhil Kumaraswamy ವೀಡಿಯೋ ನೋಡಲು ಧೈರ್ಯ ಬರಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.