ಶಿಕ್ಷಕ ವೃತ್ತಿಯಿಂದ ಸಿಗಲಿದೆ ಸಂತೃಪ್ತಿ ಭಾವ; ಸಿಂಧೆ

ಉತ್ತಮ ಸೇವೆ ನೀಡುವ ಮೂಲಕ ರಾಜ್ಯಮಟ್ಟದ ಉತ್ತಮ ಶಿಕ್ಷಕರಾಗಿರುವುದ ಹೆಮ್ಮೆಯ ಸಂಗತಿ

Team Udayavani, Jan 23, 2021, 4:31 PM IST

ಶಿಕ್ಷಕ ವೃತ್ತಿಯಿಂದ ಸಿಗಲಿದೆ ಸಂತೃಪ್ತಿ ಭಾವ; ಸಿಂಧೆ

ಬೀದರ: ಶಿಕ್ಷಕ ವೃತ್ತಿ ಅತ್ಯಂತ ಪವಿತ್ರತೆಯಿಂದ ಕೂಡಿದೆ. ಮಕ್ಕಳಿಗೆ ನೀಡುವ ಶಿಕ್ಷಣದಿಂದ ಅವರು ತಮ್ಮ ಬದುಕಿನಲ್ಲಿ ಅಗಾಧವಾದ ಸಾಧನೆ ಮಾಡುತ್ತಾರೆ. ಶಿಕ್ಷಕ ತನ್ನ ವಿದ್ಯಾರ್ಥಿಗಳು ಸಾಧನೆ ಕಂಡು ಸಂತೃಪ್ತಿ ಪಡುತ್ತಾನೆ. ಒಬ್ಬ ವಿದ್ಯಾರ್ಥಿಯ ಸಾಧನೆಯಲ್ಲಿ ಆತನಿಗೆ ಮಾದರಿ ಅನಿಸಿರುವ ಶಿಕ್ಷಕನ ಪ್ರಭಾವ ಹೆಚ್ಚಿರುತ್ತದೆ ಎಂದು ಬಿಸಿಯೂಟ ಯೋಜನೆಯ ಜಿಲ್ಲಾ ಶಿಕ್ಷಣಾಧಿಕಾರಿ ಇನಾಯತ್‌ ಸಿಂಧೆ ಹೇಳಿದರು.

ತಾಲೂಕಿನ ಕಾಡವಾದ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯಗುರು ಡಾ| ಟಿ.ಆರ್‌. ದೊಡ್ಡೆ ಅವರು ಜಿಲ್ಲಾ  ಶಿಕ್ಷಣಾಧಿಕಾರಿಯಾಗಿ ಪದನೋತ್ತಿ ಹೊಂದಿದ ಹಿನ್ನೆಲೆ
ನಡೆದ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಡಾ| ಟಿ.ಆರ್‌.ದೊಡ್ಡೆ ಅವರು ತಮ್ಮ ವೃತ್ತಿ ಜೀವನದ ಜವಾಬ್ದಾರಿಯನ್ನು
ಪ್ರಮಾಣಿಕವಾಗಿ ನಿರ್ವಹಿಸಿದ್ದಾರೆ. ಅವರು ವಿವಿಧ ಅ ಧಿಕಾರಿ ಹುದ್ದೆಗಳನ್ನು ಅಲಂಕರಿಸಿ ಉತ್ತಮ ಆಡಳಿತ ನೀಡಿದ್ದಾರೆ ಎಂದರು.

ಶಿಕ್ಷಣಾಧಿಕಾರಿ ಡಾ| ಟಿ.ಆರ್‌. ದೊಡ್ಡೆ ಮಾತನಾಡಿ, ಶಿಕ್ಷಕ ವೃತ್ತಿ ನನಗೆ ತುಂಬಾ ಸಂತೋಷ ಮತ್ತು ತೃಪ್ತಿ ತಂದಿದೆ. ಶಾಲೆಯಲ್ಲಿ ಮಕ್ಕಳೊಂದಿಗೆ ಬೆರೆತು ಪಾಠ
ಮಾಡುವ ಸಮಯದಲ್ಲಿ ದೊರೆಯುವ ಆನಂದ, ಅ ಧಿಕಾರಿಯಾಗಿದ್ದಾಗ ಸಿಗುವುದಿಲ್ಲ. ಶಾಲೆಯ ಹಳೆ ವಿದ್ಯಾರ್ಥಿ ಮಲ್ಲಿಕಾರ್ಜುನ ಟಂಕಸಾಲೆ ದೈಹಿಕ ಶಿಕ್ಷಣ
ಶಿಕ್ಷಕನಾಗಿ ರಾಜ್ಯಾದ್ಯಂತ ಉತ್ತಮ ಸೇವೆ ನೀಡುವ ಮೂಲಕ ರಾಜ್ಯಮಟ್ಟದ ಉತ್ತಮ ಶಿಕ್ಷಕರಾಗಿರುವುದ ಹೆಮ್ಮೆಯ ಸಂಗತಿ ಎಂದರು.

ಶಾಲಾ ಆವರಣದಲ್ಲಿ ನೂತನ ಶಟಲ್‌ ಬ್ಯಾಡ್ಮಿಂಟನ್‌ ಅಂಕಣವನ್ನು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ  ವೆಂಕಟರಾವ ಡೊಂಬಾಳೆ ಉದ್ಘಾಟಿಸಿದರು. ಔರಾದ
ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೂರ್ಯಕಾಂತ ಸಿಂಗೆ, ಯನಗುಂದಾ ಪ್ರೌಢಶಾಲೆಯ ಶಿಕ್ಷಕ ಚಂದ್ರಕಾಂತ ನಿರ್ಮಳೆ ಮಾತನಾಡಿದರು. ಶಾಲೆಯ
ಪ್ರಭಾರಿ ಮುಖ್ಯಗುರು ಬಾಬುರಾವ ರಾಯಪಳ್ಳಿ ಅಧ್ಯಕ್ಷತೆ ವಹಿಸಿದ್ದರು.

ಜಗನ್ನಾಥ ಮೂಲಗೆ, ಸಂಜೀವಕುಮಾರ ಸೂರ್ಯವಂಶಿ, ದಿಲೀಪರಾವ ಬಿರಾದಾರ, ಅನಿಲ ಕರಂಜೆ, ಶಿವಾಜಿರಾವ ಬೆಂಜರವಾಡೆ, ಶಾಮಸುಂದರ ಖಾನಾಪುರಕರ್‌, ಮಲ್ಲಿಕಾರ್ಜುನ ಟಂಕಸಾಲೆ, ಗೋಪಾಲರಡ್ಡಿ, ಲಕ್ಷ್ಮಣರಾವ ನಿಡಗುಂದೆ, ಮಾಣಿಕರಾವ ಟಂಕಸಾಲೆ, ಅಂಜಲಿ ದೇವದಾಸ, ಅನಿತಾ ತುಮ್ಮಕುಂಟೆ, ನಾಜಿಮಾ, ಸುರ್ವಣಾ ಮೇತ್ರೆ, ಸುನೈನಾ ವಿನಾಯಕ ಇದ್ದರು.

ಟಾಪ್ ನ್ಯೂಸ್

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

ಔತಣಕೂಟದಲ್ಲಿ ಯುವತಿಯ ವೀಡಿಯೋ ಮಾಡಿದ ಆರೋಪ: ಹಲ್ಲೆ-ಇತ್ತಂಡಗಳಿಂದ ದೂರು, ಪ್ರಕರಣ ದಾಖಲು

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

Kadaba ಮಹಿಳೆಯ ಮೊಬೈಲ್‌ ನಂಬರ್‌ ಕೇಳಿದವನಿಗೆ ಹಲ್ಲೆ

ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ

Madikeri ಹಲ್ಲೆಗೈದು ಮನೆಯಿಂದ ಕಳವು ಪ್ರಕರಣ: 2 ವರ್ಷಗಳ ಬಳಿಕ ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.