ಧರ್ಮಸ್ಥಳ ಗ್ರಾಮಾಭಿವೃದ್ಧಿ ಜನಸೇವಾ ಯೋಜನೆ


Team Udayavani, Jan 23, 2021, 6:48 PM IST

Dharmasthala Rural Development Janaseva Project

ಕುಮಟಾ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಜನಸಾಮಾನ್ಯರಿಗೆ ಸೇವೆ ಒದಗಿಸುವ ಒಂದು ಸಂಸ್ಥೆಯಾಗಿದ್ದು, ಈ ಮೂಲಕ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬರೂ ನಿಷ್ಠೆ ತೋರಿ ಧನ್ಯತೆ ಅನುಭವಿಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ತಿಳಿಸಿದರು.

ನಾಮಧಾರಿ ಸಭಾಭವನದಲ್ಲಿ ನಡೆದ ಕರಾವಳಿ ಭಾಗದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ಕರ್ತರ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಪ್ರತಿ ಯೊಂದೂ ಕುಟುಂಬ ಸ್ವಾವಲಂಬಿಯಾಗಿ ಬದುಕಲು ಪ್ರೋತ್ಸಾಹ ನೀಡುವುದು ನಮ್ಮ ಗುರಿಯಾಗಿದ್ದು, ಅಂತಹ ಭರವಸೆಯನ್ನು ನಾವಿಂದು ನಮ್ಮ ಸ್ವಸಹಾಯ ಸಂಘಗಳ ಸದಸ್ಯರಲ್ಲಿ ಕಾಣುತ್ತಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದರು.

ಧರ್ಮಸ್ಥಳ ಭಕ್ತಿ ಭಾವದ ತವರೂರಾಗಿದ್ದು, ಇಲ್ಲಿ ಬೇಡಿ ಬಂದವರಿಗೆ ಇಲ್ಲ ಎನ್ನುವ ಮಾತೇ ಇಲ್ಲ. ಇಲ್ಲಿ ಅನ್ನ, ವಿದ್ಯೆ, ಅಭಯ ದಾನಗಳನ್ನೊಳಗೊಂಡ ಚತುರ್ವಿದ ದಾನಗಳು ನಿರಂತರ ನಡೆಯುತ್ತಿದೆ. ಈ ಎಲ್ಲ ಕಾರ್ಯಕ್ಕೆ ಮಂಜುನಾಥ ಸ್ವಾಮಿ ಮತ್ತು ಧರ್ಮ ದೇವತೆಗಳ ಸಾನ್ನಿಧ್ಯದ ಜೊತೆಗೆ ಅಣ್ಣಪ್ಪ ಸ್ವಾಮಿಯ ಶಕ್ತಿ ಕಾರಣವಾಗಿದೆ ಎಂದರು. ಕಾರ್ಯಕರ್ತರು ಸಂಸ್ಥೆಯ ನಿಯಮಗಳನ್ನು ಮುಕ್ತ ಮನಸ್ಸಿನಿಂದ ತಿಳಿದುಕೊಂಡು, ನಮ್ಮಲ್ಲಿರುವ ಕೀಳರಿಮೆ ಬದಲಾಯಿಸಿಕೊಂಡು ಸಕಾರಾತ್ಮಕವಾಗಿ ಯೋಚಿಸಿ, ಕರ್ತವ್ಯ ನಿರ್ವಹಿಸಿ ಜನರಿಗೆ ಯೋಜನೆಯ ಸೌಲಭ್ಯ ತಲುಪಿಸಿ ಎಂದು ಕರೆ ನೀಡಿದರು.

ಇದನ್ನೂ ಓದಿ:ಗೋಲ್ಡನ್‌ ಟೆಂಪಲ್… ಇಂಥ “ಅಮೃತ’ವನ್ನು ಸವಿಯಲು ಹಿಂದೆಮುಂದೆ ನೋಡಬೇಕಿಲ್ಲ!

ಸ್ಥಳೀಯ ಶಾಸಕ ದಿನಕರ ಶೆಟ್ಟಿ, ಜೆಡಿಎಸ್‌ ಮುಖಂಡ ಸೂರಜ ನಾಯ್ಕ ಸೋನಿ, ವಕೀಲ ಆರ್‌.ಜಿ. ನಾಯ್ಕ, ಜನಜಾಗೃತಿ ವೇದಿಕೆ ಅಧ್ಯಕ್ಷ ಸತೀಶ ಶೇಟ್‌ ಹಾಗೂ ಸದಸ್ಯರಾದ ಎಚ್‌.ಆರ್‌. ನಾಯ್ಕ, ವಾಸುದೇವ ನಾಯಕ, ದಯಾನಂದ ದೇಶಭಂಡಾರಿ ಸೇರಿದಂತೆ ವಿವಿಧ ಮುಖಂಡರು ಆಗಮಿಸಿ, ಹೆಗ್ಗಡೆಯವರನ್ನು ಅಭಿನಂದಿಸಿದರು. ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ, ಉತ್ತರಕನ್ನಡ ಜಿಲ್ಲೆಯ ನಿರ್ದೇಶಕ ಶಂಕರ ಶೆಟ್ಟಿ ಉಪಸ್ಸಿತರಿದ್ದರು. ಯೋಜನಾಧಿಕಾರಿ ನಾಗರಾಜ ನಾಯ್ಕ ಸ್ವಾಗತಿಸಿದರು. ಹೊನ್ನಾವರ ಯೋಜನಾಧಿಕಾರಿ ಈಶ್ವರ ಎಂ. ವಂದಿಸಿದರು. ಕಾರವಾರ ಯೋಜನಾಧಿಕಾರಿ ಶೇಖರ ನಾಯ್ಕ ನಿರ್ವಹಿಸಿದರು.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.