ರೈತರ ಪರೇಡ್‌ ಲಾಂಛನ ಬಿಡುಗಡೆ


Team Udayavani, Jan 23, 2021, 6:58 PM IST

Farmers Parade Logo Released

ಶಿರಸಿ: ಜ.26 ರಂದು ರೈತ ಮತ್ತು ಕಾರ್ಮಿಕರ ಗಣರಾಜ್ಯೋತ್ಸವ ಪರೇಡ್‌ ನಡೆಸುವ ಮೂಲಕ ಪ್ರಮುಖ ಐದು ಬೇಡಿಕೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮಂಡಿಸಲಾಗುವುದು ಎಂದು ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ತಿಳಿಸಿದರು.

ಅವರು ಶುಕ್ರವಾರ ಸ್ಥಳೀಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ ರೈತ ಗಣರಾಜ್ಯೋತ್ಸವ ಪರೇಡ್‌ನ‌ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರವು ತರಲು ಉದ್ದೇಶಿಸಿದ ಎಪಿಎಂಸಿ ರದ್ದತಿ ಕಾಯ್ದೆ, ಆಹಾರ ಸರಕುಗಳ ದಾಸ್ತಾನು ಕಾಯ್ದೆ, ವಿದ್ಯುತ್‌ ಖಾಸಗೀಕರಣ ಕಾಯ್ದೆ, ಭೂ ಸುಧಾರಣಾ ಕಾಯ್ದೆಗಳು, ರೈತ ವಿರೋಧಿ ನೀತಿಯಿಂದ ರೈತರ ಸಂಪನ್ಮೂಲ ಮತ್ತು ಜೀವನದ ಭದ್ರತೆಗೆ ಮಾರಕವಾಗಿದ್ದು, ಪ್ರತಿಭಟನೆ ಅನಿವಾರ್ಯ ಎಂದು ಹೇಳಿದರು.

ಇದನ್ನೂ ಓದಿ:ಹವಾಮಾನ ವೈಪರೀತ್ಯ ಕೃಷಿಗೆ ತೊಂದರೆ

ವಿವಿಧ ಸಂಘಟನೆ ಭೂಮಿ ಹಕ್ಕು ಹೋರಾಟಗಾರ ಪ್ರಮುಖರಾದ ನಗರ ಅಧ್ಯಕ್ಷ ಪ್ರದೀಪ ಶೆಟ್ಟಿ ಗಣೇಶ ನಗರ, ಎಂ.ಆರ್‌. ನಾಯ್ಕ ಕಂಡ್ರಾಜಿ, ನೆಹರು ನಾಯ್ಕ ಬೀಳೂರು, ಮೋಹನ ನಾಯ್ಕ ಅಂಡಗಿ, ಕರಿಯಾ ಗೌಡ ಬಂಕನಾಳ, ಬಾಷಾಸಾಬ ಬಂಕನಾಳ, ಧರ್ಮೇಂದ್ರ ನಾಯ್ಕ ಕಂಡ್ರಾಜಿ, ನಾರಾಯಣ ನಾಯ್ಕ, ಹುಮ್ಮುಡಿ, ಭೀಮಣ್ಣ ಕಲ್ಕಡಿ, ಎಂ.ಕೆ ನಾಯ್ಕ ಕಂಡ್ರಾಜಿ, ಶ್ರೀಧರ ನಾಯ್ಕ ಕಂಡ್ರಾಜಿ, ಮುಂತಾದವರು ಉಪಸ್ಥಿತರಿದ್ದರು. ತಾಲೂಕಾಧ್ಯಕ್ಷ ಲಕ್ಷ್ಮಣ ಮಾಲಕ್ಕನವರ್‌ ಅಧ್ಯಕ್ಷತೆ ವಹಿಸಿದ್ದರು.

ಕೇಂದ್ರ-ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ರೈತ ಮತ್ತು ಕಾರ್ಮಿಕರ ಕಾಯ್ದೆಗಳನ್ನು ತಕ್ಷಣ ಸ್ಥಗಿತಗೊಳಿಸುವುದು, ರೈತರಿಗೆ ವೈಜ್ಞಾನಿಕ ಮತ್ತು ಲಾಭದಾಯಕ ಬೆಲೆ ನಿಗದಿಗೊಳಿಸುವುದು, ಕಂದಾಯ ಅರಣ್ಯ ಭೂಮಿ ಸಕ್ರಮ ಗೊಳಿಸುವುದು, ಬರ ಮತ್ತು ನೆರೆ ಪೀಡಿತ ಪ್ರದೇಶಕ್ಕೆ ಹೆಚ್ಚಿನ ಪರಿಹಾರ ಒದಗಿಸುವುದು ಹಾಗೂ ಕಾರ್ಮಿಕರಿಗೆ ಭದ್ರತೆ ಒದಗಿಸುವುದು ಮುಂತಾದ ಬೇಡಿಕೆಗಳಿಗೆ ರೈತರು ಗಣರಾಜ್ಯೋತ್ಸವದ ದಿನ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ರವೀಂದ್ರ ನಾಯ್ಕ ಹೇಳಿದರು.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.