ನಿಮ್ಮ ಗ್ರಹಬಲ: ಈ ರಾಶಿಯವರಿಂದು ನಿಮ್ಮ ದುಡುಕು ಬುದ್ಧಿಯನ್ನು ಹಿಡಿತದಲ್ಲಿಟ್ಟುಕೊಳ್ಳಿರಿ!


Team Udayavani, Jan 24, 2021, 7:52 AM IST

horoscope

24-01-2021

ಮೇಷ: ಬಂಧುವರ್ಗದವರಿಂದ ಸಹಾಯ ಯಾಚನೆ ಕಂಡುಬರಲಿದೆ. ನಿಮಗೆ ಪ್ರಾಣ ಸಂಕಟ. ಇತ್ತಲಾಗಿ ಕೂಡಲೂ ಅಲ್ಲ ಬಿಡಲೂ ಅಲ್ಲ. ಅ ಕಾರಣವಾಗಿ ದ್ವೇಷದಿಂದ ಮಾನಸಿಕ ವ್ಯಥೆಯು ತಲೆದೋರೀತು.

ವೃಷಭ: ವೃತ್ತಿ ನಿರತರಿಗೆ ಸಂಪತ್ತು ಅಭಿವೃದ್ಧಿಯಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಣ್ಣಪುಟ್ಟ ಬದಲಾವಣೆ ಕಂಡುಬಂದರೂ ಸ್ಥಾನಮಾನಕ್ಕೆ ಕುಂದಿಲ್ಲ. ಉದ್ಯಮ ಕ್ಷೇತ್ರದಲ್ಲಿ ಋಣಭಾರ, ಸ್ಪರ್ಧಾತ್ಮಕ ಮನೋಭಾವ ಕಾಣಲಿದೆ.

ಮಿಥುನ: ಸಣ್ಣಪುಟ್ಟ ಅಡಚಣೆಯಿಂದಾಗಿ, ಕೈಗೊಂಡ ಕಾರ್ಯ ವಿಳಂಬವಾದೀತು. ಸಂತತಿ ಭಾಗ್ಯದಿಂದ ಸಂತಸವಾಗಲಿದೆ. ಚಿನ್ನಾಭರಣದ ಖರೀದಿ ನಡೆದೀತು. ಪಿತ್ತೋಷ್ಣ ಬಾಧೆಯು ಕಂಡು ಬರುವುದು.

ಕರ್ಕ: ಸಾತ್ವಿಕತೆ ಹಾಗೂ ನಿಮ್ಮ ಔದಾರ್ಯ ಗುಣಕ್ಕೆ ಪ್ರಶಂಸೆ ದೊರಕಲಿದೆ. ಆದರೂ ಖರ್ಚುವೆಚ್ಚವು ಅಧಿಕ ಕಂಡುಬರಲಿದೆ. ವಾಹನ ಖರೀದಿಗಿದು ಉತ್ತಮ ಕಾಲವಾಗಿದೆ. ಆರೋಗ್ಯದಲ್ಲಿ ಸುಧಾರಣೆ ಇದೆ.

ಸಿಂಹ: ಹಿರಿಯರೊಂದಿಗೆ ಗಹನವಾದ ಚರ್ಚೆ ನಡೆದೀತು. ನೀವು ನಿಮ್ಮನ್ನು ಹಲವು ಕಾರ್ಯಗಳಿಗೆ ತೊಡಗಿಸಿಕೊಂಡಿರುವುದರಿಂದ ವ್ಯವಧಾನವೇ ಇರದು. ಪ್ರತಿಭಾ ಪುರಸ್ಕಾರವು ದೊರಕಲಿದೆ. ಶುಭವಿದೆ.

ಕನ್ಯಾ: ನಿಮ್ಮ ದುಡುಕು ಬುದ್ಧಿಯನ್ನು ಹಿಡಿತದಲ್ಲಿಟ್ಟುಕೊಳ್ಳಿರಿ. ಸ್ಥಾನಮಾನಕ್ಕೆ ಚ್ಯುತಿ ಬಾರದು. ಸಹೋದ್ಯೋಗಿಗಳೊಂದಿಗೆ ಸಮಾಧಾನಚಿತ್ತದಿಂದಿರಿ. ವಿಶೇಷ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡು ಸಂತಸವಿದೆ.

ತುಲಾ: ಬ್ಯಾಂಕ್‌ ವ್ಯವಹಾರದಲ್ಲಿ ಅಭಿಮಾನ ಭಂಗವಾಗಲಿದೆ. ವ್ಯವಹಾರದಲ್ಲಿ ಅಭಿವೃದ್ಧಿ ಕಂಡು ಬಂದೀತು. ಇಚ್ಛಿತ ಸ್ಥಾನ ಪ್ರಾಪ್ತಿಯಿಂದ ವಂಚಿತರಾಗುವ ಭಯ. ಪ್ರಯಾಣ ಕಡಿಮೆ ಮಾಡಿರಿ. ಉದರ ಸಂಬಂಧಿ ತೊಂದರೆ ಬಂದೀತು.

ವೃಶ್ಚಿಕ: ವ್ಯಾಪಾರ, ವ್ಯವಹಾರದಲ್ಲಿ ಸಮೃದ್ಧಿಯ ಕಾಲವಿದು. ಇಷ್ಟಾರ್ಥ ಸಿದ್ಧಿಗಾಗಿ ದೇವರಲ್ಲಿ ಮೊರೆ ಹೋಗಿರಿ. ನವ ವಿವಾಹಿತರಿಗೆ ಪುತ್ರಪ್ರಾಪ್ತಿ ಕಾಲವಿದು. ತಂದೆ ಮಕ್ಕಳೊಳಗೆ ಪ್ರೀತಿ ವಿಶ್ವಾಸ ಹೆಚ್ಚಲಿದೆ.

ಧನು: ಕೌಟುಂಬಿಕವಾಗಿ ಎಲ್ಲರ ವಿಶ್ವಾಸ ಗಳಿಸುವಿರಿ. ನೆಮ್ಮದಿ ಕಡಿಮೆಯಾದೀತು. ತಾಳ್ಮೆ ವಹಿಸಿರಿ. ಪ್ರೀತಿ ವಿಶ್ವಾಸದಿಂದ ಎಲ್ಲರೊಂದಿಗೆ ವ್ಯವಹರಿಸಿರಿ. ಧನಾತ್ಮಕ ಚಿಂತನೆಗಳು ಕೈಗೂಡಲಿದೆ. ಸಹನೆ ಬೇಕು.

ಮಕರ: ಋಣಭಾರದಿಂದ ಮುಗ್ಗರಿಸದಿರಿ. ಗೃಹ, ನಿವೇಶನ ಖರೀದಿಗಾಗಿ ಖರ್ಚು ಬರಲಿದೆ. ಕುಟುಂಬದಲ್ಲಿ ಕಲಹ, ವ್ಯರ್ಥ ಕಾಲಹರಣ ಮಾಡದಿರಿ. ಕಮಿಶನ್‌ ವೃತ್ತಿಯವರಿಗೆ ಆದಾಯದ ವರ್ಧನೆಯಿದೆ.

ಕುಂಭ: ಕಟ್ಟಡ ರಚನೆ ಹಾಗೂ ಅದರ ಸಾಮಾಗ್ರಿಗಳ ವ್ಯವಹಾರದವರಿಗೆ ಆದಾಯದ ವೃದ್ಧಿ ಕಾಣಿಸಲಿದೆ. ಸಂಶೋಧನಾ ಪ್ರವೃತ್ತಿಗಳಲ್ಲಿ ಜನಪ್ರಿಯತೆ ಮನ್ನಣೆ ಗಳಿಸಲಿದ್ದೀರಿ. ಗೃಹದಲ್ಲಿ ಸಂತೋಷಕೂಟವಿದ್ದೀತು.

ಮೀನ: ವೇತನ ಪರಿಷ್ಕರಣೆಗೆ ಕಾರ್ಯವಿಳಂಬ ವಾಗಲಿದೆ. ವ್ಯವಹಾರ ಯಾ ಕಾರ್ಯಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಇರುವುದು. ಆದರೂ ಹಣ ಕೈಗೆ ಬರದು. ಆಸ್ತಿ ವಿಚಾರದಲ್ಲಿ ಸಹೋದರರೊಳಗೆ ಕಲಹ ಕಂಡೀತು.

 

ಎನ್.ಎಸ್. ಭಟ್‌

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.