ನೂರು ಕಡೆಗಳಲ್ಲಿ ಇನ್ಸ್‌ಪೆಕ್ಟರ್‌ ವಿಕ್ರಂ ಕಟೌಟ್ಸ್


Team Udayavani, Jan 24, 2021, 10:32 AM IST

ನೂರು ಕಡೆಗಳಲ್ಲಿ ಇನ್ಸ್‌ಪೆಕ್ಟರ್‌ ವಿಕ್ರಂ ಕಟೌಟ್ಸ್

ಪ್ರಜ್ವಲ್‌ ದೇವರಾಜ್‌ ಅಭಿನಯದ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರ ಫೆ.5ರಂದು ತೆರೆಕಾಣುತ್ತಿದೆ. ವರ್ಷದ ಮೊದಲ ಸ್ಟಾರ್‌ ಸಿನಿಮಾವಾಗಿ ಬರುತ್ತಿರುವ ಈ ಚಿತ್ರದ ಮೇಲೆ ಈಗಾಗಲೇ ಸಾಕಷ್ಟು ನಿರೀಕ್ಷೆ ಕೂಡಾ ಹುಟ್ಟಿದೆ. ಆ್ಯಕ್ಷನ್‌ ಜೊತೆಗೆ ಪಕ್ಕಾ ಫ್ಯಾಮಿಲಿ ಎಂಟರ್‌ಟೈನರ್‌ ಸಿನಿಮಾವಾಗಿ ಈ ಚಿತ್ರ ಪ್ರೇಕ್ಷಕರನ್ನು ರಂಜಿಸಲಿದೆ. ಈಗ ಚಿತ್ರ ಪ್ರೇಕ್ಷಕರ ಗಮನವನ್ನು ತನ್ನತ್ತ ಸೆಳೆಯಲು ಹೊರಟಿದೆ. ಅದು ಕಟೌಟ್‌ ಮೂಲಕ.

ಹೌದು, “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರದ ಕಟೌಟ್‌ಗಳು ಬೆಂಗಳೂರಿನ ಪ್ರಮುಖ 100 ಕಡೆಗಳಲ್ಲಿ ತಲೆ ಎತ್ತಲಿವೆ. ಈ ಮೂಲಕ ಸಿನಿಮಾ ಪ್ರೇಮಿಗಳ ಗಮನವನ್ನು ತನ್ನತ್ತ ಸೆಳೆಯಲಿದೆ. ಎಲ್ಲಾ ಓಕೆ, ಯಾವ್ಯಾವ ಕಡೆಗಳಲ್ಲಿ ಕಟೌಟ್‌ಗಳು ತಲೆ ಎತ್ತಲಿವೆ ಎಂದು ನೀವು ಕೇಳಬಹುದು. ಬೆಂಗಳೂರಿನ ಪ್ರಮುಖ ಜಂಕ್ಷನ್‌ಗಳಾದ ಮೆಜೆಸ್ಟಿಕ್‌, ಲಾಲ್‌ಬಾಗ್‌, ಕಾರ್ಪೋರೇಶನ್‌, ಸೆಂಟ್ರಲ್‌ … ಹೀಗೆ ನಾನಾ ಕಡೆಗಳಲ್ಲಿ ಕಟೌಟ್‌ ನಿಲ್ಲಲಿದೆ. ಈ ನಿಟ್ಟಿನಲ್ಲಿ ಚಿತ್ರತಂಡ ಕಾರ್ಯಪ್ರವೃತ್ತವಾಗಿದೆ.

ಇದನ್ನೂ ಓದಿ:ಟ್ರೇಲರ್‌ನಲ್ಲಿ ‘ರಾಮಾರ್ಜುನ’ ಝಲಕ್‌: ಜ.29ಕ್ಕೆ ಥಿಯೇಟರ್‌ನಲ್ಲಿ ದರ್ಶನ

ಇನ್ನು, “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರವನ್ನು ವಿಖ್ಯಾತ್‌ ನಿರ್ಮಾಣ ಮಾಡಿದ್ದು, ನರಸಿಂಹ ನಿರ್ದೇಶಿಸಿದ್ದಾರೆ. ಚಿತ್ರತಂಡದ ಪ್ರಕಾರ, ಇದೊಂದು ಪೈಸಾ ವಸೂಲ್‌ ಸಿನಿಮಾವಾಗಿ ಪ್ರೇಕ್ಷಕರಿಗೆ ಇಷ್ಟವಾಗಲಿದೆ. ಚಿತ್ರದಲ್ಲಿ ಪ್ರಜ್ವಲ್‌ ಪೊಲೀಸ್‌ ಆμàಸರ್‌ ಆಗಿ ಕಾಣಿಸಿಕೊಂಡಿದ್ದು, ಅವರ ಇಡೀ ಪಾತ್ರ ಮಜವಾಗಿ ಸಾಗಲಿದೆ.

ಈ ಚಿತ್ರದ ಮತ್ತೂಂದು ಹೈಲೈಟ್‌ ಎಂದರೆ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌. “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರದಲ್ಲಿ ನಟ ದರ್ಶನ್‌ ಕೂಡಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಅವರ ಪಾತ್ರದ ಬಗ್ಗೆ ಕುತೂಹಲ ಹೆಚ್ಚಿದ್ದು, ದೊಡ್ಡ ಗ್ಯಾಪ್‌ನ ಬಳಿಕ ತಮ್ಮ ನೆಚ್ಚಿನ ನಟನನ್ನು ತೆರೆಮೇಲೆ ನೋಡಲು ದರ್ಶನ್‌ ಅಭಿಮಾನಿಗಳು ಕೂಡಾ ಕಾತುರರಾಗಿದ್ದಾರೆ. ಇನ್ನು ಚಿತ್ರ 500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ. ಇದು ಪ್ರಜ್ವಲ್‌ ಅವರ 30ನೇ ಚಿತ್ರವಾಗಿದ್ದು, ಸಹಜವಾಗಿಯೇ ನಿರೀಕ್ಷೆ ಹೆಚ್ಚಿದೆ.

ಟಾಪ್ ನ್ಯೂಸ್

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.