ಪಾಲಿಕೆ ಅಧಿಕಾರಿಗಳಿಂದ ಟಿನ್ ಫ್ಯಾಕ್ಟರಿ ಮಾರ್ಗದಲ್ಲಿ ಒತ್ತುವರಿ ತೆರವು
Team Udayavani, Jan 24, 2021, 11:29 AM IST
ಬೆಂಗಳೂರು: ಬೆನ್ನಿಗಾನ ಹಳ್ಳಿ (ಟಿನ್ಫ್ಯಾಕ್ಟರಿ)ಮಾರ್ಗದ ರಸ್ತೆ ಮಾರ್ಗದಲ್ಲಿ ಒತ್ತುವರಿ ಮಾಡಿ ನಿರ್ಮಾಣ ಮಾಡಲಾಗಿದ್ದ
ಧಾರ್ಮಿಕ ಕೇಂದ್ರವನ್ನು ಪಾಲಿಕೆಯ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು. ಬೆನ್ನಿಗಾನಹಳ್ಳಿ ವ್ಯಾಪ್ತಿಯ 21 ಗುಂಟೆ ಜಾಗದಲ್ಲಿ ಶ್ರೀ ಔಡೇಶ್ವರಿ ದೇಗುಲ ನಿರ್ಮಾಣ ಮಾಡಲಾಗಿತ್ತು.
ಅಂದಾಜು 50 ಕೋಟಿ ರೂ. ಮೌಲ್ಯ ಹೊಂದಿದೆ ಎನ್ನಲಾಗಿದೆ. ಸದ್ಯ ಬೆನ್ನಿಗಾನ ಹಳ್ಳಿಯ ಬಸ್ ನಿಲ್ದಾಣದ ನಂತರದ ಬಸ್ ನಿಲ್ದಾಣಕ್ಕೆ ಸ್ಥಳಾವಕಾಶದ ಕೊರತೆ ಇರುವುದರಿಂದ ಟಿನ್ ಫ್ಯಾಕ್ಟರಿಯ ಮೇಲ್ಸೇತುವೆಯ ಮೇಲೆ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿಯ ಬಸ್ಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ ದಟ್ಟಣೆ ಆಗುತ್ತಿದೆ. ಹೀಗಾಗಿ, “ಒತ್ತುವರಿ ತೆರವು ಮಾಡಿರುವ ಪ್ರದೇಶದಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ’ ಎಂದು ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. ನಗರದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆ ಅಧಿಕೃತವಾಗಿ ಪ್ರಾರಂಭವಾಗಿದೆ. ಎಲ್ಲ ವಲಯಗಳಲ್ಲಿರುವ ಅನಧಿಕೃತ ಕಟ್ಟಡ ನಿರ್ಮಾಣಗಳ ವರದಿ ಸೋಮವಾರ ಮಂಡನೆ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ