ಮಾರುಕಟ್ಟೆ ಅಭಿವೃದ್ಧಿಗೆ ಸಹಕರಿಸಿ
Team Udayavani, Jan 24, 2021, 12:32 PM IST
ನವಲಗುಂದ: ಪಟ್ಟಣದ ಹೃದಯ ಭಾಗದಲ್ಲಿರುವ ತರಕಾರಿ ಮಾರುಕಟ್ಟೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರ ಮಾಡಿರುವುದಕ್ಕೆ ತರಕಾರಿ ಹಾಗೂ ಬೀದಿ ವ್ಯಾಪಾರಸ್ಥರು ಸಹಕರಿ ಸಬೇಕು. ಸಾರ್ವಜನಿಕರಿಗೆ ಆಗುವ ಸಮಸ್ಯೆಗೆ ಸ್ಪಂದಿಸಬೇಕು. ಇದರಿಂದ ಪಟ್ಟಣ ಅಭಿವೃದ್ಧಿಗೂ ಸಹಕರಿಸಿದಂತಾಗುತ್ತದೆ ಎಂದು ಪುರಸಭೆ ಅಧ್ಯಕ್ಷ ಮಂಜುನಾಥ ಜಾಧವ ಹೇಳಿದರು.
ಶನಿವಾರ ಎಪಿಎಂಸಿಯಲ್ಲಿನ ನೂತನ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿ ವ್ಯಾಪಾರಸ್ಥರ ಜೊತೆಗೆ ಮಾತನಾಡಿದರು. ಈ ಮೊದಲು ಇದ್ದ ತರಕಾರಿ ಮಾರುಕಟ್ಟೆ ಸಾರ್ವಜನಿಕರಿಗೆ ಕಿರಿ ಕಿರಿ ಮಾಡುತ್ತಿತ್ತು. ಹಲವಾರು ವರ್ಷಗಳಿಂದ ಬೇಡಿಕೆ ಇದ್ದುದರಿಂದ ಸ್ಥಳಾಂತರ ಮಾಡಬೇಕಾಯಿತು ಎಂದರು.
ಇದನ್ನೂ ಓದಿ:ಬಸವಲಿಂಗ ಶಿವಯೋಗಿಗಳು ಮಹಾಗುರುವಿನ ಗುರು
ಮುಖ್ಯಾಧಿಕಾರಿ ಎನ್.ಎಚ್. ಖುದಾವಂದ, ಪಿಎಸ್ಐ ಜಯಪಾಲ ಪಾಟೀಲ ಇದ್ದರು. ಸ್ಥಳಾಂತರಗೊಂಡ ತರಕಾರಿ ಮಾರುಕಟ್ಟೆಯಲ್ಲಿ ಶನಿವಾರ ತರಕಾರಿ ಇತರೆ ಬೀದಿ ವ್ಯಾಪಾರಸ್ಥರು ವ್ಯಾಪಾರದಲ್ಲಿ ನಿರತರಾಗಿದ್ದರು. ಸಾರ್ವಜನಿಕರು ನೂತನ ಮಾರುಕಟ್ಟೆಗೆ ಬಂದು ಖರೀದಿಯಲ್ಲಿ ತೊಡಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್
Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ
Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ
Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ
Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ