ಚಿರತೆ ಹಿಡಿಯಲೆಂದು ಬೋನ್ ಒಳಗೆ ಕುರಿ ಇಟ್ಟರೆ, ಚಿರತೆ ಕುರಿಯನ್ನೇ ತಿಂದು ಪರಾರಿ!


Team Udayavani, Jan 24, 2021, 1:04 PM IST

ಚಿರತೆ ಹಿಡಿಯಲೆಂದು ಬೋನ್ ಒಳಗೆ ಕುರಿ ಇಟ್ಟರೆ, ಚಿರತೆ ಕುರಿಯನ್ನೇ ತಿಂದು ಪರಾರಿ!

ಕೊಳ್ಳೇಗಾಲ: ರಾತ್ರಿ ವೇಳೆ ಬಂದು ಗ್ರಾಮಸ್ಥರು ನಿದ್ದೆಗೆಡಿಸಿದ್ದ ಚಾಲಾಕಿ ಚಿರತೆ ಬೋನ್‌ ಇಟ್ಟಿದ್ದರೂ ಅದರತ್ತ ಸುಳಿಯದೇ
ಕುರಿಗಳನ್ನು ತಿಂದು ಪರಾರಿಯಾಗಿದೆ. ತಾಲೂಕಿನ ಯಡಕುರಿಯ ಗ್ರಾಮದಲ್ಲಿ  ಮತ್ತೆ ಚಿರತೆ ಪ್ರತ್ಯೇಕ್ಷವಾಗಿರುವುದು ಗ್ರಾಮದ ಸುತ್ತಮುತ್ತಲಿನ ಜನರು ಭಯಭೀತಗೊಳಿಸಿದೆ. ಕಾಡಿನಿಂದ ಗ್ರಾಮಕ್ಕೆ ಬಂದ ಚಿರತೆ ಎರಡು ಕುರಿಯನ್ನು ತಿಂದು ಪರಾರಿಯಾಗಿದೆ.

ಬೆಳಗಾಗುತ್ತಿದ್ದಂತೆ ನೋಡಿದ ಗ್ರಾಮಸ್ಥರು ಎರಡು ಕುರಿಗಳನ್ನು ತಿಂದಿರುವ ಮೂಳೆ ಬಿಸಾಡಿರುವುದನ್ನು ಕಂಡು ಚಿರತೆಯ ಗುರುತನ್ನೇ ಕಂಡು ಭಯಭೀತರಾಗಿದ್ಧಾರೆ.

ರಾತ್ರಿಯ ಹೊತ್ತು ಗ್ರಾಮದಲ್ಲಿ ಓಡಾಡಿರುವ ಚಿರತೆಯನ್ನು ಹಿಡಿಯುವಂತೆ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಯಡ ಕುರಿಯ ಸೇತುವೆ ಬಳಿ ಮತ್ತು ಸತ್ತೇ ಗಾಲ ನಾಲೆಯ ಬಳಿ ಎರಡು ಬೋನ್‌ ಅಳವಡಿಸಿದ್ದರು.

ಇದನ್ನೂ ಓದಿ: ಶಿಕ್ಷಕರು, ಎಸ್‌ಡಿಎಂಸಿಗೂ ತಿಳಿಸದೇ ಶಾಲೆಯಲ್ಲಿ 10 ಬೃಹತ್‌ ಮರಗಳ ಹನನ

ಚಿರತೆ ಬೋನಿಗೆ ಬಾರದೆ ನಾಪತ್ತೆಯಾಗಿದ್ದು, ಆಹಾರ ತಿಂದು ಕಾಡಿನ ಕಡೆಗೆ ಹೋಗಿರಬಹುದೆಂದು ಅರಣ್ಯ ಇಲಾಖೆಯ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಚಿರತೆ ಸೆರೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಆರ್‌ಎಫ್ಒ ಪ್ರವೀಣ್‌ ಒಲೆಯರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.