ನಾನು ಶಾಸಕನಾಗಿದ್ದರೂ ಸಚಿವನಾಗಬೇಕೆಂಬ ಭ್ರಮೆ ಇಲ್ಲ: ರಾಮದಾಸ್
Team Udayavani, Jan 24, 2021, 3:44 PM IST
ಮೈಸೂರು: ಸಚಿವ ಸ್ಥಾನ ಸಿಗದಿದ್ದಕ್ಕೇ ಇತ್ತೀಚೆಗೆ ತಾನೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದ ಮೈಸೂರಿನ ಕೆ.ಆರ್. ಕ್ಷೇತ್ರದ
ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಗುಣಗಾನ ಮಾಡುವ ಮೂಲಕ ಅಚ್ಚರಿ ಮೂಡಿಸಿದರು.
ಮೈಸೂರಿನ ಜೆ.ಪಿ. ನಗರ ಅಕ್ಕಮಹಾದೇವಿ ರಸ್ತೆಯಲ್ಲಿ ಶನಿವಾರ ನಡೆದ ಅಕ್ಕಮಹಾದೇವಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಅಪರೂಪದ ಮುಖ್ಯಮಂತ್ರಿ ಎಂದು ಹಾಡಿ ಹೊಗಳಿದರು. ರಾಜಕಾರಣಿಗಳಾದಂತಹವರು ಯಾವುದಕ್ಕೂ ಹೆದರಬೇಡಿ ಎಂಬುದನ್ನು ಅಕ್ಕಮಹಾದೇವಿ 800 ವರ್ಷಗಳ ಹಿಂದೆಯೇ ಹೇಳಿದ್ದಾರೆ. ನನ್ನಂತಹವರಿಗೆ ಕೂಡ ಅಧಿಕಾರಿರಾದ ಆಸೆ, ಭ್ರಮೆ ಇರಬಾರದು ಎಂದು ಅಕ್ಕ ಹೇಳಿದ್ದಾರೆ. ನಾನು ಶಾಸಕನಾಗಿದ್ದರೂ ಸಚಿವನಾಗಬೇಕೆಂಬ ಭ್ರಮೆ ಇಲ್ಲ, ಆಸೆ ಇಲ್ಲ. ಇದಕ್ಕೆ ಅಕ್ಕಮಹಾದೇವಿ ಸಂದೇಶ ವಿಚಾರಧಾರೆಗಳು ಕಾರಣರಾಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್