ಸಣ್ಣ-ಪುಟ್ಟ ವಾಹನಗಳ ಸಂಚಾರ ಕಷ್ಟ


Team Udayavani, Jan 24, 2021, 4:06 PM IST

Traffic for small-to-small vehicles is difficult

ಜೋಯಿಡಾ: ತಾಲೂಕಿನ ಜಗಲಬೇಟ -ಶಿಂಗರಗಾಂವ ರಸ್ತೆಯಲ್ಲಿ ಭಾರಿ ತೂಕವುಳ್ಳ ಸರಕನ್ನು ಹೊತ್ತ ವಾಹನಗಳು ನಿರಾತಂಕವಾಗಿ ಸಂಚರಿಸುತ್ತಿರುವುದರಿಂದ ಈ ರಸ್ತೆಯ ಮೇಲೆ ದೈನಂದಿನ ಓಡಾಡುವ ಸ್ಥಳೀಯ ಸಣ್ಣ-ಪುಟ್ಟವಾಹನಗಳ ಸಂಚಾರಕ್ಕೆ ಕಷ್ಟ ಹಾಗೂ ಭಯದ ವಾತಾವರಣ ಉಂಟಾಗಿದೆ.

ಜಗಲಬೇಟ ಶಿಂಗರಗಾಂವ ರಸ್ತೆ ಗ್ರಾಮೀಣ ಸಂಚಾರದ ರಸ್ತೆಯಾಗಿದ್ದು, ಸ್ಥಳೀಯ ವಾಹನ ಸಂಚಾರಕ್ಕೆ ಯೋಗ್ಯವಾಗಿದೆ. ಅಲ್ಲದೆ ಇದು ಭಾರೀ ವಾಹನ ಸಂಚಾರಕ್ಕೆ ನಿಷೇಧಿತ ರಸ್ತೆಯಾಗಿದ್ದು ಈ ಬಗ್ಗೆ ಲೋಕೋಪಯೋಗಿ ಇಲಾಖೆ ಫಲಕ ಅಳವಡಿಸಿ, ಜಗಲಬೇಟ ಬಳಿ ರಸ್ತೆ ಆರಂಭದಲ್ಲಿ ಹಾಗೂ ಶಿಂಗರಗಾಂವ ರಸ್ತೆ ಕೊನೆಯಲ್ಲಿ ಭಾರೀ ವಾಹನಗಳು ನುಸುಳದಂತೆ ಕಮಾನುಗಳನ್ನು ಅಳವಡಿಸಿ ನಿಷೇಧದ ಫಲಕ ಕೂಡಾ ಹಾಕಿತ್ತು. ಆದರೆ ಈ ಎರಡೂ ಕಡೆಯಿರುವ ಕಮಾನುಗಳನ್ನು ಚಾಲಕರೇ ಮುರಿದು ಹಾಕಿದ್ದಾರೆ.

ಇದನ್ನೂ ಓದಿ:ಸಿಆರ್‌ಸಿ ಕಟ್ಟಡಕ್ಕೆ ಹೊಸ ರೂಪ

ಜಗಲಬೇಟದಿಂದ ದಾಂಡೇಲಿ ತಾಲೂಕನ್ನು ಸಂಪರ್ಕಿಸುವ ರಸ್ತೆಯಾಗಿದ್ದರಿಂದ ದಾಂಡೇಲಿಗೆ ಹಾಗೂ ಬೆಳಗಾವಿಗೆ ಸರಕನ್ನು ಸಾಗಿಸುವ ಭಾರೀ ವಾಹನಗಳು ನುಸುಳುತ್ತಿದ್ದರಿಂದ ಈ ರಸ್ತೆ ಸಂಪೂರ್ಣ ಹಾಳಾಗಿದೆ. ಎಚ್ಚೆತ್ತುಕೊಳ್ಳದ ಇಲಾಖೆಯಿಂದಾಗಿ ಭಾರಿ ವಾಹನ ಮಾಲಿಕರು ರಾತ್ರಿ ಹಗಲೆನ್ನದೆ ಸಾಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇನ್ನುವುದು ಸ್ಥಳಿಯರ ಆಗ್ರಹವಾಗಿದೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.