ಘಾಟ್‌ಕೋಪರ್‌ ಶ್ರೀ ಭವಾನಿ ಶನೀಶ್ವರ ದೇವಸ್ಥಾನ: ವಾರ್ಷಿಕ ಮಹಾಪೂಜೆ


Team Udayavani, Jan 24, 2021, 4:45 PM IST

Ghatkopar Shri Bhawani Saneeswara Temple

ಮುಂಬಯಿ: ಘಾಟ್‌ಕೋಪರ್‌ ಪಶ್ಚಿಮದ ಜಗದೂಶ ನಗರದ ರೈಫಲ್‌ ರೇಂಜ್‌, ಶಿಲ್ಪ ಬಿಲ್ಡಿಂಗ್‌ ಸಮೀಪದ, ಸಾರಂಗ್‌ ಚಾಲ್‌ ಇಲ್ಲಿನ ಶ್ರೀ ಜೈ ಭವಾನಿ ಶನೀಶ್ವರ ಸೇವಾ ಸಮಿತಿ ಸಂಚಾಲಕತ್ವದ ಶ್ರೀ ಭವಾನಿ ಶನೀಶ್ವರ ದೇವಸ್ಥಾನದಲ್ಲಿ 41ನೇ ವಾರ್ಷಿಕ ಮಹಾಪೂಜೆಯು ಡಿ. 16ರಂದು ಸರಳ ರೀತಿಯಲ್ಲಿ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆಯಿಂದ ಸ್ವಸ್ತಿ ಪುಣ್ಯಾಹ ವಾಚನ, ನಿತ್ಯಪೂಜೆ, ನವಕ ಕಲಶಪೂಜೆ, ಗಣಹೋಮ, ನವಗ್ರಹ ಶಾಂತಿ, ಕಲಶಾಭಿಷೇಕ, ಶ್ರೀ ಸತ್ಯನಾರಾಯಣ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ಆಯೋಜಿಸಲಾಗಿತ್ತು. ಧಾರ್ಮಿಕ ವಿಧಿ-ವಿಧಾನಗಳನ್ನು ಪ್ರಧಾನ ಅರ್ಚಕ ರಮೇಶ್‌ ಶಾಂತಿ ಅವರು ನೆರವೇರಿಸಿದರು. ಸಹ ಅರ್ಚಕರಾದ ಶೇಖರ್‌ ಶಾಂತಿ, ಗಂಗಾಧರ ಕಲ್ಲಾಡಿ, ಸುದರ್ಶನ್‌ ಶಾಂತಿ, ಸಂಜೀವ ಶಾಂತಿ ಮೊದಲಾದವರು ಸಹಕರಿಸಿದರು.

ಸಮಿತಿಯ ಪ್ರಕಾಶ್‌ ಪೂಜಾರಿ ಮತ್ತು ಹೇಮಲತಾ ಪೂಜಾರಿ ದಂಪತಿ ಹಾಗೂ ಕೇಶವ ಸುವರ್ಣ ಕಿಲ್ಪಾಡಿ ಮತ್ತು ಗುಲಾಬಿ ಸುವರ್ಣ ದಂಪತಿ  ಸಂಜೆಯವರೆಗೆ ಶ್ರೀ ಶನಿಗ್ರಂಥ ಪಾರಾಯಣವು ಶ್ರೀ ಜೈ ಭವಾನಿ ಶನೀಶ್ವರ ಸಮಿತಿಯ ಸದಸ್ಯರಿಂದ ಹಾಗೂ ನಗರದ ವಿವಿಧೆಡೆಯ ಗ್ರಂಥ ವಾಚಕರ ಹಾಗೂ ಅರ್ಥದಾರಿಗಳ ಕೂಡುವಿಕೆಯಲ್ಲಿ ಜರಗಿತು.

ಇದನ್ನೂ ಓದಿ:ಬಿಎಸ್‌ವೈ-ಈಶ್ವರಪ್ಪ ರಾಜೀನಾಮೆ ನೀಡಲಿ

ಬಳಿಕ ಭಜನೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ನೆರವೇರಿತು. ಶ್ರೀ ಜೈ ಭವಾನಿ ಶನೀಶ್ವರ ಸೇವಾ ಸಮಿತಿಯ ಅಧ್ಯಕ್ಷ ಪ್ರವೀಣ್‌ ಪರ್ದೇಶಿ, ಉಪಾಧ್ಯಕ್ಷ ಸೋಮನಾಥ್‌ ಪೂಜಾರಿ, ಕಾರ್ಯದರ್ಶಿ ಪ್ರಕಾಶ್‌ ಪೂಜಾರಿ, ಜತೆ ಕಾರ್ಯದರ್ಶಿ ಪ್ರೇಮಾ ಕುಂದರ್‌, ಕೋಶಾಧಿಕಾರಿ ಸಂತೋಷ್‌ ಪಾವಸ್ಕರ್‌, ಜತೆ ಕೋಶಾಧಿಕಾರಿ ಅಮಯ್‌ ಮಯೇಕರ್‌, ಸಲಹೆಗಾರರಾದ ಶೇಖರ್‌ ಅಮೀನ್‌, ಬಪ್ಪನಾಡು ಕೂಸಪ್ಪ ಹಾಗೂ ಸಮಿತಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

ಕೋವಿಡ್‌ ಮಾರ್ಗಸೂಚಿಗಳಿಗೆ ಅನುಗುಣ ವಾಗಿ ಸರಳ ರೀತಿಯಲ್ಲಿ ಕಾರ್ಯಕ್ರಮ ನಡೆ ಯಿತು. ಸ್ಥಳೀಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಉದ್ಯಮಿಗಳು, ದಾನಿಗಳು, ಸಮಾಜ ಸೇವಕರು, ವಿವಿಧ ಕ್ಷೇತ್ರಗಳ ಗಣ್ಯರು, ತುಳು -ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಭಕ್ತಾದಿಗಳು ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಪಾತ್ರರಾದರು.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.