ದಕ್ಷಿಣ ಕನ್ನಡದ ರಾಕೇಶ್ ಕೃಷ್ಣ ಸಹಿತ ಇಬ್ಬರಿಗೆ ಬಾಲ ಪುರಸ್ಕಾರ
Team Udayavani, Jan 25, 2021, 7:00 AM IST
ಹೊಸದಿಲ್ಲಿ: ದಕ್ಷಿಣ ಕನ್ನಡದ ರಾಕೇಶ್ಕೃಷ್ಣ ಕೆ. ಮತ್ತು ಬೆಂಗಳೂರಿನ ವೀರ್ ಕಶ್ಯಪ್ ಅವರಿಗೆ ಕೇಂದ್ರ ಸರಕಾರದ ಈ ಬಾರಿಯ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಲಭಿಸಿದೆ.
ಒಟ್ಟು 32 ಮಕ್ಕಳು ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ. ನಾವೀನ್ಯತೆ ವಿಭಾಗದಲ್ಲಿ 9, ಕಲೆ ಮತ್ತು ಸಂಸ್ಕೃತಿಯಲ್ಲಿ 7, ಶೈಕ್ಷಣಿಕ ಸಾಧನೆ ಮತ್ತು ಕ್ರೀಡಾ ವಿಭಾಗಗಳಲ್ಲಿ ತಲಾ 5, ಶೌರ್ಯ ವಿಭಾಗದಲ್ಲಿ 3 ಮತ್ತು ಸಾಮಾಜಿಕ ಸೇವೆ ವಿಭಾಗದಲ್ಲಿ ಒಬ್ಬರಿಗೆ ಪ್ರಶಸ್ತಿ ಲಭಿಸಿದೆ. ಈ ಮಕ್ಕಳ ಜತೆಗೆ ಪ್ರಧಾನಿ ಮೋದಿ ಸೋಮವಾರ ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Gundlupete; ಸತತ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ
Cryptocurrency ವೆಬ್ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ
Election; ಲೋಕಸಭೆ ಮುಗಿಯಿತು, ಪರಿಷತ್ ಹಣಾಹಣಿ ಆರಂಭ
Prajwal Revanna Case 25 ಸಾವಿರ ಪೆನ್ಡ್ರೈವ್, ಡಿಕೆಶಿ ರೂವಾರಿ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ
Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ
Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
ʼಸಲಾರ್ʼನ ʼಶಿವ್ ಮನ್ನಾರ್ʼಗೂ ʼಕೆಜಿಎಫ್ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್