ಚಳಿಗಾಲದಲ್ಲಿ ಆರೋಗ್ಯ ಸ್ಥಿರತೆ: ಈ ಯೋಗಾಸನಗಳು ಸಹಕಾರಿ

ಎದೆಯ ಭಾಗವನ್ನು ಬಾಣದಂತೆ ಮೇಲಕ್ಕೆತ್ತಿಕೊಳ್ಳಿ. ಇದನ್ನು 2-3 ಸಲ ಹಾಗೆ ಮಾಡಿ

Team Udayavani, Jan 25, 2021, 11:12 AM IST

ಚಳಿಗಾಲದಲ್ಲಿ ಆರೋಗ್ಯ ಸ್ಥಿರತೆ: ಈ ಯೋಗಾಸನಗಳು ಸಹಕಾರಿ

ಚಳಿಗಾಲದಲ್ಲಿ ಆರೋಗ್ಯದ ಬಗ್ಗೆ ತುಂಬಾ ಎಚ್ಚರಿಕೆ ವಹಿಸಬೇಕಾಗುತ್ತದೆ. ಹಠಾತ್‌ ಆಗಿ ಶೀತ, ಕೆಮ್ಮಿನಂತಹ ಅನಾರೋಗ್ಯ ಸಮಸ್ಯೆಗಳು ಎದುರಾಗುತ್ತವೆ.
ಈ ಹಿನ್ನೆಲೆಯಲ್ಲಿ ಕೆಲವು ಯೋಗಾಸನಗಳ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ.

ವೃಕ್ಷಾಸನ: ನೇರವಾಗಿ ನಿಂತುಕೊಳ್ಳಿ ಮತ್ತು ಮುಂದೆ ಯಾವುದಾದರೂ ವಸ್ತುವಿನ ಮೇಲೆ ನೇರ ದೃಷ್ಟಿಯನ್ನಿಡಲು ಪ್ರಯತ್ನಿಸಿ. ನಿಧಾನವಾಗಿ ಉಸಿರಾಡಿ ಮತ್ತು ಎಡದ ಕಾಲನ್ನು ಮೇಲಕ್ಕೆತ್ತಿ ಮತ್ತು ಇದನ್ನು ಬಲದ ತೊಡೆಯ ಮೇಲಿಡಿ. ಎಡದ ಮೊಣಕಾಲು ಹೊರಗಡೆ ನೋಡುತ್ತಲಿರಲಿ. ಸ್ಥಿರವಾಗಿರುವಾಗ ಕೈಗಳನ್ನು ಬಿಡುಗಡೆ ಮಾಡಿ. ಉಸಿರಾಡಿ ಮತ್ತು ನಿಧಾನವಾಗಿ ಕೈಗಳನ್ನು ಹಾಗೆ ತಲೆಯಿಂದ ಮೇಲಕ್ಕೆತ್ತಿ ಕೈ ಮುಗಿಯಿರಿ. ಉಸಿರನ್ನು ಮೇಲಕ್ಕೆ ಎಳೆದುಕೊಂಡು ಹಾಗೆ ಕೆಲವು ಸೆಕೆಂಡು ಕಾಲ ಇರಿ ಮತ್ತು ನಿಧಾನವಾಗಿ ಸಾಮಾನ್ಯ ಭಂಗಿಗೆ ಬನ್ನಿ.

ಲಾಭಗಳು: ಈ ಆಸನವು ಸಮತೋಲ, ಏಕಾಗ್ರತೆ ಮತ್ತು ಕಾಲುಗಳಲ್ಲಿನ ಸ್ಥಿರತೆ ಸುಧಾರಣೆ ಮಾಡುವುದು. ಜತೆಗೆ ಆತ್ಮವಿಶ್ವಾಸ ಹಾಗೂ ಸ್ವಪ್ರಜ್ಞೆ ನಿರ್ಮಿಸುವುದು.

ಚಕ್ರಾಸನ: ಕೈಗಳು, ಮೊಣಕಾಲುಗಳನ್ನು ಹಾಗೆ ನೆಲದ ಮೇಲಿಡಿ. ಮೊಣಕಾಲುಗಳು ಸೊಂಟದ ಸಮಾನವಾಗಿರಲಿ, ಮೊಣಕೈಯು ಭುಜದ ನೇರಕ್ಕಿರಲಿ. ಉಸಿರಾಡುತ್ತಾ ನೀವು ತಲೆಯನ್ನು ಮೇಲಕ್ಕೆತ್ತಿ, ಹಾಗೆ ಎದೆಯ ಭಾಗವನ್ನು ಬಾಣದಂತೆ ಮೇಲಕ್ಕೆತ್ತಿಕೊಳ್ಳಿ. ಇದನ್ನು 2-3 ಸಲ ಹಾಗೆ ಮಾಡಿ ಮತ್ತು ಉಸಿರನ್ನು ಬಿಡುತ್ತಾ ಹಾಗೆ ಹಿಂದಕ್ಕೆ ಬನ್ನಿ.

ಲಾಭಗಳು: ಈ ಯೋಗಾಸನದಿಂದ ಬೆನ್ನುಹುರಿಯ ಸಮಸ್ಯೆ ಕಡಿಮೆಯಾಗುತ್ತದೆ. ಜತೆಗೆ ಇದು ಕುತ್ತಿಗೆ ಮತ್ತು ಬೆನ್ನಿನ ಭಾಗದಲ್ಲಿ ಕಾಣಿಸಿಕೊಳ್ಳುವ ನೋವನ್ನು ನಿವಾರಿಸುವುದರೊಂದಿಗೆ ಗಂಟುಗಳಲ್ಲಿ ಕಾಣಿಸಿಕೊಳ್ಳುವ ನೋವನ್ನು ಕಡಿಮೆ ಮಾಡುತ್ತದೆ. ಹೊಟ್ಟೆಯ ಭಾಗದಲ್ಲಿ ಇರುವಂತಹ ಕೆಲವೊಂದು ಅಂಗಾಂಗಗಳಾಗಿರುವಂತಹ ಕಿಡ್ನಿಗೆ ಒಳ್ಳೆಯದು.

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.