ಸಮ ಸಮಾಜಕ್ಕೆ ಶಿಕ್ಷಣ ಅಗತ್ಯ

ಶಿಕ್ಷಣ ಜಾಗೃತಿ ಮೂಡಿಸಿದ ಮಂಜರಿ ಹನುಮಂತಪ್ಪ ಸಾಧನೆ ಅಮರ

Team Udayavani, Jan 25, 2021, 3:46 PM IST

25-7

ಚಿತ್ರದುರ್ಗ: ಸಮ ಸಮಾಜ ನಿರ್ಮಾಣದ ಮೊದಲ ಹೆಜ್ಜೆಯೇ ಶಿಕ್ಷಣ ಎಂದು ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನದ ಡಾ| ಶಾಂತವೀರ ಸ್ವಾಮೀಜಿ ಹೇಳಿದರು.

ನಗರದ ಹೊರವಲದ ಸಿದ್ಧರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠದಲ್ಲಿ ಹಮ್ಮಿಕೊಂಡಿದ್ದ ಮಂಜರಿ ಹನುಮಂತಪ್ಪ ಸ್ಮರಣೋತ್ಸವದಲ್ಲಿ ಶ್ರೀಗಳು ಮಾತನಾಡಿದರು.
ಶಿಕ್ಷಣದಿಂದ ಯಾರನ್ನೂ ವಂಚಿತರನ್ನಾಗಿ ಮಾಡಬಾರದು. ಭೋವಿ ಸಮಾಜದಲ್ಲಿ ಜಾಗೃತಿ ಮೂಡಿಸಿ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಸುಧಾರಣೆ, ಮತ್ತು ರಾಜಕೀಯ ಸ್ವಾತಂತ್ರ್ಯ ಅಭಿಲಾಷೆಯಿಂದ ಹನುಮಂತಪ್ಪ ವಿದ್ಯಾಸಂಸ್ಥೆಗಳನ್ನು
ಸ್ಥಾಪಿಸಿದರು ಎಂದರು.
ಶಿಕ್ಷಣ ಪಡೆದು ಹೋರಾಟ ನಡೆಸುವ ಸಮುದಾಯಗಳು ಫಲಶೃತಿಯನ್ನು ಕಾಣುತ್ತವೆ. ಶಿಕ್ಷಣದಿಂದ ಪ್ರಜ್ಞಾವಂತ ಭೋವಿ ಸಮಾಜ ನಿರ್ಮಿಸಿದ
ಶ್ರೇಯಸ್ಸು ಮಂಜರಿ ಹನುಮಂತಪ್ಪನವರಿಗೆ ಸಲ್ಲುತ್ತದೆ. ಭೋವಿ ವಿದ್ಯಾರ್ಥಿನಿಲಯದಲ್ಲಿ ವಿದ್ಯಾಭ್ಯಾಸ ಮಾಡಿದ ಹಳೆಯ ವಿದ್ಯಾರ್ಥಿಗಳು ಒಂದೊಂದು ಕೊಠಡಿಯನ್ನು ಕಟ್ಟಿಸುವ ಮೂಲಕ ಇಮ್ಮಡಿ ದ್ಧರಾಮೇಶ್ವರ ಸ್ವಾಮೀಜಿಯವರಿಗೆ ಸಹಕಾರ ನೀಡಿ. ಈ ಮೂಲಕ ಮಂಜರಿ ಹನುಮಂತಪ್ಪ ಅವರ ಋಣ ತೀರಿಸುವ ಪ್ರಯತ್ನ ಮಾಡಬೇಕು ಎಂದು ಕರೆ
ನೀಡಿದರು.

ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿ, ಶಿಕ್ಷಣದ ಮೂಲಕ ಭೋವಿ ಕುಟುಂಬಗಳಲ್ಲಿ ನಂದಾದೀಪ
ಬೆಳಗಿದವರು. ಶಿಕ್ಷಣದ ಮಹತ್ವವನ್ನು ಮಂಜರಿ ಹನುಮಂತಪ್ಪರವರು ಅರಿತಿದ್ದರಿಂದ 60-70ರ ದಶಕದಲ್ಲಿ ಗ್ರಾಮ, ಕಾಲೋನಿ, ಹಟ್ಟಿ, ಹಳ್ಳಿ,
ಹಳ್ಳಿಯಲ್ಲಿ ಸುತ್ತಾಡಿ ವಿದ್ಯಾರ್ಥಿಗಳನ್ನು ಪತ್ತೆ ಹಚ್ಚಿ, ಹಾಸ್ಟೆಲ್‌ ಸೌಲಭ್ಯವನ್ನು ಭೋವಿ ವಿದ್ಯಾರ್ಥಿಗಳಿಗೆ ದಕ್ಕಿಸಿಕೊಡಲು ಶ್ರಮಿಸಿದ್ದಾರೆ. ಭೋವಿ ಸಮಾಜಕ್ಕೆ ಶಿಕ್ಷಣವೇ ಆಸ್ತಿ, ಶಕ್ತಿ ಎಂಬ ಮುಂದಾಲೋಚನೆಯಿಂದ ಸಮಾಜಕ್ಕೆ ಭದ್ರ ಅಡಿಪಾಯ ಹಾಕಿದರು. ಅವರ
ಜ್ಞಾನ ದಾಸೋಹದಿಂದ ಅನೇಕ ಕುಟುಂಬಗಳಲ್ಲಿ ನಂದಾದೀಪ ಹಚ್ಚಿದ್ದಾರೆ.

ಇಂದಿರಾ ಗಾಂಧಿ  ಕಾಲದಲ್ಲಿ ಪರಿಶಿಷ್ಟ ಜಾತಿ ಪಟ್ಟಿಯನ್ನು ತೆಗೆದು ಹಾಕಬೇಕೆಂಬ ಹುನ್ನಾರ ನಡೆದಿತ್ತು. ಆಗ ದೆಹಲಿ ಮಟ್ಟಕ್ಕೆ ಹೋಗಿ ಭೋವಿಗಳನ್ನು ರಕ್ಷಣೆ ಮಾಡಿದರು. ಭೋವಿ ಸಮಾಜದ ಮೊದಲ ರಾಜ್ಯ ಸಂಘದ ಸ್ಥಾಪಕರಾಗಿದ್ದ
ಅವರು ಭೋವಿ ರತ್ನ ಎಂದು ಬಣ್ಣಿಸಿದರು.

ಜಿಲ್ಲಾ ಭೋವಿ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಕಾರ್ಯದರ್ಶಿ ಲಕ್ಷ್ಮಣ, ತಾಲೂಕು ಅಧ್ಯಕ್ಷರಾದ ಡಿ.ಸಿ. ಮೋಹನ, ಕೃಷ್ಣಪ್ಪ, ಖಜಾಂಚಿ ಮಂಜುನಾಥ, ಉತ್ತರಕನ್ನಡ ಜಿಲ್ಲೆ ಅಧ್ಯಕ್ಷ ಶಿವಾಜಿ ಬಂಡಿವಡ್ಡರ್‌, ತಿಮ್ಮಣ್ಣ, ವಿದ್ಯಾಸಂಸ್ಥೆಯ ಕಾರ್ಯದರ್ಶಿ ಗೌನಹಳ್ಳಿ ಗೋವಿಂದಪ್ಪ, ಪ್ರಾಚಾರ್ಯ ಭೀಮ ಭೋವಿ, ಬಾಗಲಕೋಟೆಯ ಯಲ್ಲಪ್ಪ ಕೆರೂರು, ಸಿಂಧನೂರು ವಕೀಲ ಶರಣಬಸವ, ಬೆಂಗಳೂರಿನ ಮಹಾಂತೇಶ,
ಎನ್‌.ಪಿ. ವೀರೇಶ್‌ ಮತ್ತಿತರರು ಇದ್ದರು.

ಓದಿ:  ರೈತ ಮುಖಂಡರ ಹತ್ಯೆ ಸಂಚು ತನಿಖೆ ನಡೆಸಿ

ಟಾಪ್ ನ್ಯೂಸ್

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Is he an astrologer?; Priyanka Gandhi on Pm Modi;s remarks

Loksabha Election; ನರೇಂದ್ರ ಮೋದಿ ಏನು ಜ್ಯೋತಿಷಿಯೇ…? ಪ್ರಿಯಾಂಕಾ ಗಾಂಧಿ ಪ್ರಶ್ನೆ

Lucknow Super Giants; ತಣ್ಣಗಾಯ್ತಾ ರಾಹುಲ್- ಗೋಯೆಂಕಾ ಗಲಾಟೆ; ಇಲ್ಲಿದೆ ಫೋಟೊಗಳು

Lucknow Super Giants; ತಣ್ಣಗಾಯ್ತಾ ರಾಹುಲ್- ಗೋಯೆಂಕಾ ಗಲಾಟೆ; ಇಲ್ಲಿದೆ ಫೋಟೊಗಳು

LTTE Ban Extended: ಮತ್ತೆ ಐದು ವರ್ಷಗಳ ಕಾಲ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ

LTTE Ban Extended: ಮತ್ತೆ ಐದು ವರ್ಷಗಳ ಕಾಲ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ

Good rain continues Chikkamagaluru

Chikkamagaluru; ಮಲೆನಾಡಿಗರಲ್ಲಿ ಮಂದಹಾಸ ಮೂಡಿಸಿದ ಮಳೆರಾಯ

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

12-uv-fusion

Smile: ಕಷ್ಟ – ಸುಖದ ಜೀವನ… ನಗು ನಗುತಾ ಸಾಗಿ

11-uv-fusion

UV Fusion: ಕಡಲ ಕುವರರೇ, ನಿಮಗೊಂದು ಸಲಾಂ!

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

Davanagere; ಅಡಕೆ ಮರ ಕಡಿದಿದ್ದಕ್ಕೆ ಮಹಿಳೆಯ ಕೊಲೆ; ಇಬ್ಬರು ಆರೋಪಿಗಳ ಬಂಧನ

10-uv-fusion

Festival: ಊರ ಹಬ್ಬ

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.