ರಕ್ತ ದಾನದಿಂದ ಆತ್ಮ ಸಂತೃಪಿ ಸಾಧ್ಯ

ವಿಚಾರ ಸಂಕಿರಣವನ್ನು ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ದಾವಣಗೆರೆ ಘಟಕದ ಅಧ್ಯಕ್ಷ ಡಾ| ಎ.ಎಂ. ಶಿವಕುಮಾರ ಉದ್ಘಾಟಿಸಿದರು.

Team Udayavani, Jan 25, 2021, 4:11 PM IST

25-11

ದಾವಣಗೆರೆ: ರಕ್ತದಾನದಿಂದ ಆತ್ಮ ಸಂತೃಪ್ತಿ ಸಾಧ್ಯ. ಒಂದು ಜೀವ ಉಳಿಸಿದ ಧನ್ಯತೆ, ಸಂತೃಪ್ತಿಯನ್ನು ನೀಡುವ ರಕ್ತದಾನ ಸೇವೆಯ
ಅವಕಾಶ ಮತ್ತು ಅದರ ಶ್ರೇಷ್ಠತೆ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಭಾರತೀಯ ರೆಡ್‌ ಕ್ರಾಸ್‌ ಸಂಸ್ಥೆ ದಾವಣಗೆರೆ ಘಟಕದ ಅಧ್ಯಕ್ಷ ಡಾ| ಎ.ಎಂ. ಶಿವಕುಮಾರ ಅಭಿಪ್ರಾಯಪಟ್ಟರು.

ದಾವಣಗೆರೆ ವಿಶ್ವವಿದ್ಯಾನಿಲಯ ಆವರಣದಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ರಕ್ತದಾನ ಮಹತ್ವ ಕುರಿತ ವಿಚಾರ ಸಂಕಿರಣ ಹಾಗೂ ರಕ್ತದ ಗುಂಪು ತಪಾಸಣಾ ಶಿಬಿರವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ರಕ್ತಕ್ಕೆ ಇರುವ ಮಹತ್ವ ಅಪಘಾತ, ಶಸ್ತ್ರಚಿಕಿತ್ಸೆ ಹಾಗೂ ಇನ್ನಿತರ ತುರ್ತು ಸಂದರ್ಭದಲ್ಲಿ ಜೀವದ ಜೊತೆಗೆ ಹೋರಾಟ ನಡೆಸುವ ವ್ಯಕ್ತಿಯ ಕುಟುಂಬದವರು ಪರದಾಟ ಅನುಭವಿಸುವಾಗಲೇ ಗೊತ್ತಾಗುತ್ತದೆ. ಅಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಜೀವ ಉಳಿಸಿಕೊಳ್ಳಲು ರಕ್ತವೊಂದೇ ಪರಿಹಾರ ಮಾರ್ಗ ಎಂದರು.

ಜಾತಿ- ಧರ್ಮ ಭೇದವಿಲ್ಲದೆ, ಗಂಡು-ಹೆಣ್ಣು ಅಥವಾ ಮೇಲು-ಕೀಳುಗಳ ಭಿನ್ನವಿಲ್ಲದೆ ಎಲ್ಲರಲ್ಲೂ ಇರುವ, ಎಲ್ಲರಿಗೂ ಬೇಕಾಗಿರುವ ಜೀವಚೇತನ ರಕ್ತ. ರಕ್ತದಾನದ ಬಗ್ಗೆ ಯಾವುದೇ ಅಳಕು, ಆತಂಕ ಬೇಕಿಲ್ಲ. ಆರೋಗ್ಯವಂತ ಎಲ್ಲ ಮನುಷ್ಯರೂ ರಕ್ತದಾನ ಮಾಡಬಹುದು. ಈ ಕುರಿತು ಅರಿವು ಮೂಡಿಸುವ ಜೊತೆಗೆ ತುರ್ತು ಸಂದರ್ಭದಲ್ಲಿ ಬೇಕಾಗಿರುವ ಪ್ರಥಮ ಚಿಕಿತ್ಸೆಯ ಬಗ್ಗೆಯೂ ಯುವಜನರಲ್ಲಿ ಜಾಗೃತಿ ಮೂಡಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸಿದ್ದರು. ಸಿಂಡಿಕೇಟ್‌ ಸದಸ್ಯ ಡಾ| ರಾಮನಾಥ ಮಾತನಾಡಿದರು. ಜೆಜೆಎಂ ವೈದ್ಯಕೀಯ ಕಾಲೇಜಿನ ರೋಗನಿಧಾನ ಶಾಸ್ತ್ರದ ಪ್ರಾಧ್ಯಾಪಕ ಡಾ| ಬಿ.ನಿಕೇತನ್‌ ಅವರು ರಕ್ತದಾನದ ಮಹತ್ವ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಸಿಂಡಿಕೇಟ್‌ ಸದಸ್ಯ ಇನಾಯತ್‌ ಉಲ್ಲಾ, ಪ್ರಭಾರ ಕುಲಸಚಿವ ಪ್ರೊ| ವಿ. ಕುಮಾರ್‌, ದಾವಿವಿ ಯುವ ರೆಡ್‌ ಕ್ರಾಸ್‌ ಘಟಕದ ನೋಡಲ್‌ ಅಧಿಕಾರಿ ಡಾ| ಡಿ. ಕೊಟ್ರೇಶ್‌, ಪ್ರಧಾನ ಕಾರ್ಯದರ್ಶಿ ಉಮೇಶ ಶೆಟ್ಟಿ ಡಾ| ನಿಕೇತನ್‌, ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ, ಡಾ| ರಾಮನಾಥ, ಇನಾಯತ್‌ಉಲ್ಲಾ, ಪ್ರೊ| ವಿ. ಕುಮಾರ, ಡಾ| ಕೊಟ್ರೇಶ್‌ ಇದ್ದರು.

ಓದಿ: ಎಸ್‌ಟಿ ಮೀಸಲು ವಿಚಾರ ಅಧಿವೇಶನದಲ್ಲಿ ಪ್ರಸ್ತಾಪ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.