ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಘೋಷಣೆ

ವಿಶಾಲ ಚಿತ್ರಮಂದಿರದಲ್ಲಿ ಅಪರ ಜಿಲ್ಲಾಧಿ ಕಾರಿ ಟಿ.ಎಸ್‌. ಮಂಜುನಾಥ ಮೀಸಲಾತಿ ಘೋಷಣೆ ಮಾಡಿದರು.

Team Udayavani, Jan 25, 2021, 4:57 PM IST

25-17

ಸಂಡೂರು: ಸುಶೀಲಾನಗರ- ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಎಸ್‌.ಟಿ., ಬಂಡ್ರಿ-ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಎಸ್‌.ಸಿ. ಮಹಿಳೆ, ಚೋರನೂರು-ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಎಸ್‌.ಟಿ. ಮಹಿಳೆ, ಬೊಮ್ಮಘಟ್ಟ-ಸಾಮಾನ್ಯ ಅಧ್ಯಕ್ಷ, ಉಪಾಧ್ಯಕ್ಷ-ಎಸ್‌ಟಿ ಮಹಿಳೆ, ದರೋಜಿ-ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಎಸ್‌.ಸಿ. ಮಹಿಳೆ, ಮೆಟ್ರಿಕಿ-ಅಧ್ಯಕ್ಷ ಸಾಮಾನ್ಯ, ಉಪಾಧ್ಯಕ್ಷ ಎಸ್‌.ಟಿ. ಮಹಿಳೆ, ದೇವಗಿರಿ -ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಎಸ್‌ಸಿ, ಭುಜಂಗನಗರ-ಅಧ್ಯಕ್ಷರು ಮಹಿಳೆ ಸಾಮಾನ್ಯ, ಉಪಾಧ್ಯಕ್ಷ ಎಸ್‌ಸಿ, ವಡ್ಡು-ಅಧ್ಯಕ್ಷ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಎಸ್‌ಸಿ ಮಹಿಳೆ, ಅಂತಾಪುರ-ಅಧ್ಯಕ್ಷ ಸಾಮಾನ್ಯ ಮಹಿಳೆ ಉಪಾಧ್ಯಕ್ಷರು ಎಸ್‌ಸಿ, ವಿಠಲಾಪುರ-ಅಧ್ಯಕ್ಷ -ಸಾಮಾನ್ಯ ಮಹಿಳೆ, ಉಪಾಧ್ಯಕ್ಷರು ಎಸ್‌ಟಿ ತಾರಾನಗರ-ಅಧ್ಯಕ್ಷ ಎಸ್‌ಸಿ, ಉಪಾಧ್ಯಕ್ಷರು-ಸಾಮಾನ್ಯ ಮಹಿಳೆ, ನಿಡುಗುರ್ತಿ-ಅಧ್ಯಕ್ಷರು ಎಸ್‌ ಸ್ಸಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಸೋವೇನಹಳ್ಳಿ-ಅಧ್ಯಕ್ಷ ಎಸ್‌ಸಿ  ಉಪಾಧ್ಯಕ್ಷರು ಸಾಮಾನ್ಯ ಮಹಿಳೆ, ಗೊಲ್ಲಲಿಂಗಮ್ಮನಹಳ್ಳಿ- ಅಧ್ಯಕ್ಷ
ಎಸ್‌ಸಿ ಮಹಿಳೆ, ಉಪಾಧ್ಯಕ್ಷರು ಸಾಮಾನ್ಯ, ಕಾಳಿಂಗೇರಿ-ಅಧ್ಯಕ್ಷ ಎಸ್‌ಸಿ, ಉಪಾಧ್ಯಕ್ಷರು ಎಸ್‌.ಟಿ. ತೋರಣಗಲ್ಲು-ಅಧ್ಯಕ್ಷ ಎಸ್‌ಸಿ ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಯಶವಂತನಗರ-ಅಧ್ಯಕ್ಷ ಎಸ್‌.ಟಿ., ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಕೃಷ್ಣಾನಗರ-ಅಧ್ಯಕ್ಷರು ಎಸ್‌ಟಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ಅಗ್ರಹಾರ – ಅಧ್ಯಕ್ಷ ಎಸ್‌ಟಿ, ಉಪಾಧ್ಯಕ್ಷ ಎಸ್‌ಟಿ ಮಹಿಳೆ ಉಪಾಧ್ಯಕ್ಷರು, ತಾಳೂರು-ಅಧ್ಯಕ್ಷ ಎಸ್‌ಟಿ, ಉಪಾಧ್ಯಕ್ಷ ಸಾಮಾನ್ಯ ಮಹಿಳೆ, ನರಸಿಂಗಾಪುರ-ಅಧ್ಯಕ್ಷ ಎಸ್‌.ಟಿ. ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಬನ್ನಹಟ್ಟಿ-ಅಧ್ಯಕ್ಷ ಎಸ್‌.ಟಿ. ಮಹಿಳೆ, ಉಪಾಧ್ಯಕ್ಷ ಸಾಮಾನ್ಯ. ಹಿರಕೆರೆಯಾಗಿನಹಳ್ಳಿ-ಅಧ್ಯಕ್ಷ ಎಸ್‌.ಟಿ. ಮಹಿಳೆ, ಉಪಾಧ್ಯಕ್ಷ ಸಾಮಾನ್ಯ, ಯರ್ರಯ್ಯನಹಳ್ಳಿ-ಅಧ್ಯಕ್ಷ ಎಸ್‌.ಟಿ. ಮಹಿಳೆ, ಉಪಾಧ್ಯಕ್ಷ ಎಸ್‌.ಟಿ. ರಾಜಾಪುರ-ಅಧ್ಯಕ್ಷ ಎಸ್‌.ಟಿ. ಮಹಿಳೆ, ಉಪಾಧ್ಯಕ್ಷ ಸಾಮಾನ್ಯಕ್ಕೆ ಮೀಸಲಾಗಿದೆ. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಟಿ.ಎಸ್‌. ಮಂಜುನಾಥ, ಎನ್‌ .ಐ. ವಸ್ತ್ರದ, ಎ.ಸಿ. ರಮೆಶ ಕೋನರೆಡ್ಡಿ, ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್‌. ಪ್ರಕಾಶ್‌, ತಾಲೂಕು ದಂಡಾಧಿಕಾರಿ ಎಚ್‌.ಜಿ. ರಶ್ಮಿಯವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಓದಿ: ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ‌, ಕಾಂಗ್ರೇಸ್ – ಬಿಜೆಪಿ ಸರಕಾರ : ಡಿಕೆಶಿ ವ್ಯಂಗ್ಯ

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.