ವಿಶ್ವಗುರು ಬಸವಣ್ಣ ಯಾವುದೇ ಜಾತಿ-ಧರ್ಮದ ಸ್ವತ್ತಲ್ಲ: ಮಾರದ
Team Udayavani, Jan 25, 2021, 6:34 PM IST
ಬೆಳಗಾವಿ: ತಮ್ಮ ಜಾತ್ಯತೀತ, ಸಮಾನತೆ ತತ್ವಗಳಿಂದ ದೇಶ-ವಿದೇಶಗಳಲ್ಲಿ ಖ್ಯಾತಿ ಹೊಂದಿ ವಿಶ್ವಮಾನವ ಎಂಬ ಹೆಗ್ಗಳಿಕೆಗೆ ಪಾತ್ರರಾದ ವಿಶ್ವಗುರು ಬಸವಣ್ಣನವರು ಯಾವುದೇ ಜಾತಿ, ಧರ್ಮ, ಪಂಥಗಳ ಸ್ವತ್ತಲ್ಲ ಎಂದು ಉಪನ್ಯಾಸಕ ಎಂ.ಕೆ. ಮಾರದ ಹೇಳಿದರು.
ನಗರದ ಶ್ರೀ ಅಯ್ಯಪ್ಪ ಮಂದಿರದಲ್ಲಿ ರರವಿವಾರ ನಡೆದ ವಾರದ ಸತ್ಸಂಗ ವಚನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದುದೆ„ìವ ಎಂಬಂತೆ ಕೆಲವರು ಬಸವಣ್ಣನವರನ್ನು ಒಂದು ಜಾತಿಗೆ ಸೀಮಿತಗೊಳಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಜಗದೀಶ ಬಾಗನವರ, ಬಾಳಪ್ಪ ಮಳಗಲಿ, ಬೋರಪ್ಪ ಹಳ್ಳೂರಿ, ಹಿರೇಮಠ ಸ್ವಾಮೀಜಿ ಉಪಸ್ಥಿತರಿದ್ದರು. ನಂತರ ಅಪ್ಪಾಜಿ ಸಂಗೀತ ಬಳಗದಿಂದ ಸಂಗೀತ ಕಾರ್ಯಕ್ರಮ ಜರುಗಿತು.
ಇದನ್ನೂ ಓದಿ:ಭೋಸರ ಮಾತಲ್ಲಿತ್ತು ದೇಶಪ್ರೇಮದ ಕಿಚ್ಚು: ಸುಬ್ರಹ್ಮಣ್ಯ
ಶಂಕರ ಬೇವಿನಗಿಡದ ಹಾರ್ಮೋನಿಯಂ ಹಾಗೂಶರಣಪ್ಪ ಗೊಂಗಡ ಶೆಟ್ಟರ ತಬಲಾ ಸಾಥ್ ನೀಡಿದರು. ಅನುರಾಧ, ಅಶ್ವಿನಿ, ಅಪೂರ್ವ ಅಸೋದೆ, ಅರುಣ ಬಿಸೋರೆ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗೋಪಾಲ ಖಟಾವಕರ ನಿರೂಪಿಸಿದರು. ಮಲ್ಲಿಕಾರ್ಜುನ ಶಿರಗುಪ್ಪಿ ಶೆಟ್ಟರ ಪ್ರಾಸ್ತಾವಿಕ ಮಾತನಾಡಿದರು. ರಮೇಶ ಪೋತದಾರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ