ಜನತಾ ಪರಿವಾರ ಒಗ್ಗೂಡಿಸಲು “ಘರ್ ವಾಪ್ಸಿ’: ಹೊರಟ್ಟಿ
Team Udayavani, Jan 26, 2021, 5:30 AM IST
ಹುಬ್ಬಳ್ಳಿ: ಜನತಾ ಪರಿವಾರವನ್ನು ಒಂದುಗೂಡಿಸಲು ಹಾಗೂ ಜೆಡಿಎಸ್ ಪಕ್ಷವನ್ನು ಇನ್ನಷ್ಟು ಬಲವರ್ಧನೆಗೊಳಿಸಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಪಕ್ಷ ಬಿಟ್ಟು ಹೋದವರನ್ನು ವಾಪಸ್ ಕರೆತರಲಾಗುವುದು. ಯುವಕರಿಗೆ ಶೇ.45 ಸ್ಥಾನಗಳನ್ನು ನೀಡಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ಪಕ್ಷದ ಬೆಳಗಾವಿ ವಿಭಾಗ ಮಟ್ಟದ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನತಾ ಪರಿವಾರದವರನ್ನು ಹಾಗೂ ಪಕ್ಷ ತೊರೆದು ಹೋದವ
ರನ್ನು ಮರಳಿ ತರಲು ಪ್ರಯತ್ನಿಸಲಾಗುವುದು ಎಂದರು.
ನಾನೇ ಸಭಾಪತಿ ಅಭ್ಯರ್ಥಿ :
ಜೆಡಿಎಸ್ನಲ್ಲಿ ನಾನೇ ಸಭಾಪತಿ ಅಭ್ಯರ್ಥಿ ಎಂಬ ಒಮ್ಮತದ ಅಭಿಪ್ರಾಯವಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಲ್ಲಿ ನಾನೇ ಸಭಾಪತಿ ಅಭ್ಯರ್ಥಿ. ಬಿಜೆಪಿ ಉಪ ಸಭಾಪತಿಗೆ ಸ್ಪರ್ಧಿಸಿದರೆ ನಾನು ಸಭಾಪತಿ ಆಗುವುದು ನಿಶ್ಚಿತ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ