ಕಲಬುರಗಿಯಲ್ಲಿ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಜನತಾ ಪರೇಡ್: ಟ್ರ್ಯಾಕ್ಟರ್ ರಾಲಿ
Team Udayavani, Jan 26, 2021, 1:54 PM IST
ಕಲಬುರಗಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳು ಮತ್ತು ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆಯನ್ನು ಹಿಂಪಡೆಯವಂತೆ ಆಗ್ರಹಿಸಿ ಕಲಬುರಗಿ ನಗರದಲ್ಲಿ ಬೃಹತ್ ಜನತಾ ಪರೇಡ್ ಆರಂಭಿಸಲಾಗಿದೆ.
ಎಪಿಎಂಸಿ ತಿದ್ದುಪಡಿ ಕಾಯ್ದೆ, ಕನಿಷ್ಠ ಬೆಂಬಲ ಬೆಲೆ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹೋರಾಟನಿತರ ರೈತರು ಗಣರಾಜ್ಯೋತ್ಸವ ದಿನವಾದ ಇಂದು ಟ್ರ್ಯಾಕ್ಟರ್ ರಾಲಿಗೆ ಕರೆ ಕೊಟ್ಟಿದ್ದು, ಇದರ ಭಾಗವಾಗಿಯೇ ಸಂಯುಕ್ತ ಕಿಸಾನ್ ಮೋರ್ಚಾ ವೇದಿಕೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಜನತಾ ಪರೇಡ್ ನಡೆಸಲಾಗುತ್ತಿದೆ.
ಇದನ್ನೂ ಓದಿ:ದೆಹಲಿ ಟ್ರ್ಯಾಕ್ಟರ್ Rally: ಪೊಲೀಸರನ್ನೇ ಅಟ್ಟಾಡಿಸಿಕೊಂಡು ಹೋದ ರೈತರು, ಹಲವರಿಗೆ ಗಾಯ
ಇದನ್ನೂ ಓದಿ:ರೈತರೇ ಕೈ ಮುಗಿದು ಕೇಳುವೆ ಪ್ರತಿಭಟನೆ ಕೈಬಿಡಿ: ಡಿಸಿಎಂ ಗೋವಿಂದ ಕಾರಜೋಳ
ಇಲ್ಲಿನ ಹುಮನಾಬಾದ್ ರಿಂಗ್ ರೋಡ್ ನಿಂದ ಪರೇಡ್ ಆರಂಭವಾಗಿದ್ದು, ನೂರಾರು ಟ್ರ್ಯಾಕ್ಟರ್ ಗಳು ಹಾಗೂ ಸಾವಿರಾರು ರೈತರು, ಕೂಲಿ ಕಾರ್ಮಿಕರು ಹಾಗೂ ಹಲವು ಮುಖಂಡರು ಪರೇಡ್ ನಲ್ಲಿ ಪಾಲ್ಗೊಂಡಿದ್ದಾರೆ. ನಗರದ ಮುಖ್ಯ ರಸ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿಯವರಗೆ ಸುಮಾರು ಆರು ಕಿ.ಮೀ. ಈ ಪರೇಡ್ ನಡೆಯಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು
ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು
Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್ಗೆ ಬೆಂಬಲ ಎಂದ ನಾಯಕರು
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ