ರಾಯಣ್ಣ ಬಲಿದಾನ ದಿವಸ
Team Udayavani, Jan 26, 2021, 3:59 PM IST
ದಾವಣಗೆರೆ: ಜಿಲ್ಲಾ ಹಾಲುಮತ ಮಹಾಸಭಾ,·ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಿಲ್ಲಾ ಹೋರಾಟ·ಸಮಿತಿ ಹಾಗೂ ಇತರೆ
ಸಂಘಟನೆಗಳ ಸಹಯೋಗದಲ್ಲಿ·ಜ.26 ರಂದು ಹಳೆ ಪಿಬಿ ರಸ್ತೆಯಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಸಂಗೊಳ್ಳಿ ರಾಯಣ್ಣರ ಬಲಿದಾನದಿವಸ ಹಮ್ಮಿಕೊಳ್ಳಲಾಗಿದೆ.
ಸಂಗೊಳ್ಳಿ ರಾಯಣ್ಣನವರು ಜನಿಸಿದ್ದು ಆಗಸ್ಟ್15. ಅಂದು ಭಾರತ ದೇಶ ಸ್ವಾತಂತ್ರÂವಾಗಿದ್ದು,ರಾಯಣ್ಣನವರನ್ನು ಗಲ್ಲಿಗೇರಿಸಿದ್ದು ಜನವರಿ 26.ಅಂದು ಭಾರತ ಗಣರಾಜ್ಯವಾಗಿರುವುದು ಇತಿಹಾಸ.ಹುತಾತ್ಮ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರನಮನ ಸಲ್ಲಿಸುವ ಮೂಲಕ ಆಚರಿಸಲಾಗುವುದು.ಮಂಗಳವಾರ ಸಂಜೆ 6ಕ್ಕೆ ಭಾರತೀಯ ಸೇನೆಯಲ್ಲಿಸೇವೆ ಸಲ್ಲಿಸಿರುವ ಸೈನಿಕರಿಗೆ ರಾಯಣ್ಣರ ಗೌರವಪುರಸ್ಕಾರ ಪ್ರದಾನ ಮಾಡಲಾಗುವುದು ಎಂದು·ಪ್ರಕಟಣೆ ತಿಳಿಸಿದೆ¨
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…