ಕಡಲಾಮೆ ತಾಣವಾಗುತ್ತಿರುವ ಕೋಡಿ


Team Udayavani, Jan 27, 2021, 3:00 AM IST

ಕಡಲಾಮೆ ತಾಣವಾಗುತ್ತಿರುವ ಕೋಡಿ

ಕುಂದಾಪುರ: ಕೋಡಿ ಕಡಲತೀರದ ಲೈಟ್‌ಹೌಸ್‌ ಬಳಿ ಮಂಗಳವಾರ ಮತ್ತೂಮ್ಮೆ ಕಡಲಾಮೆಯ ಮೊಟ್ಟೆಗಳು ಪತ್ತೆಯಾಗಿದ್ದು ಸ್ಥಳೀಯರು ರಕ್ಷಿಸಿದ್ದಾರೆ.

ಈಗಾಗಲೇ ಜ. 21,   24ರಂದು ಮೊಟ್ಟೆಗಳು ದೊರೆತಿದ್ದು ಜ. 26ರಂದು ಕೂಡ ಪತ್ತೆಯಾಗಿವೆ. ಸ್ಥಳೀಯ ಮೀನು ಗಾರರಾದ ಬಾಬು ಮೊಗವೀರ ಹಾಗೂ ಗಣಪತಿ ಖಾರ್ವಿ ಅವರಿಗೆ ಬೆಳಗ್ಗೆ 6.30ರ ವೇಳೆಗೆ, ಈ ಮೊದಲು ಪತ್ತೆಯಾದ ಸ್ಥಳಕ್ಕಿಂತ 50 ಮೀ. ದೂರದಲ್ಲಿ ಮೊಟ್ಟೆಗಳು ದೊರೆತಿವೆ. ಮೊಟ್ಟೆ ಇಟ್ಟು ಹೋದ ಆಮೆ ಮೀನಿನ ಬಲೆಯೊಂದರಲ್ಲಿ ಸಿಲುಕಿದ್ದು ಅದನ್ನು ರಕ್ಷಿಸಲಾಯಿತು. ತತ್‌ಕ್ಷಣ ಅವರು ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ಹಾಗೂ ಎಫ್ಎಸ್‌ಎಲ್‌ ಇಂಡಿಯಾದ ಸದಸ್ಯರಿಗೆ ಮಾಹಿತಿ ನೀಡಿದರು.

ಪತ್ತೆಯಾದ ಮೊಟ್ಟೆಗಳನ್ನು ಸಂರಕ್ಷಿಸ ಲಾಯಿತು. ಅರಣ್ಯ ಇಲಾಖೆ ಎಸಿಎಫ್ ಲೋಹಿತ್‌, ಆರ್‌ಎಫ್ಒ ಪ್ರಭಾಕರ ಕುಲಾಲ್‌, ಅರಣ್ಯ ರಕ್ಷಕ ಆನಂದ ಬಳೆಗಾರ, ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್‌ನ  ಭರತ್‌ ಬಂಗೇರ, ಎಫ್ಎಸ್‌ಎಲ್‌ ಇಂಡಿಯಾದ ವೆಂಕಟೇಶ್‌ ಶೇರುಗಾರ್‌, ದಿನೇಶ್‌ ಸಾರಂಗ, ಮೀನುಗಾರರಾದ ಉದಯ ಖಾರ್ವಿ, ಸಚಿನ್‌ ಪೂಜಾರಿ, ಲಕ್ಷ್ಮಣ ಪೂಜಾರಿ, ಸಂಪತ್‌ ಪೂಜಾರಿ, ರಾಘವೇಂದ್ರ ಮೊಗವೀರ, ಸಂದೇಶ ಅಮೀನ್‌, ಲಕ್ಷ್ಮಣ ಖಾರ್ವಿ, ಅಶೋಕ್‌ ಮೊಗವೀರ, ನರಸಿಂಹ ಖಾರ್ವಿ, ಮಾಧವ ಖಾರ್ವಿ, ಸತೀಶ್‌ ಅಮೀನ್‌, ಗೋಪಾಲ ಖಾರ್ವಿ  ಮೊದಲಾದವರು ಇದ್ದರು.

ಕೋಡಿ ಕಡಲತೀರ ಕಳೆದ 78 ವಾರಗಳಿಂದ ಸತತವಾಗಿ ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್, ಎಫ್ಎಸ್‌ಎಲ್‌ ಇಂಡಿಯಾ ಹಾಗೂ ಸ್ವಯಂಸೇವಕರ ಶ್ರಮದಿಂದ ಸ್ವತ್ಛಗೊಳ್ಳುತ್ತಿದೆ. ಇದರ ಫ‌ಲಶ್ರುತಿಯಾಗಿ ಸ್ವತ್ಛವಾದ ಕಡಲತಡಿಯಲ್ಲಿ ಕಡಲಾಮೆ ಗಳು ಮೊಟ್ಟೆ ಇಡುತ್ತಿವೆ. ಅರಣ್ಯ ಇಲಾಖೆ ಈ ಕಾರ್ಯದಲ್ಲಿ ಪೂರ್ಣವಾಗಿ ತೊಡಗಿಸಿಕೊಂಡಿದ್ದು ಸ್ಥಳೀಯವಾಗಿ ಮೊಟ್ಟೆಗಳನ್ನು ರಕ್ಷಿಸುತ್ತಿರುವವರನ್ನು ಅಭಿನಂದಿಸಿ ಪ್ರೋತ್ಸಾಹ ನೀಡುತ್ತಿದೆ. ಮಂಗಳೂರು ಡಿಸಿಪಿ ಹರಿರಾಮ್‌ ಶಂಕರ್‌ ಅವರು ಕೂಡ ಸ್ಥಳೀಯರಿಗೆ ಕರೆ ಮಾಡಿ ಅಭಿನಂದಿಸಿದ್ದಾರೆ.

ಸ್ವತ್ಛ ಕಡಲ ತೀರದಲ್ಲಿ ಮೂರು ವರ್ಷಗಳ ಅನಂತರ ಕಡಲಾಮೆಗಳು ಮೊಟ್ಟೆ ಇಡಲು ಆಗಮಿಸುತ್ತಿರುವುದು ಸಂತಸದ ವಿಚಾರವಾಗಿದ್ದು ಮೊಟ್ಟೆ ಇಟ್ಟು ಮರಳಿ ಹೋಗುವಾಗ ಬಲೆಗೆ ಸಿಲುಕಿಕೊಳ್ಳುತ್ತಿವೆ. ಆದ್ದರಿಂದ ಈ ಭಾಗದಲ್ಲಿ ಬಲೆ ಹಾಕುವಾಗ ತುಸು ಎಚ್ಚರಿಕೆಯಿಂದ ಮೀನುಗಾರಿಕೆ ಮಾಡಬೇಕೆಂದು ಎಫ್ಎಸ್‌ಎಲ್‌ ಇಂಡಿಯಾ ವಿನಂತಿಸಿದೆ.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.