ನಂದನವಾಯಿತು ನಂದನವನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ

ಇಂದು ಸುಸಜ್ಜಿತ ಕಟ್ಟಡದೊಂದಿಗೆ ಉದ್ಘಾಟನ ಭಾಗ್ಯ; ಸೂಕ್ತ ಅನುದಾನದಿಂದ ಸೌಕರ್ಯ ಅಳವಡಿಕೆ

Team Udayavani, Jan 27, 2021, 4:00 AM IST

 ನಂದನವಾಯಿತು ನಂದನವನ ಸರಕಾರಿ ಕಿರಿಯ ಪ್ರಾಥಮಿಕ  ಶಾಲೆ

ಉಪ್ಪುಂದ: ಎರಡು ವರ್ಷಗಳ ಹಿಂದೆ ಮಳೆಯಿಂದಾಗಿ ಧರಾಶಾಯಿಯಾಗಿದ್ದ ಕೆರ್ಗಾಲು ಗ್ರಾ.ಪಂ. ವ್ಯಾಪ್ತಿಯ ನಂದನವನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೀಗ  ಹೊಸ ಕಟ್ಟಡದ ಭಾಗ್ಯ ದೊರೆತಿದೆ.

ಕಟ್ಟಡವಿಲ್ಲದೆ ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಬೇಕಾದ ಸ್ಥಿತಿಯ ಬಗ್ಗೆ ಉದಯವಾಣಿ ನಿರಂತರ ವರದಿ ಪ್ರಕಟಿಸಿದ್ದು, ಅದೀಗ ಫ‌ಲಕೊಟ್ಟಿದೆ.   ಶಾಲೆಗೆ ಹಾನಿಯಾಗಿದ್ದರಿಂದ ಭೇಟಿ ನೀಡಿ 1ರಿಂದ 3ನೇ ತರಗತಿಯ ಎಲ್ಲ ಮಕ್ಕಳಿಗೆ ಒಂದೇ ಕೊಠಡಿಯಲ್ಲಿ ಶಿಕ್ಷಣ, 3ಮತ್ತು 4ನೇ ತರಗತಿಯ ವಿದ್ಯಾರ್ಥಿಗಳಿಗೆ ಅಡುಗೆಕೋಣೆಯಲ್ಲಿ ಪಾಠ ಮಾಡಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ವರದಿಯಿಂದಾಗಿ ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆ, ಸ್ಥಳೀಯಾಡಳಿತ ಹಾಗೂ ನಾಗರಿಕರು ಎಚ್ಚೆತ್ತು ಶಾಲೆಯನ್ನು ಸುವ್ಯವಸ್ಥೆಗೊಳಿಸುತ್ತ ಗಮನ ಹರಿಸಿದ್ದಾರೆ. ಈಗ ಶಾಲೆಗೆ ಸಾಕಷ್ಟು ಅನುದಾನ ಲಭ್ಯವಾಗಿದ್ದು, ಅಗತ್ಯ ಸೌಕರ್ಯ ಹೊಂದುವಂತಾಗಿದೆ.

ದೊರೆತ ಅನುದಾನಗಳು :

ಶಾಸಕ ಬಿ.ಎಂ.ಸುಕುಮಾರ್‌ ಶೆಟ್ಟಿ ಅವರ ಶಿಫಾರಸ್ಸಿನೊಂದಿಗೆ 2 ಕಟ್ಟಡಕ್ಕೆ 21 ಲಕ್ಷ ರೂ. ಅನುದಾನ ದೊರಕಿದೆ. ಪಿಡ್ಲಬ್ಯುಡಿ ಇಲಾಖೆ ವತಿಯಿಂದ 11ಲಕ್ಷ ರೂ., ಮಲೆನಾಡು ಅಭಿವೃದ್ಧಿ ನಿಧಿಯಿಂದ 10 ಲಕ್ಷ ರೂ.ಗಳ ಕೊಠಡಿ, ಸಚಿವ ಕೋಟ ಶೀÅನಿವಾಸ  ಪೂಜಾರಿಯವರ ಪ್ರಕೃತಿ ವಿಕೋಪ ಅನುದಾನದಡಿ 2.5ಲಕ್ಷ ರೂ. ಜಿ.ಪಂ. ಹಾಗೂ ಗ್ರಾ.ಪಂ. ವತಿಯಿಂದ 2.5 ಲಕ್ಷ  ರೂ. ಅನುದಾನದಲ್ಲಿ ಶೌಚಾಲಯ,  ತಾ.ಪಂ.ನ 1 ಲಕ್ಷ ರೂ. ಅನುದಾನದಲ್ಲಿ ಇಂಟರ್‌ಲಾಕ್‌, ನರೇಗಾ ಯೋಜನೆಯಡಿ  3 ಲಕ್ಷ ರೂ. ವೆಚ್ಚದಲ್ಲಿ ಆವರಣ ಗೋಡೆ ನಿರ್ಮಾಣಗೊಂಡಿದೆ. ಉಪ್ಪುಂದ ಮೂಕಾಂಬಿಕಾ ಸ.ಸಂಘದಿಂದ ಕಂಪ್ಯೂಟರ್‌, ಕಂಬದಕೋಣೆ ರೈ.ಸೇ.ಸ.ಸಂಘ ಉಪ್ಪುಂದದಿಂದ ಪೀಠೊಪಕರಣಗಳು, ರಮಾನಂದ ಪೈ ಅವರಿಂದ ಕಾಂಪೌಂಡ್‌ ಗೇಟ್‌, ಹಳೆ ವಿದ್ಯಾರ್ಥಿಗಳೂ ಪೂರಕವಾಗಿ ಸ್ಪಂದಿಸಿದ್ದಾರೆ.

1914ರಲ್ಲಿ ಸ್ಥಾಪನೆಯಾದ ಈ ಶಾಲೆ ಶತಮಾನ ಪೂರೈಸಿದ ಹೆಗ್ಗಳಿಕೆ ಹೊಂದಿದೆ. ಪ್ರಸ್ತುತ ಎಲ್‌ಕೆಜಿಯಿಂದ 5ನೇ ತರಗತಿಯ ವರೆಗೆ ಶಿಕ್ಷಣ ನೀಡಲಾಗುತ್ತಿದೆ. 25ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಸುರಿದ ಮಳೆಯಿಂದಾಗಿ ಕಟ್ಟಡ ಕುಸಿದು ಬಿದ್ದು ಮೂರು ಕೊಠಡಿಗಳು ನೆಲಸಮವಾಗಿತ್ತು. ರಾತ್ರಿ ಹೊತ್ತಿನಲ್ಲಿ ಕಟ್ಟಡ ಕುಸಿದಿದ್ದರಿಂದ ಅನಾಹುತ ತಪ್ಪಿತ್ತು.

ಉದಯವಾಣಿಯಲ್ಲಿ ವರದಿ ಪ್ರಕಟಗೊಂಡ ಬಳಿಕ ವಿದ್ಯಾರ್ಥಿಗಳ ಸಮಸ್ಯೆಗಳ ಗಂಭೀರತೆಯನ್ನು ಅರಿತ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಸಮಸ್ಯೆಗೆ ಶೀಘ್ರ ಸ್ಪಂಧಿಸಿ, ಅನುದಾನ ಒದಗಿಸಿದ್ದಾರೆ. ಪತ್ರಿಕೆಯಲ್ಲಿ ವರದಿ ಬಂದ ಮೇಲೆಯೆ  ಶಾಲೆಯು ಎಲ್ಲ ಮೂಲ ಸೌಕರ್ಯಗಳನ್ನು ಪಡೆಯುಂತಾಗಿದೆ ಅಲ್ಲದೆ ಇಷ್ಟು ಬೇಗ ಕಟ್ಟಡ ಉದ್ಘಾಟನೆಗೊಳ್ಳುವಂತಾಗಿದೆ ಉದಯವಾಣಿಗೆ ನಮ್ಮ ಕೃತಜತೆಗಳು ಶಾರದ, ಎಸ್‌ಡಿಎಂಸಿ ಅಧ್ಯಕ್ಷೆ

ಟಾಪ್ ನ್ಯೂಸ್

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Hiliyana: ಮಗನ ಕುಡಿತದ ಚಟದಿಂದ ನೊಂದು ತಂದೆ ಆತ್ಮಹತ್ಯೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.