ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ: ಶಾಸಕ ಗಣೇಶ್‌

ಸ್ವಯಂ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದ ಮಹಿಳೆಗೆ ಶಾಸಕ ಜೆ.ಎನ್‌. ಗಣೇಶ್‌ ಪ್ರಮಾಣ ಪತ್ರವಿತರಿಸಿದರು

Team Udayavani, Jan 27, 2021, 5:21 PM IST

27-28

ಕಂಪ್ಲಿ: ಇಂದು ಅಪಘಾತಗಳು ಅಧಿ ಕ·ಸಂಖ್ಯೆಯಲ್ಲಿ ಜರುಗುತ್ತಿದ್ದು, ರಕ್ತದ ಅವಶ್ಯಕತೆ·ಅಕವಾಗಿರುವುದರಿಂದ ಯುವಕರು·ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲುಮುಂದಾಗಬೇಕು ಎಂದು ಶಾಸಕ ಜೆ.ಎನ್‌.
ಗಣೇಶ್‌ ಹೇಳಿದರು.

ಅವರು ಪಟ್ಟಣದ ಸಕ್ಕರೆಕಾರ್ಖಾನೆ ಬಳಿಯ ಮುಕ್ತಿನಾಥೇಶ್ವರದೇವಸ್ಥಾನ ಕಲ್ಯಾಣ ಮಂಟಪದಲ್ಲಿಗಣರಾಜ್ಯೋತ್ಸವ ಅಂಗವಾಗಿ ಸ್ನೇಹ ಬಳಗನೇತೃತ್ವದಲ್ಲಿ ಬಳ್ಳಾರಿ ಸ್ವಾಮಿ ವಿವೇಕಾನಂದ ರಕ್ತಭಂಡಾರ, ಗಂಗಾವತಿ ಗೋಪಿ ರಕ್ತ ಭಂಡಾರ,ಕಂಪ್ಲಿ ಸರ್ಕಾರ ಆಸ್ಪತ್ರೆಯ ಸಹಯೋಗದಲ್ಲಿಹಮ್ಮಿಕೊಂಡ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆಚಾಲನೆ ನೀಡಿ ಮಾತನಾಡಿ, ಜೀವ ಉಳಿಸಲುರಕ್ತದ ಅವಶ್ಯಕತೆ ಇದೆ.ಆದ್ದರಿಂದ ಯುವಕರುರಕ್ತದಾನ ಮಾಡಬೇಕು. ರಕ್ತದಾನದಿಂದಯಾವುದೇ ಅಡ್ಡ ಪರಿಣಾಮಗಳಿಲ್ಲ,ಉತ್ತಮವಾಗಿ ಆರೋಗ್ಯವನ್ನು
ಕಾಪಾಡಿಕೊಳ್ಳಲು ನಿಯಮಿತವಾಗಿ ರಕ್ತದಾನಮಾಡುವಲ್ಲಿ ಯುವಜನತೆ ಜಾಗ್ರತೆ
ವಹಿಸಬೇಕೆಂದರು.

ದೇಶಕ್ಕೆ ಸಂವಿಧಾನಕೊಟ್ಟಂತಹ ದಿನ ಗಣರಾಜ್ಯೋತ್ಸವವಾಗಿದೆ.ಸಂಘ-ಸಂಸ್ಥೆಗಳು ಇನ್ನಿತರರು ಸಮಾಜಸೇವೆಗೆ ಮುಂದಾಗಬೇಕು ಎಂದರು. ಇದೇಸಂದರ್ಭದಲ್ಲಿ ಸಾಕಷ್ಟು ಯುವಕರು ಹಾಗೂವಿವಾಹಿತ ಮಹಿಳೆಯೊಬ್ಬರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.ಈ ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಕೆ.ಶ್ರೀನಿವಾಸರಾವ್‌, ಪುರಸಭೆ ಸದಸ್ಯರಾದಕೆ.ಎಸ್‌.ಚಾಂದ್‌ಭಾಷಾ, ಲೊಡ್ಡುಹೊನ್ನೂರವಲಿ, ವೀರಾಂಜಿನೀಯಲು,ಎಂ.ಉಸ್ಮಾನ್‌, ಗ್ರಾಪಂ ಸದಸ್ಯ ತಿಮ್ಮಪ್ಪ,ಮುಖಂಡರಾದ ಬಿ.ಲಕ್ಷ¾ಣ, ರಂಗಸ್ವಾಮಿ,ವೆಂಕಟೇಶ, ರವಿಶೇಖರ್‌, ಅಪ್ಪಿರೆಡ್ಡಿ,ರುದ್ರಯ್ಯಸ್ವಾಮಿ, ಕೊಟ್ರೇಶ್‌, ಶೇಖರ್‌ರೆಡ್ಡಿ,ವೆಂಕಟಸ್ವಾಮಿ, ಬಳ್ಳಾರಿ ಸ್ವಾಮಿ ವಿವೇಕಾನಂದರಕ್ತ ಭಂಡಾರದ ಮುಖ್ಯಸ್ಥ ಗೋಪಾಲರೆಡ್ಡಿ,ಗಂಗಾವತಿ ಗೋಪಿ ರಕ್ತ ಭಂಡಾರದ ವ್ಯವಸ್ಥಾಪಕ, ಸಿಬ್ಬಂದಿಗಳಾದ ಮೇಘರಾಜ,ಮಾರುತಿ, ಬಸವರಾಜ, ಅಮರೇಶ, ಪಂಪಣ್ಣ,ಹಬೀಬ್‌ ರೆಹಮಾನ್‌, ಜಾಫರ್‌, ಎಸ್‌.ಆರ್‌.ಖಾಜಾವಲಿ, ಪ್ರಸಾದ್‌, ಆಟೋ ರಾಘವೆಂದ್ರ,ಶ್ರೀನಿವಾಸ ಇದ್ದರು.

ಓದಿ :·ಶಿವಪುರದಲ್ಲಿ ಟ್ರ್ಯಾಕ್ಟರ್‌ ರ್ಯಾಲಿಗೆ ಪೊಲೀಸರು ತಡೆ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.