ಎಲ್ಲರೂ ಸಂವಿಧಾನ ಅರಿತುಕೊಳ್ಳಬೇಕು
Team Udayavani, Jan 27, 2021, 6:38 PM IST
ಬನಹಟ್ಟಿ: ದೇಶದ ಪ್ರತಿಯೊಬ್ಬರು ಸಂವಿಧಾನ ಅರಿಯುವಂತಾಗಬೇಕು. ಸಂವಿಧಾನವನ್ನು ಓದುವುದರಿಂದ ದೇಶದ ಕಾನೂನು, ನಿಯಮಗಳು, ಉದ್ದೇಶ, ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿತುಕೊಳ್ಳಲು ಸಾಧ್ಯವಾಗುತ್ತದೆ ಎಂದು ಹಿರಿಯ ಶ್ರೇಣಿಯ ಸಿವಿಲ್ ನ್ಯಾಯಾಧೀಶರಾದ ರೇಶ್ಮಾ ಗೋಣಿ ಹೇಳಿದರು.
ಸ್ಥಳೀಯ ನ್ಯಾಯಾಲಯದ ಆವರಣದಲ್ಲಿ ನಡೆದ 72ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಧjಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶದ ನಿರ್ಮಾಣದಲ್ಲಿ ವಕೀಲರು ಪ್ರಮುಖ ಪಾತ್ರ ವಹಿಸಿದ್ದರು. ಪ್ರತಿಯೊಬ್ಬರಿಗೂ ಕಾನೂನು ತಿಳಿವಳಿಕೆಯನ್ನು ನೀಡಲು ವಕೀಲರುಮುಂದಾಗಬೇಕು ಎಂದರು.
ಇದನ್ನೂ ಓದಿ:ಗಣತಂತ್ರ ವ್ಯವಸ್ಥೆಗೆ ಜನರ ಜೈಕಾರ
ಕಿರಿಯ ಶ್ರೇಣಿಯ ನ್ಯಾಯಾ ಧೀಶ ಮಹೇಶ ಚಂದ್ರಕಾಂತ, ಬಾಗಲಕೋಟೆಯ ಸರ್ಕಾರಿ ಅಭಿಯೋಜಕ ಎಂ.ಐ.ಸಂಗ್ರತಾಸ್, ಸಹಾಯಕ ಸರ್ಕಾರಿ ಅಭಿಯೋಜಕ ಮಹಾಂತೇಶ ಮಸಳಿ, ಎಂ.ಜಿ. ಕೆರೂರ, ವಿಜಯ ಹೂಗಾರ, ವೆಂಕಟೇಶ ನಿಂಗಸಾನಿ, ಸುರೇಶ ಗೊಳಸಂಗಿ, ಸುಜಾತಾ ನಡೋಣಿ, ಸಿದ್ದು ಗೌಡಪ್ಪನವರ, ಜಿ.ಎಸ್.ಅಮ್ಮಣಗಿಮಠ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ