ಉತ್ತರಾಧಿಕಾರಕ್ಕಾಗಿ ಅಲ್ಲ, ಆಸ್ತಿ ಉಳಿವಿಗೆ ಹೋರಾಟ


Team Udayavani, Jan 28, 2021, 2:06 PM IST

Fight for property survival, not for inheritance

ಹುಬ್ಬಳ್ಳಿ: ಮೂರುಸಾವಿರ ಮಠದ ಉನ್ನತ ಸಮಿತಿಯವರಿಂದಲೇ ಶ್ರೀಮಠವು ಸರ್ವನಾಶವಾಗುತ್ತಿದ್ದು, ಇದನ್ನು ತಪ್ಪಿಸಲು ಹಾಗೂ ಮಠದ ಆಸ್ತಿ ಉಳಿಸುವ ಸಲುವಾಗಿ ನಾನು ಹೋರಾಟ ಮಾಡುತ್ತಿದ್ದೇನೆ ಹೊರತು ಉತ್ತರಾಧಿಕಾರಕ್ಕಾಗಿ ಅಲ್ಲ ಎಂದು ಬಾಲೆಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಾನುಮಾಡುತ್ತಿರುವ ಹೋರಾಟ ವ್ಯರ್ಥ ಪ್ರಯತ್ನವೆಂದು ಮೋಹನ ಲಿಂಬಿಕಾಯಿ  ಹೇಳಿದ್ದಾರೆ. ಒಂದು ವೇಳೆ ಮಠದ ಆಸ್ತಿ ಉಳಿಸಿಕೊಳ್ಳಲು ಆಗದಿದ್ದರೆ ಹಾಗೂ ನನ್ನ ಈ ಹೋರಾಟದ ಪ್ರಯತ್ನ ವ್ಯರ್ಥವಾದರೆ 36 ವರ್ಷದಿಂದ ತೊಟ್ಟ ಕಾವಿ ಬಟ್ಟೆ ತ್ಯಜಿಸುವೆ ಎಂದರು.

ಮಠದಲ್ಲಿ ಎಷ್ಟು ಅವ್ಯವಹಾರ ಆಗಿದೆ ಎಂಬುದರ ಬಗ್ಗೆ ನನ್ನ ಬಳಿ ದಾಖಲಿಗಳಿವೆ. ಅವ್ಯವಹಾರ ಆಗಿಲ್ಲಾ ಎನ್ನುವುದಾದರೆ ಲಿಂಬಿಕಾಯಿ ಮತ್ತು ಶಂಕರಣ್ಣ ಮುನವಳ್ಳಿ ಮಠದ ಕತೃì ಗದ್ದುಗೆಗೆ ಬರಲಿ. ನಾನುಅಲ್ಲಿಗೆ ದಾಖಲೆಗಳೊಂದಿಗೆ ಬಂದು ಬಿಡುಗಡೆ  ಮಾಡುತ್ತೇನೆ ಎಂದರು.

ನಾನು ಮಠದ ಆಸ್ತಿ ಉಳಿಸಲು ಹೋರಾಟ ನಡೆಸಿದಾಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ ಯಾರು ಎಂದು ರಾಜ್ಯದ ಜನರಿಗೆ ಗೊತ್ತೆ ಇರಲಿಲ್ಲ.ಮಾಜಿ ಸಚಿವ ಸಿ.ಎಂ. ಉದಾಸಿ, ಮೋಹನ  ಲಿಂಬಿಕಾಯಿ, ಶಂಕರಣ್ಣ ಮುನವಳ್ಳಿ ಈ ಮೂವರ ಕುತಂತ್ರದಿಂದ ನಾನುಉತ್ತರಾಧಿಕಾರಿಯಾಗಲು ಹಿನ್ನಡೆಯಾಯಿತು. ಇವರೇ ಅದಕ್ಕೆ ಅಡ್ಡಗಾಲು ಹಾಕಿದರು ಎಂದು ಆರೋಪಿಸಿದರು.

ಇದನ್ನೂ ಓದಿ:ಸಿರಿಧಾನ್ಯ ಬೆಳೆವ ರೈತರಿಗೆ ಉತ್ತೇಜನ

ಮೂರುಸಾವಿರಮಠದ ಜತೆಗೆ ಹಾನಗಲ್ಲ ಕುಮಾರಸ್ವಾಮಿಗಳ  ಮಠವನ್ನು ಸಿ.ಎಂ. ಉದಾಸಿ ಹಾಳು ಮಾಡಿದ್ದಾರೆ. ಈ ಕುರಿತು ಮುಂದಿನ ದಿನಗಳಲ್ಲಿ ದಾಖಲೆ ಬಿಡುಗಡೆ ಮಾಡುವೆ ಎಂದರು. ಉನ್ನತ ಸಮಿತಿ ಸದಸ್ಯ ಬಸವರಾಜ ಹೊರಟ್ಟಿಯವರಿಗೆ ಮಠದ ಬಗ್ಗೆ ಕಾಳಜಿ ಇದ್ದರೆ ಕೆಎಲ್‌ಇ ಸಂಸ್ಥೆಗೆ ದಾನವಾಗಿ ನೀಡಿದ ಮಠದ 24 ಎಕರೆ ಜಾಗವನ್ನು ಮರಳಿಸಲು ಮುಂದಾಗಲಿ. ಅದನ್ನು ಬಿಟ್ಟು ಕೆಎಲ್‌ಇಯವರನ್ನು ಮನವೊಲಿಸುವ ಕಾರ್ಯ ಮಾಡಬೇಡಿ ಎಂದರು.

ಮಂಟೂರನ ಶಿವಲಿಂಗೇಶ್ವರ ಸ್ವಾಮೀಜಿ, ಬೊಮ್ಮನಹಳ್ಳಿಯ ಶಿವಯೋಗೀಶ್ವರ ಸ್ವಾಮೀಜಿ, ಚಿಕ್ಕೇರೂರನ ಚಂದ್ರಶೇಖರ ಸ್ವಾಮೀಜಿ, ಸದಾಶಿವಪೇಟೆಯ ಗದಿಗೇಶ್ವರ ಸ್ವಾಮೀಜಿ, ಸವಣೂರ ಬಾಳೂರನ ಕುಮಾರ ಸ್ವಾಮೀಜಿ, ಸವಣೂರ ಕಲ್ಮಠದ ಮಹಾಂತಸ್ವಾಮೀಜಿ, ಹನುಮನಹಳ್ಳಿಯ ಶಿವಬಸವ ಸ್ವಾಮೀಜಿ, ಅಣ್ಣಿಗೇರಿ- ನೀಲಗುಂದದ ಪ್ರಭುಲಿಂಗ ಸ್ವಾಮೀಜಿ ಹಾಗೂ ಇತರರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.