“ಸಂಸ್ಕೃತಿ ಮನೆ ಮನೆಗೆ ಪರಿಚಯವಾಗಲಿ”


Team Udayavani, Jan 28, 2021, 2:18 PM IST

“Culture Become Home Introduced”

ಧಾರವಾಡ: ದಾಸರ ಸಾಹಿತ್ಯ ಜತೆಗೆ ನಮ್ಮ ಸಂಸ್ಕೃತಿಯ ಪರಿಚಯ ವೇದಿಕೆಗಳ ಕಾರ್ಯಕ್ರಮಗಳಲ್ಲಿ ಅಷ್ಟೇ ಅಲ್ಲ ಮನೆಮನೆಗೂ ತಲುಪುವಂತಾಗಬೇಕೆಂದು  ಹಿರಿಯ ಮನೋರೋಗ ತಜ್ಞ ಡಾ| ಆನಂದ ಪಾಂಡುರಂಗಿ ಹೇಳಿದರು.

ನಗರದ ಕವಿಸಂನಲ್ಲಿ ಸತ್ಯಪ್ರಮೋದ ಹರಿದಾಸ ಸಾಹಿತ್ಯ ಪ್ರತಿಷ್ಠಾನ, ಉತ್ತರಾದಿಮಠದತ್ತಿ ಕಾರ್ಯಕ್ರಮ ಅಂಗವಾಗಿ   ಸತ್ಯಪ್ರಮೋದ ಹರಿದಾಸ ಸಾಹಿತ್ಯ ಪ್ರಶಸ್ತಿ-2021 ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮನೆಯೇ ಮೊದಲ ಪಾಠ ಶಾಲೆ. ಹೀಗಾಗಿ ದಾಸ ಸಾಹಿತ್ಯ ಮನೆ ಮನಕ್ಕೆ ತೀವ್ರಗತಿಯಲ್ಲಿ ತಲುಪಬೇಕಾದಲ್ಲಿ ಹಿರಿಯರು ಮೊದಲು ನಿತ್ಯ ಮನೆಯಲ್ಲಿ ಅವುಗಳನ್ನು ಅನುಸರಿಸಬೇಕು. ಅಂದಾಗ ಮಕ್ಕಳು ನಮ್ಮನ್ನು ನೋಡಿ ಕಲಿಯುತ್ತಾರೆ ಎಂದರು.

ನರಹರಿ ಅವತಾರ ವಿಷಯ ಕುರಿತು ಡಾ|ವೆಂಕಟ ನರಸಿಂಹಾಚಾರ್ಯ ಜೋಶಿ ಮಾತನಾಡಿ,ಹರಿದಾಸರು ಪರಿಪರಿಯಾಗಿ ಭಕ್ತಿ ಪರವಾಗಿ ಹಾಡಿದ ಸಾಹಿತ್ಯವೇ ದಾಸ ಸಾಹಿತ್ಯವಾಗಿದೆ  ಎಂದರು.

ಇದನ್ನೂ ಓದಿ:ಅಲೆಮಾರಿಗಳಿಗೆ ಸರ್ಕಾರಿ ಸೌಲಭ್ಯ ಮರೀಚಿಕೆ

ವಿದ್ವಾನ್‌ ಗೋವಿಂದ ವಿಠಲರಾವ್‌ ನವಲಗುಂದ ಮಾತನಾಡಿ, ಮನುಷ್ಯರಲ್ಲಿ ನರ ಮತ್ತು ಪಶು ಎರಡು ಸ್ವಭಾವ ಗುಣಗಳಿರುತ್ತವೆ. ಈಗ ಎಲ್ಲರೂ ಹೆಚ್ಚು ಮನುಷ್ಯತ್ವ ಬೆಳೆಸಿಕೊಳ್ಳಬೇಕು ಎಂದರು. ಸಾನಿಧ್ಯ ವಹಿಸಿದ್ದ ಹುಬ್ಬಳ್ಳಿಯ ವಿಶ್ವಭಾರತಿ ವೇದಪೀಠದ ಅಧ್ಯಕ್ಷ ಡಾ| ಸಮೀರಾಚಾರ್ಯ ಕಂಠಪಲ್ಲಿ ಮಾತನಾಡಿದರು.

ಸದಾನಂದ ಶಿವಳ್ಳಿ, ಸತ್ಯಪ್ರಮೋದ ಹರಿದಾಸ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷ ಎಸ್‌.ಬಿ.ಗುತ್ತಲ ಇದ್ದರು. ಪ್ರಕಾಶಎಸ್‌. ಉಡಿಕೇರಿ ಸ್ವಾಗತಿಸಿದರು. ಶಿವಾನಂದ ಭಾವಿಕಟ್ಟಿ ಪ್ರಾಸ್ತಾವಿಕ ಮಾತನಾಡಿದರು. ಸತೀಶ ತುರುಮರಿ ನಿರೂಪಿಸಿದರು. ಕಾರ್ಯಕಾರಿ ಸಮಿತಿ ಸದಸ್ಯರಾದ ಎಸ್‌.ಬಿ. ಗಮನಗಟ್ಟಿ, ಶ್ರೀಧರ ಕುಲಕರ್ಣಿ ಸೇರಿದಂತೆ ಮಹಿಳಾ ಮಂಡಳದ ಸದಸ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

5-uv-fusion

Summer Holidays: ರಜಾದಿನ ಹೀಗಿರಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

Kaatera; ಬರಹಗಾರರಿಗೆ ರಾಕ್‌ಲೈನ್‌ ಕಾರು ಗಿಫ್ಟ್

10-uv-fusion

UV Fusion: ಅಹಂಕಾರ ಅಳಿಯಲಿ… ಸ್ವಾಭಿಮಾನ ಉಳಿಯಲಿ..

8-uv-fusion

Letter to Son: ಪ್ರೀತಿಯ ಕಂದನಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.