ದೆಹಲಿ ರೈತರ ಪ್ರತಿಭಟನೆಗೆ ದೇಶದ್ರೋಹಿ ಶಕ್ತಿಗಳ ನೇತೃತ್ವ

ದೆಹಲಿ ಕೆಂಪುಕೋಟೆ ಹತ್ತಿದವರು ಯಾರೂ ರೈತರಲ್ಲ-ಗಣರಾಜ್ಯೋತ್ಸವದ ದಿನ ಕೆಟ್ಟ ಘಟನೆ: ಸಂಸದೆ ಶೋಭಾ ಕರಂದ್ಲಾಜೆ

Team Udayavani, Jan 28, 2021, 6:28 PM IST

28-33

ಚಿಕ್ಕಮಗಳೂರು: ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ನೇತೃತ್ವವನ್ನು ರೈತರು ವಹಿಸಿಲ್ಲ ಅನ್ನೋದಕ್ಕೆ ಮಂಗಳವಾರ ನಡೆದ ಘಟನೆಯೇ ಸಾಕ್ಷಿಯಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆರಂಭದಿಂದಲೂ ಪ್ರತಿಭಟನೆಯ ನೇತೃತ್ವವನ್ನು ರೈತರು ವಹಿಸಿಲ್ಲ, ಉಮ್ಮರ್‌ ಖಾಲಿದ್‌ ಬಿಡುಗಡೆಗೊಳಿಸುವಂತೆ ದೇಶದ್ರೋಹಿ ಶಕ್ತಿ ನೇತೃತ್ವ ವಹಿಸಿದೆ ಎಂದು ಹೇಳಿದ್ದೆವು. ಅದು ಸಾಬೀತಾಗಿದೆ ಎಂದರು.

ಗಣರಾಜ್ಯೋತ್ಸವದ ದಿನ ಕೆಟ್ಟ ಘಟನೆ ನಡೆದಿದೆ. ದೆಹಲಿ ಕೆಂಪುಕೋಟೆ ಹತ್ತಿದವರು ಯಾರೂ ರೈತರಲ್ಲ. ಕೆನಾಡ ಖಲಿಸ್ತಾನ್‌ ಮೂಮೆಂಟ್‌ನವರು. ಅವರೇ ರೈತ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಕೆನಾಡದಲ್ಲಿ ಅವಿತುಕೊಂಡು ಇಲ್ಲಿಯ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದರು.

ಉಮ್ಮರ್‌ ಖಾಲಿದ್‌ಗೆ ಬೆಂಬಲ ಕೊಟ್ಟಿದ್ದವರು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ ಭಾರತ ವಿರೋ  ಚಟುವಟಿಕೆ ಮಾಡಿದವರನ್ನು ಜೋಡಿಸಿಕೊಳ್ಳಲಾಗಿದೆ. ಜೆಎನ್‌ಯು ವಿವಿಯಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದವರು ಇದರಲ್ಲಿ ಜೋಡಣೆಯಾಗಿದ್ದಾರೆ. ನಾವು ಆರಂಭದಿಂದಲೂ ಹೇಳಿಕೊಂಡು ಬಂದಿದ್ದು,ಇಂದು ಸಾಬಿತಾಗಿದೆ ಎಂದರು.

ನಿಜವಾದ ರೈತರು ಇಂತಹ ಕೃತ್ಯ ನಡೆಸಲು ಸಾಧ್ಯವೇ ಇಲ್ಲ. ರೈತರ ಹೆಸರಿನಲ್ಲಿ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ರೈತರನ್ನು ಕೇಂದ್ರ ಸರ್ಕಾರ ಮಾತುಕತೆಗೆ ಕರೆದಿದ್ದು, ಅದಕ್ಕೆ ಸರ್ಕಾರ ಬದ್ಧವಿದೆ. ದಿಕ್ಕು ತಪ್ಪಿಸುವರು ಇರುತ್ತಾರೆ. ಅದಕ್ಕೆ ನೀವು ಬಲಿಯಾಗ ಬೇಡಿ ಮಾತುಕತೆಗೆ ಬನ್ನಿ ಎಂದು ಮನವಿ ಮಾಡಿದರು.

ಹಿಂದೆ ಈ ಕಾಯ್ದೆಗಳ ಬಗ್ಗೆ ಕಾಂಗ್ರೆಸ್‌ ಚರ್ಚೆ ಮಾಡಿತ್ತು. ಇಂದು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಆದರೂ ಉಗ್ರ ಹೋರಾಟ ನಡೆಯುತ್ತಿದೆ ಎಂದರೆ ಕಾಣದ ಕೈಗಳ ಪಿತೂರಿ ಇದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಣ ಸಂದಾಯ ಆಗುತ್ತಿದೆ ಎಂಬುದರ ಬಗ್ಗೆ ಹಾಗೂ ಇದರ ಹಿಂದಿರುವ ಶಕ್ತಿಗಳ ಬಗ್ಗೆ ತನಿಖೆಯಾಗಬೇಕು ಎಂದರು.

ಸಚಿವ ಆರ್‌.ಅಶೋಕ್‌ ಆಪ್ತ ಸಹಾಯಕ ಲಂಚಕ್ಕೆ ಬೇಡಿಕೆ ಪ್ರಕರಣ ತನಿಖೆಯಾಗಲಿ. ಈ ರೀತಿ ಭ್ರಷ್ಟಾಚಾರ ಮತ್ತು ಸರ್ಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ನಡೆದಿದ್ದರೆ ಅವರ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಓದಿ : ಸರ್ಕಾರದಿಂದ ಐಡಿಬಿಐ ಬ್ಯಾಂಕ್, ಎಲ್ ಐಸಿ ಷೇರು ಮಾರಾಟದ ಘೋಷಣೆ ಸಾಧ್ಯತೆ?

ಟಾಪ್ ನ್ಯೂಸ್

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.