ಭಗವನಾಮ ಸಂಕೀರ್ತನೆಯಿಂದ ಮಾನಸಿಕ ನೆಮ್ಮದಿ


Team Udayavani, Jan 28, 2021, 6:54 PM IST

bhagavannama sankeerthana

ಮೀರಾರೋಡ್‌: ಇಲ್ಲಿನ ಪಲಿಮಾರು ಮಠದ ಬಾಲಾಜಿ ಸನ್ನಿಧಿಯಲ್ಲಿ ಬೆಳಗ್ಗೆ 8ರಿಂದ ರಾತ್ರಿ 8ರ ತನಕ ವಾರ್ಷಿಕ ಭಜನ ಮಹೋತ್ಸವವನ್ನು ಅಖಂಡ ಭಜ ನಾವಳಿಗಳೊಂದಿಗೆ ಪರಿಸರದ ಹಲವಾರು ಭಜನ ಮಂಡಳಿಗಳಿಂದ ಭಕ್ತಿ -ಶ್ರದ್ಧೆಯಿಂದ ನೆರವೇರಿಸಲಾಯಿತು.

ಪಲಿಮಾರು ಮಠದ ಸ್ವಾಮೀಜಿ ಶ್ರೀ ವಿದ್ಯಾ ಧೀಶ ಸ್ವಾಮೀಜಿಯವರ ಅಪೇಕ್ಷೆ ಹಾಗೂ ಆಶೀರ್ವಾದದೊಂದಿಗೆ ನಡೆದ ಈ ಭಕ್ತಿ ಸಂಪ್ರ ದಾಯಕ್ಕೆ ಮಠದ ಟ್ರಸ್ಟಿ ಸಚ್ಚಿದಾನಂದ ರಾವ್‌ ಮಾರ್ಗದರ್ಶನದಲ್ಲಿ ಹಾಗೂ ಪ್ರಶಾಂತ್‌ ಭಟ್‌, ಗೋಪಾಲ ಭಟ್‌ ಮತ್ತು ಕೃಷ್ಣ ಮೂರ್ತಿ ಉಪಾಧ್ಯಾಯ ಅವರಿಂದ ಪೂಜಾ ವಿಧಿ ವಿಧಾ ನಗಳೊಂದಿಗೆ ಚಾಲನೆ ನೀಡಲಾಯಿತು.

ಪ್ರಧಾನ ಅರ್ಚಕ ವಾಸುದೇವ ಎಸ್‌. ಉಪಾಧ್ಯಾಯರು ಮಾತನಾಡಿ, ಪ್ರತೀ ವರ್ಷದಂತೆ ನಡೆಯುವ ಈ ಭಜನ ಮಹೋತ್ಸವದಲ್ಲಿ ಪರಮಾತ್ಮನ ಸಾಕ್ಷಾತ್ಕಾರಕ್ಕೆ ಸುಲಭವಾದ ಮಾರ್ಗ ಎಂದರೆ ಭಗವನ್ನಾಮ ಸಂಕೀರ್ತನೆ. ಸಾಮಾನ್ಯ ಮಾನವನಿಗೆ ಭಗವಂತನ ವಿವಿಧ ಲೀಲಾವಿನೋದಗಳನ್ನು ಸಂಕೀರ್ತನ ರೂಪ ದಲ್ಲಿ ಸೃಜಿಸಿ ಭಗವಂತನ ಸಾನ್ನಿಧ್ಯದ ಪರಮಾ ನಂದವನ್ನು ಪಡೆಯುವ ಏಕೈಕ ಮಾರ್ಗ ಪ್ರಾಪ್ತಿ ಆಗುವುದು ಭಜನೆಯಿಂದ ಮಾತ್ರ.

ಭಗವಂತನ ನಾಮ ಸ್ಮರಣೆ, ನಾಮೋಚ್ಛಾರಣೆ ಮಾಡುತ್ತಾ ಕೈತಾಳ ಹಾಕಿದರೆ ಪಾಪವೆಂಬ ಹಕ್ಕಿ ಹಾರಿ ಹೋಗುತ್ತದೆ. ಇದರಿಂದಾಗಿ ಮಾನಸಿಕ ಸ್ಥೈರ್ಯ

ಪ್ರಬಲವಾಗಿ, ಆಕಸ್ಮಿಕವಾಗಿ ಬಂದೊದಗುವ ತೊಂದರೆ, ರೋಗಾಧಿಗಳು ದೂರವಾಗಿ ಮನುಷ್ಯನಲ್ಲಿ ಶಾಂತಿ-ನೆಮ್ಮದಿ ನೆಲೆಯಾಗುತ್ತ ದೆ ಎಂದು ಭಕ್ತರೆಲ್ಲರನ್ನು ಹರಸಿದರು.

ಇದನ್ನೂ ಓದಿ:“ಮಕ್ಕಳಿಗ್ಯಾಕವ್ವ ಮದುವೆ’ ಬೀದಿ ನಾಟಕ ಪ್ರದರ್ಶನ

ಭಜನೆಯಲ್ಲಿ ಬಾಲಾಜಿ ಭಜನ ಮಂಡಳಿ, ಕಟೀಲೇಶ್ವರಿ ಭಜನ ಮಂಡಳಿ ಭಾಯಂದರ್‌, ಹನುಮಾನ್‌ ಭಜನ ಮಂಡಳಿ ದಹಿಸರ್‌, ಕರ್ನಾಟಕ ಮಹಾಮಂಡಲ ಭಾಯಂದರ್‌, ಶ್ರೀ ರಜಕ ಭಜನ ಮಂಡಳಿ, ವಿಟuಲ ಭಜನ ಮಂಡಳಿ ಭಾರತಿ ಪಾರ್ಕ್‌ ಇನ್ನಿತರ ಭಜನ ಮಂಡಳಿಗಳು ಭಜನೆಯಲ್ಲಿ ಪಾಲ್ಗೊಂಡಿದ್ದವು.

ನೂರಾರು ಸಂಖ್ಯೆಯ ಭಕ್ತರು ಹಾಜರಿದ್ದರು. ಬಾಲಾಜಿ ಭಜನ ಮಂಡಳಿಯವರು ಇತರ ಭಜನ ಮಂಡಳಿಗಳನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಿದರು. ಕರಮಚಂದ ಗೌಡ ಅವರು ಸಹಕರಿಸಿದರು. ರಾತ್ರಿ ಮಹಾ ಮಂಗಳಾರತಿಯೊಂದಿಗೆ ಭಜನ ಮಹೋತ್ಸವ ಮುಕ್ತಾ ಯಗೊಂಡ ಬಳಿಕ ಸನ್ನಿಧಿಯಲ್ಲಿ ಮಹಾಪೂಜೆ, ಹಾಗೂ ಪ್ರಸಾದ ವಿತರಣೆ ನಡೆಯಿತು.

ಚಿತ್ರವರದಿ: ವೈ. ಟಿ. ಶೆಟ್ಟಿ ಹೆಜಮಾಡಿ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.