ಮುಂದುವರಿದ ಜಿದ್ದಾಜಿದ್ದಿ: ಪಂಜಾಬ್ ನ 40 ಉಗ್ರಾಣಗಳ ಮೇಲೆ ಸಿಬಿಐ ದಾಳಿ; ಅಕ್ಕಿ, ಗೋಧಿ ವಶ

2019-20 ಹಾಗೂ 2020-21ನೇ ಸಾಲಿನಲ್ಲಿ ಸಂಗ್ರಹಿಸಿದ ಗೋಧಿ ಮತ್ತು ಅಕ್ಕಿಯ ಸ್ಯಾಂಪಲ್ಸ್ ಗಳ ವಶ

Team Udayavani, Jan 29, 2021, 10:25 AM IST

ಮುಂದುವರಿದ ಜಿದ್ದಾಜಿದ್ದಿ: ಪಂಜಾಬ್ ನ 40 ಉಗ್ರಾಣಗಳ ಮೇಲೆ ಸಿಬಿಐ ದಾಳಿ; ಅಕ್ಕಿ, ಗೋಧಿ ವಶ

ನವದೆಹಲಿ: ಕೇಂದ್ರದ ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ-ಉತ್ತರಪ್ರದೇಶ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರಿದಿರುವ ನಡುವೆಯೇ ಕೇಂದ್ರ ಸರ್ಕಾರ ಶುಕ್ರವಾರ(ಜ.29, 2021) ಪಂಜಾಬ್ ನ 40 ಉಗ್ರಾಣ(ದಾಸ್ತಾನು ಕೊಠಡಿ)ಗಳ ಮೇಲೆ ದಾಳಿ ನಡೆಸಿ ಅಕ್ಕಿ ಮತ್ತು ಗೋಧಿಯನ್ನು ವಶಪಡಿಸಿಕೊಂಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ರೈತ ಹೋರಾಟ ಬೆಂಬಲಿಸಿ ಜಂಟಿ ಅಧಿವೇಶನದ ರಾಷ್ಟ್ರಪತಿ ಭಾಷಣಕ್ಕೆ ಬಹಿಷ್ಕಾರ: ಎಚ್ ಡಿ ದೇವೇಗೌಡ

ಕಳೆದ ರಾತ್ರಿಯಿಂದಲೇ ಸಿಬಿಐ ಅರೆಸೇನಾಪಡೆ ನೆರವಿನೊಂದಿಗೆ ಶೋಧ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ದಾಸ್ತಾನಿರಿಸಿದ ಅಕ್ಕಿ ಮತ್ತು ಗೋಧಿಯನ್ನು ವಶಕ್ಕೆ ಪಡೆದಿರುವುದಾಗಿ ಮೂಲಗಳು ತಿಳಿಸಿವೆ.

ಸಿಬಿಐ ಪಂಜಾಬ್ ಧಾನ್ಯಗಳ ಖರೀದಿ ನಿಗಮ (PUNGRAIN),ಪಂಜಾಬ್ ಉಗ್ರಾಣ ಮತ್ತು ಕೆಲವು ಫುಡ್ ಕಾರ್ಪೋರೇಶನ್ ಆಫ್ ಇಂಡಿಯಾ(ಎಫ್ ಸಿಐ)ದ ಉಗ್ರಾಣಗಳ ಮೇಲೆ ದಾಳಿ ನಡೆಸಿದೆ. ಆದರೆ ಸಿಬಿಐ ದಾಳಿ ನಡೆಸಿದ ಪ್ರದೇಶಗಳ ನಿಖರ ಮಾಹಿತಿ ಇನ್ನಷ್ಟೇ ಖಚಿತವಾಗಬೇಕಾಗಿದೆ. ಮೂಲಗಳ ಪ್ರಕಾರ, 2019-20 ಹಾಗೂ 2020-21ನೇ ಸಾಲಿನಲ್ಲಿ ಸಂಗ್ರಹಿಸಿದ ಗೋಧಿ ಮತ್ತು ಅಕ್ಕಿಯ ಸ್ಯಾಂಪಲ್ಸ್ ಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿ ವಿವರಿಸಿದೆ.

ಗಣರಾಜ್ಯೋತ್ಸವದಂದು ಹಿಂಸಾಚಾರ ನಡೆದ ನಂತರ ಪಂಜಾಬ್, ಹರ್ಯಾಣ ಮತ್ತು ಉತ್ತರಪ್ರದೇಶ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ಜಟಾಪಟಿ ಏರ್ಪಟ್ಟ ಬಳಿಕ ಈ ದಾಳಿ ನಡೆದಿರುವುದಾಗಿ ವರದಿ ತಿಳಿಸಿದೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಸಂಸತ್ ನಲ್ಲಿ ಮೂರು ನೂತನ ಕಾಯ್ದೆಗಳು ಅಂಗೀಕಾರಗೊಂಡ ನಂತರ ಸಾವಿರಾರು ರೈತರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.