ಸತತ ಐದು ದಿನಗಳ ಕುಸಿತದ ಹಾದಿ ಕಂಡ ಮುಂಬೈ ಷೇರುಪೇಟೆ ಸೆನ್ಸೆಕ್ಸ್ 400 ಅಂಕ ಜಿಗಿತ

ನಿಫ್ಟಿ ಕೂಡಾ 118.65 ಅಂಕಗಳ ಹೆಚ್ಚಳದೊಂದಿಗೆ 13,936.20ರ ಅಂಕಗಳ ಗಡಿ ತಲುಪಿದೆ

Team Udayavani, Jan 29, 2021, 11:04 AM IST

ಸತತ ಐದು ದಿನಗಳ ಕುಸಿತದ ಹಾದಿ ಕಂಡ ಮುಂಬೈ ಷೇರುಪೇಟೆ ಸೆನ್ಸೆಕ್ಸ್ 400 ಅಂಕ ಜಿಗಿತ

ಮುಂಬೈ: ಸತತ ಐದು ದಿನಗಳ ಕಾಲ ಕುಸಿತ ಕಂಡಿದ್ದ ಮುಂಬೈ ಷೇರುಪೇಟೆಯ ವಹಿವಾಟು ಶುಕ್ರವಾರ(ಜನವರಿ 29, 2021) ಚೇತರಿಕೆ ಕಂಡಿದ್ದು, ಮುಖ್ಯವಾಗಿ ಬ್ಯಾಂಕಿಂಗ್, ಇಂಧನ ಷೇರುಗಳು ಹೆಚ್ಚಿನ ಲಾಭ ಗಳಿಸಿವೆ.

ಇದನ್ನೂ ಓದಿ:ಹಾವು ಕಡಿತಕ್ಕೆ ಇವರು ನೀಡುವ ನಾಟಿ ಔಷಧಿಯೇ ರಾಮಬಾಣ

ಮುಂಬೈ ಷೇರುಪೇಟೆಯ ಸಂವೇದಿ ಸೂಚ್ಯಂಕ ಆರಂಭಿಕ ವಹಿವಾಟಿನಲ್ಲಿ 403.16 ಅಂಕಗಳಷ್ಟು ಏರಿಕೆಯೊಂದಿಗೆ 47,277.52 ಅಂಕಗಳ ವಹಿವಾಟು ನಡೆಸಿದೆ.

ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 118.65 ಅಂಕಗಳ ಹೆಚ್ಚಳದೊಂದಿಗೆ 13,936.20ರ ಅಂಕಗಳ ಗಡಿ ತಲುಪುವ ಮೂಲಕ ಚೇತರಿಕೆಯ ಹಾದಿ ಹಿಡಿದಿದೆ.

ಷೇರುಪೇಟೆಯ ಚೇತರಿಕೆಯ ವಹಿವಾಟಿನಿಂದ ಇಂಡಸ್ ಇಂಡ್ ಬ್ಯಾಂಕ್, ಮಹೀಂದ್ರಾ ಆ್ಯಂಡ್ ಮಹೀಂದ್ರಾ, ಎಲ್ ಆ್ಯಂಡ್ ಟಿ, ಒಎನ್ ಜಿಸಿ, ಬಜಾಜ್ ಫೈನಾನ್ಸ್, ಎಚ್ ಡಿಎಫ್ ಸಿ ಬ್ಯಾಂಕ್, ಬಜಾಜ್ ಆಟೋ ಷೇರುಗಳು ಲಾಭ ಗಳಿಸಿವೆ.

ಮತ್ತೊಂದೆಡೆ ಆ್ಯಕ್ಸಿಸ್ ಬ್ಯಾಂಕ್, ಎಚ್ ಯುಎಲ್, ಟೆಕ್ ಮಹೀಂದ್ರಾ, ಆಲ್ಟ್ರಾ ಟೆಕ್ ಸಿಮೆಂಟ್, ಮಾರುತಿ ಮತ್ತು ಟಿಸಿಎಸ್ ಷೇರುಗಳು ನಷ್ಟ ಅನುಭವಿಸಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಷೇರುಗಳ ಭಾರೀ ಮಾರಾಟ, ವಿದೇಶಿ ಸಾಂಸ್ಥಿಕ ಹೂಡಿಕೆಯ ಹೊರ ಹರಿವು ಪರಿಣಾಮ ಮುಂಬೈ ಷೇರುಪೇಟೆ ಮೇಲೆ ಪರಿಣಾಮ ಬೀರುವ ಮೂಲಕ ಸತತ ಐದು ದಿನಗಳ ಕಾಲ ಷೇರುಪೇಟೆ ವಹಿವಾಟು ಕುಸಿತ ಕಂಡಿತ್ತು. ಇದೀಗ ಕೇಂದ್ರ ಬಜೆಟ್ ಹಿನ್ನೆಲೆಯಲ್ಲಿ ಹೂಡಿಕೆದಾರರಲ್ಲಿ ನಿರೀಕ್ಷೆ ಮೂಡಿಸಿದ್ದು, ಷೇರು ವಹಿವಾಟು ಚೇತರಿಸಿಕೊಂಡಿದೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.