ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ..! ಪ್ರಯಾಣದ ವೇಳೆ ಕಳ್ಳತನವಾದಲ್ಲಿ ಪರಿಹಾರ

ಫೆಬ್ರವರಿ 14 ರಿಂದ ತೇಜಸ್ ಎಕ್ಸ್‌ಪ್ರೆಸ್ ವಾರದಲ್ಲಿ 4 ದಿನಗಳು ಕಾರ್ಯನಿರ್ವಹಿಸಲಿದೆ

Team Udayavani, Jan 29, 2021, 1:52 PM IST

Big update for train passengers! Railways to pay for theft at your home, if you are traveling with them

ನವ ದೆಹಲಿ :  ಕೋವಿಡ್ ನ ಕಾರಣದಿಂದಾಗಿ ಸ್ತಬ್ಧವಾಗಿದ್ದ ಲಕ್ನೋ-ನವದೆಹಲಿ ಮಾರ್ಗದ ದೇಶದ ಮೊದಲ ಖಾಸಗಿ ರೈಲು ತೇಜಸ್ ಎಕ್ಸ್‌ಪ್ರೆಸ್ ಮತ್ತೆ ಇದೇ ಮೊದಲ ಬಾರಿಗೆ ಹಳಿಗಿಳಿಯಲು ಸಜ್ಜಾಗಿದೆ.

ಹೌದು, ಫೆಬ್ರವರಿ 14 ರಿಂದ ತೇಜಸ್ ಎಕ್ಸ್‌ಪ್ರೆಸ್ ವಾರದಲ್ಲಿ 4 ದಿನಗಳು ಕಾರ್ಯನಿರ್ವಹಿಸಲಿದೆ. ತೇಜಸ್ ಎಕ್ಸ್‌ ಪ್ರೆಸ್‌ ನ ಪ್ರಯಾಣಿಕರು ಶತಾಬ್ಡಿ ಎಕ್ಸ್‌ಪ್ರೆಸ್ ನಲ್ಲಿಯೂ ಶುಲ್ಕ ಪಾವತಿಸುವುದರ ಮೂಲಕ ಪ್ರಯಾಣಿಸಬಹುದಾಗಿದೆ.  40 ರಷ್ಟು ಸೀಟುಗಳು ಮುಂಗಡ ಮೀಸಲಾತಿಗಾಗಿ ಇರಲಿವೆ ಎಂದು ವರದಿಯಾಗಿದೆ.

ಓದಿ : ಕರ್ನಾಟಕ ಬಸ್ ಮೇಲೆ ‘ಸಂಯುಕ್ತ ಮಹಾರಾಷ್ಟ್ರ’ ಮರಾಠಿ ಪೋಸ್ಟರ್: ಎನ್ ಸಿಪಿ ಪುಂಡಾಟಿಕೆ

ಅದಾಗ್ಯೂ, ರೈಲ್ವೆ ಪ್ರಯಾಣಿಕರಿಗೆ ಹೆಚ್ಚು ಆಸಕ್ತಿದಾಯಕವಾದ ಸಂಗತಿಯೆಂದರೆ, ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಮ್ ಕಾರ್ಪೋರೇಷನ್ ಲಿಮಿಟೆಡ್ (ಐ ಆರ್‌ ಸಿ ಟಿ ಸಿ), ಪ್ರಯಾಣದ ವೇಳೆ ಪ್ರಯಾಣಿಕರ ಮನೆಯಲ್ಲಿ ಕಳ್ಳತನ ಅಥವಾ ದರೋಡೆ ಸಂಭವಿಸಿದ್ದಲ್ಲಿ ಪರಿಹಾರವನ್ನು ನೀಡಲು ಮುಂದಾಗಿದೆ. ಪ್ರಯಾಣದ ಅವಧಿಯಲ್ಲಿ ಪ್ರಯಾಣಿಕರ ಮನೆಯಲ್ಲಿ ಕಳ್ಳತನ ಅಥವಾ ದರೋಡೆ ನಡೆದರೇ ಒಂದು ಲಕ್ಷ ವಿಮೆ ನೀಡಲಾಗುವುದು. ಇದಲ್ಲದೆ, ರೈಲಿನಲ್ಲಿ ಪ್ರಯಾಣಿಸುವಾಗ ಕಳ್ಳತನ ನಡೆದರೆ ಒಂದು ಲಕ್ಷ ವಿಮೆ ನೀಡಲಾಗುವುದು ಎಂದು ಹೇಳಿದೆ.

ಇನ್ನು,ತೆಜಸ್ ಎಕ್ಸ್ ಪ್ರೆಸ್ ಫೆಬ್ರವರಿ 14 ರಿಂದ, ವಾರದ ನಾಲ್ಕು ದಿನಗಳಾದ ಶುಕ್ರವಾರ, ಶನಿವಾರ, ಆದಿತ್ಯವಾರ ಹಾಗೂ ಸೋಮವಾರ ಸಂಚರಿಸಲಿದೆ.

ದೇಶದಲ್ಲಿ ಕೋವಿಡ್ ಸಮಸ್ಯೆಯ ಕಾರಣದಿಂದಾಗಿ 2020ರ ಮಾರ್ಚ್ 19 ರಂದೇ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಅದಾಗ್ಯೂ, ತೇಜಸ್ ಎಕ್ಸ್ ಪ್ರೆಸ್ ನ ಸಂಚಾರವನ್ನು ಅಕ್ಟೋಬರ್ ನಲ್ಲಿ  ಐ ಆರ್ ಸಿ ಟಿ ಸಿ ಪ್ರಾರಂಭಿಸಿತ್ತು. ಪ್ರಯಾಣಿಕರ ಕೊರತೆಯಿಂದಾಗಿ ಲಕ್ನೋ ಟು ದೆಹಲಿ ಹಾಗೂ ಮುಂಬೈ ಟು ಅಹಮದಬಾದ್ ಮಾರ್ಗಗಳ ಸಂಚಾರವನ್ನು ಐ ಆರ್ ಸಿ ಟಿ ಸಿ ಮತ್ತೆ ಕಳೆದ ನವೆಂಬರ್ ನಲ್ಲಿ ರದ್ದುಗೊಳಿಸಿತ್ತು.

ಓದಿ : ಗಾಜ್ಹಿಪುರ ಗಡಿಯಲ್ಲಿ ರೈತರಿಗೆ ಒದಗಿಸಿದ ಸೌಲಭ್ಯಗಳನ್ನು ಪರಿಶೀಲಿಸಿದ ಸಿಸೋಡಿಯಾ

 

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.