ಅಂಗಡಿಗಳ ಇ ಹರಾಜು: ಸಂಕಷ್ಟ


Team Udayavani, Jan 29, 2021, 4:13 PM IST

E auction of stores

ಕೆಜಿಎಫ್: ರಾಬರ್ಟಸನ್‌ಪೇಟೆ ನಗರಸಭೆಗೆ ಸೇರಿದ 1,697 ಅಂಗಡಿಗಳನ್ನು ಇ ಪ್ರಕ್ಯೂರ್‌ ಮೆಂಟ್‌ ಮೂಲಕ ಇ ಹರಾಜು ಮಾಡಲು ನಗರಸಭೆ ದಿನಾಂಕ ನಿಗದಿ ಮಾಡುತ್ತಿದ್ದಂತೆಯೇ ವರ್ತಕರು ಚಿಂತಾ ಕ್ರಾಂತರಾಗಿದ್ದಾರೆ.

ಪ್ರಯತ್ನ ವಿಫ‌ಲ: ಇಷ್ಟು ದಿನಗಳ ಕಾಲ ಇ ಹರಾಜು ಮಾಡಬಾರದು, ಅನೇಕ ವರ್ಷಗಳಿಂದ ಇರುವ ಅಂಗಡಿಗಳನ್ನು ಹೆಚ್ಚಿನ ಠೇವಣಿ ಮತ್ತು ಬಾಡಿಗೆಗೆ ಅವರಿಗೇ ನೀಡಬೇಕು ಎಂದು ಹೋರಾಟ ನಡೆಸಿದ್ದರು. ಜನಪ್ರತಿನಿಧಿಗಳು ಮತ್ತು ರಾಜಕಾರಣಿಗಳ ಬೆಂಬಲ ಪಡೆದು ಇ ಹರಾಜು ಪ್ರಕ್ರಿಯೆ ನಿಲ್ಲಿಸುವುದಕ್ಕೆ ಪ್ರಯತ್ನಪಟ್ಟಿದ್ದು, ವಿಫ‌ಲವಾಗಿದೆ. ನ್ಯಾಯಾಲಯಕ್ಕೆ: ನಮ್ಮ ಸಹಾಯಕ್ಕೆ ಬರುವಂತೆ ಎಲ್ಲಾ ರಾಜಕಾರಣಿಗಳನ್ನು ಕೋರಿದ್ದೇವೆ. ಯಾರಿಗೂ ಒಂದು ಪೈಸೆ ದುಡ್ಡು ಕೊಟ್ಟಿಲ್ಲ. 20 ಸಾವಿರ ಕುಟುಂಬಗಳು ಬೀದಿಗೆ ಬೀಳದಂತೆ ಮನವಿ ಮಾಡಿದ್ದೇವೆ.

ನಗರಸಭೆ ನಿರ್ಧಾರ ವಿರೋಧಿಸಿ ನ್ಯಾಯಾಲಯಕ್ಕೆ ಹೋಗಲು ಹಲವು ವರ್ತಕರು ನಿರ್ಧರಿಸಿದ್ದಾರೆ. ಅವರಿಗೆ ನಾವು ಸಹಕಾರ ನೀಡುತ್ತೇವೆ ಎಂದು ಎಂ.ಜಿ.ಮಾರುಕಟ್ಟೆ ವರ್ತಕರ ಸಂಘದ ಅಧ್ಯಕ್ಷ ದೇವೇಂದ್ರನ್‌ ತಿಳಿಸಿದ್ದಾರೆ. ಈ ಮಧ್ಯೆ ಎಂ.ಜಿ.ಮಾರುಕಟ್ಟೆಯ 1,441, ಆಂಡರಸನ್‌ಪೇಟೆಯ 207, ಸ್ಯಾನಿಟರಿ ಬೋರ್ಡ್‌ನ 27 ಮತ್ತು ನಗರಸಭೆ ಮೈದಾನದ ಬಳಿಯ 22, ಒಟ್ಟು 1,697 ಅಂಗಡಿಗಳನ್ನು ಮರುಪಾವತಿ ಠೇವಣಿ ಹಾಗೂ ಬಾಡಿಗೆಗೆ ಹನ್ನೆರಡು ವರ್ಷದ ಅವಧಿಗೆ ಬಿಡಲು ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ:ಹೊಸಬರ ಕನಸಿನ ‘ಎವಿಡೆನ್ಸ್‌’ ಫ‌ಸ್ಟ್‌ ಲುಕ್‌ ಟೀಸರ್‌ ಔಟ್

ಒಂದು ಸ್ಲಾಟ್‌ನಲ್ಲಿ ತಲಾ 75 ಅಂಗಡಿ: ಇಂದು (ಜನವರಿ 29) ಇ ಹರಾಜಿಗೆ ಚಾಲನೆ ದೊರೆಯಲಿದ್ದು, ಬೆಳಗ್ಗೆ 11ರಿಂದ ಲೈವ್‌ ಹರಾಜು ಪ್ರಕ್ರಿಯೆಯಲ್ಲಿ ತೊಡಗಬಹುದು. ಮಾರ್ಚ್‌ ತಿಂಗಳವರೆಗೂ ಹರಾಜು ಪ್ರಕ್ರಿಯೆ ಮುಂದುವರಿಯಲಿದ್ದು, ಮಾ.20 ರಂದು ಮುಕ್ತಾಯವಾಗಲಿದೆ. ಅಂಗಡಿಗಳನ್ನು ಸ್ಲಾಟ್‌ ಮಾಡಲಾಗಿದೆ. ಒಂದು ಸ್ಲಾಟ್‌ನಲ್ಲಿ ತಲಾ 75 ಅಂಗಡಿ ಇರುತ್ತವೆ. ಈ ಹಿನ್ನೆಲೆಯ ಲ್ಲಿ ನಗರಸಭೆ ಸಿಬ್ಬಂದಿ ಗುರುವಾರ ಅಂಗಡಿ ತೆರವು ಮಾಡುವಂತೆ 20 ದಿನಗಳ ಕಾಲಾವಕಾಶ ನೀಡಿ, ವರ್ತಕರಿಗೆ ತೆರವು ನೋಟಿಸ್‌ ನೀಡಿದರು. ನಗರಸಭೆಯ ಇಪ್ಪತ್ತಕ್ಕೂ ಹೆಚ್ಚು ಮಂದಿ ಸಿಬ್ಬಂದಿ ಎಲ್ಲಾ ಅಂಗಡಿಗಳಿಗೂ ನೋಟಿಸ್‌ ನೀಡುವ ತವಕದಲ್ಲಿದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

ಸಾಲ ತೀರಿಸಲು 3 ತಿಂಗಳ ಮಗುವನ್ನೇ ಮಾರಿದ ಅಪ್ಪ!

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.