“ಎಂದೆಂದಿಗೂ’ ಮೊದಲ ಪ್ರದರ್ಶನಕ್ಕೆ ಚಾಲನೆ


Team Udayavani, Jan 29, 2021, 4:44 PM IST

endendigu first show

ಧಾರವಾಡ: ಸಂತತ ಟ್ರಸ್ಟ್‌ ವತಿಯಿಂದ 38 ನಿಮಿಷಗಳ\ ಎಂದೆಂದಿಗೂ ಕಿರುಚಿತ್ರ ನಿರ್ಮಿಸಿದ್ದು, ಈ ಚಿತ್ರತಂಡಕ್ಕೆ ಯಶಸ್ವಿ ಸಿಗಲಿ ಎಂದು ರಂಗಾಯಣ ನಿರ್ದೇಶಕ ರಮೇಶ ಪರವೀನಾಯ್ಕ ಹೇಳಿದರು. ನಗರದ ರಂಗಾಯಣದಲ್ಲಿ ನಾಗರಾಜ ಪಾಟೀಲ ಅವರ ಕಥೆ, ಚಿತ್ರಕಥೆ, ಸಾಹಿತ್ಯ, ನಿರ್ದೇಶನದ ಈ ಕಿರುಚಿತ್ರದ ಮೊದಲ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಉತ್ತರ ಕರ್ನಾಟಕ ಹಾಗೂ ಮಂಗಳೂರಿನಲ್ಲಿ ಚಿತ್ರರಂಗ ಚಿಗುರೊಡೆಯುತ್ತಿದೆ. ಈ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿದ್ದು, ಸಂತತ ತಂಡ ಅವಕಾಶ ಬಳಸಿಕೊಂಡು ಬರುವ ದಿನಗಳಲ್ಲಿ ಇನ್ನೂ ಉತ್ತಮ ಪ್ರಯತ್ನ ಮಾಡಲಿ ಎಂದು ಹಾರೈಸಿದರು. ಕಿರುಚಿತ್ರದ ನಾಯಕ ವಿನಯ ಯು.ಜೆ. ಮಾತನಾಡಿ, ಇದೊಂದು ಸುಂದರ ಪ್ರೇಮಕಥೆ. ಎರಡು ಪಾತ್ರಗಳ ಸುತ್ತ ಸುತ್ತುವ, ಸಾಧಾರಣ ಕಥೆಯಾದರೂ ಇದರ ಚಿತ್ರಕಥೆ ವಿಶಿಷ್ಟವಾಗಿದೆ.

ಈ ಕಿರುಚಿತ್ರ ಸಂಪೂರ್ಣ ಹುಬ್ಬಳ್ಳಿ-ಧಾರವಾಡದಲ್ಲಿ ನಿರ್ಮಾಣವಾಗಿದ್ದು, ಸಂಭಾಷಣೆ, ದೃಶ್ಯ, ಹಾಡು ಹೀಗೆ ಪ್ರತಿಯೊಂದು ಹೊಸತನವಿದೆ. ಸುಮಾರು ಇಪ್ಪತ್ತು ಕಲಾವಿದರು ಅಭಿನಯಿಸಿದ್ದು, ಮೂವತ್ತು ತಂತ್ರಜ್ಞರು ಕೆಲಸ ಮಾಡಿದ್ದಾರೆ ಎಂದರು. ನಿರ್ದೇಶಕ ನಾಗರಾಜ ಪಾಟೀಲ, ಸಂಯೋಜಕ ಮಾರ್ತಾಂಡಪ್ಪ ಕತ್ತಿ ಇದ್ದರು. ನಂತರ ಚಿತ್ರ ಪ್ರದರ್ಶನ ಜರುಗಿತು.

ಇದನ್ನೂ ಓದಿ:ಖಾಸಗಿ ಕನ್ನಡ ಶಾಲೆಗಳಿಗೆ ವೇತನಾನುದಾನ ನೀಡಿ

ಕಿರುಚಿತ್ರದ ಬಗ್ಗೆ ಒಂದಿಷ್ಟು : ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಪ್ರಸನ್ನ ಭೋಜಶೆಟ್ಟರ್‌ ಸಂಗೀತ ಸಂಯೋಜಿಸಿದ್ದು, ಮಹಾನಂದಾ ಗೋಸಾವಿ, ಸುಜೇಂದ್ರ ಕುಲಕರ್ಣಿ, ಸಾವನ್‌ ಸಿಂಗ್‌ ಮತ್ತು ಪ್ರಸನ್ನ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಧಾರವಾಡದ ಐಶ್ವರ್ಯ ಸಾಲಿಮಠ ಪ್ರಮುಖ ಪಾತ್ರದಲ್ಲಿ ನಟಿಸಿದ್ದರೆ ಉದಯ ಹಬೀಬ್‌ ಸಂಕಲನ, ಛಾಯಾಗ್ರಹಣ ಶಶಿಫ್‌ ನದಾಫ್‌, ಹಿನ್ನೆಲೆ ಸಂಗೀತ ಧನಂಜಯ ಕೀಸ್‌, ಧ್ವನಿಗ್ರಹಣ ಜಯಕೃಷ್ಣ, ಸಹಾಯಕ ನಿರ್ದೇಶನಚೇತನ್‌, ನಿರ್ದೇಶನ ತಂಡ ಅಶೋಕ ಹಡಪದ, ಆದರ್ಶ ಅಗಡಿ, ನಿಧಿ ಕುಲಕರ್ಣಿ, ಸಾಗರ ಘೋರ್ಪಡೆ ನಿರ್ವಹಿಸಿದರೆ, ನೃತ್ಯ ಸುನೀಲ ಅರಳಿಕಟ್ಟಿ, ಕಲೆ ರಾಮಚಂದ್ರ ಶೆರೇಕಾರ ಟೈಟಲ್‌ ಡಿಸೈನ್‌ ಶಾಶ್ವಥ ಹೆಗಡೆ ಕೆಲಸ ಮಾಡಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.