ಮಂತ್ರಾಲಯಕ್ಕೆ ಭಕ್ತರ ಪಾದಯಾತ್ರೆ
ನಗರದ ಆರ್ಯವೈಶ್ಯ ಪಾದಯಾತ್ರೆ ಸಮಿತಿ ವತಿಯಿಂದ ಭಕ್ತರು ಮಂತ್ರಾಲಯಕ್ಕೆ ಪಾದಯಾತ್ರೆಯಲ್ಲಿ ತೆರಳಿದರು.
Team Udayavani, Jan 29, 2021, 4:52 PM IST
ಸಿರುಗುಪ್ಪ: ತೀರ್ಥ ಕ್ಷೇತ್ರಗಳಿಗೆ, ಪುಣ್ಯಕ್ಷೇತ್ರಗಳಿಗೆ ಪಾದಯಾತ್ರೆಯ ಮೂಲಕ ತೆರಳುವ ಸಂಪ್ರದಾಯ ಪುರಾತನ ಕಾಲದಿಂದಲೂ ನಡೆದು ಕೊಂಡು ಬಂದ ಪದ್ಧತಿಯಾಗಿದೆ. ಇಂದಿನ ಆಧುನಿಕ ಯುಗದಲ್ಲಿಯೂ ಕಾಲ್ನಡಿಗೆ ಸಂಪ್ರದಾಯ ಉಳಿದಿರುವುದು ಸಂತಸದ ಸಂಗತಿ ಎಂದು ಶ್ರಿಗುರು ಕಲ್ಲಾಪುರ ಪವಮಾನಾಚಾರ್ಯ ತಿಳಿಸಿದರು.
ನಗರದ ಆರ್ಯವೈಶ್ಯ ಪಾದಯಾತ್ರೆ ಸಮಿತಿ ವತಿಯಿಂದ ಮಂತ್ರಾಲಯಕ್ಕೆ ಹಮ್ಮಿಕೊಂಡಿದ್ದ 25ನೇ ವರ್ಷದ ಭಕ್ತರ ಪಾದಯಾತ್ರೆಗೆ ಗೋವಿಗೆ ಪೂಜೆ ಸಲ್ಲಿಸಿ ಗುರುವಾರ ಬೆಳಗ್ಗೆ ಪಾದಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ನೆಲೆಸಿರುವ ಶ್ರೀ ಗುರುರಾಘವೇಂದ್ರರು ಭಕ್ತರು ಬೇಡಿದ ಬೇಡಿಕೆಗಳನ್ನು ಈಡೇರಿಸುವ ಕಲಿಯುಗದ ದೈವವಾಗಿದ್ದಾರೆ. ಆದ್ದರಿಂದಲೇ ಮಂತ್ರಾಲಯ ಶ್ರೀ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ಪ್ರತಿವರ್ಷ ಕಾಲ್ನಡಿಗೆ ಮೂಲಕ ತೆರಳುತ್ತಿದ್ದಾರೆ ಎಂದು
ಹೇಳಿದರು.
ಆರ್ಯವೈಶ್ಯ ಪಾದಯಾತ್ರೆ ಸಮಿತಿಯ ಅಧ್ಯಕ್ಷ ಎಚ್.ಜೆ. ಹನುಮಂತಯ್ಯ ಮತ್ತು ಪಾದಯಾತ್ರೆಗೆ ತೆರಳುವ ಭಕ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
ಪ್ರಜ್ವಲ್ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ
Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು
ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್
MUST WATCH
ಹೊಸ ಸೇರ್ಪಡೆ
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ