ಶಿರಹಟ್ಟಿ: ದ್ಯಾಮವ್ವ ದೇವಿ ಅದ್ಧೂರಿ ಮೆರವಣಿಗೆ
Team Udayavani, Jan 29, 2021, 6:02 PM IST
ಶಿರಹಟ್ಟಿ: ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರಾ ಮಹೋತ್ಸವದ 3ನೇ ದಿನದ ಕಾರ್ಯಕ್ರಮದಲ್ಲಿ ದ ವಿಯನ್ನು ತವರು ಮನೆಯಿಂದ ಗಂಡನ ಮನೆಗೆ ಕಳುಹಿಸಿಕೊಡುವ ಸಂಪ್ರದಾಯದಂತೆ ಪಟ್ಟಣದ ಬಡಿಗೇರಿ ಓಣಿಯಿಂದ ಶ್ರೀ ದೇವಿಯ ಅದ್ಧೂರಿ ಮೆರವಣಿಗೆ ನಡೆಸಲಾಯಿತು.
ಮೆರಣಿಗೆಯಲ್ಲಿ ಗಜರಾಜ, ವಾದ್ಯಮೇಳ ಮತ್ತು ನಂದಿಕೋಲು ಮತ್ತು ಪುರವಂತರಿಂದ ಒಡಪುಗಳು ಮೊಳಗಿದವು. ಮೆರವಣಿಗೆಯಲ್ಲಿ ಕಹಳೆ ನಿನಾದ ಕೇಳುವಂತಿತ್ತು. ಪಟ್ಟಣದ ಎಲ್.ವ್ಹಿ.ಕುಸಲಾಪೂರ ಪುರವಂತರು ದೇವಿ ಒಡಪುಗಳನ್ನು ಹೇಳುವ ಮೂಲಕ ಭಕ್ತಿ ಸಮರ್ಪಣೆ ಮಾಡಿ ಮೆರವಣಿಗೆಗೆ ಕಳೆ ತಂದರು.
ಇದನ್ನೂ ಓದಿ:ನ್ಯೂಜಿಲ್ಯಾಂಡ್ ದೇಶದ ಪರವಾಗಿ ಆಡಿದ ಭಾರತೀಯ ಮೂಲದ ಆಟಗಾರರಿವರು..!
ಪಟ್ಟಣದ ಸಮಸ್ತ ಜನತೆ ದೇವಿಯನ್ನು ಬಡಿಗೇರ ಓಣಿಯಿಂದ ಮಧ್ಯಾಹ್ನ 12 ಗಂಟೆಗೆ ಕೋಟೆ ಓಣಿಯಲ್ಲಿರುವ ದೇವಿಯ ದೇವಸ್ಥಾನಕ್ಕೆ ಕರೆತಂದು ಸಾಯಂಕಾಲದವರೆಗೆ ದೇವಿಯ ದರ್ಶನ ಪಡೆದರು. ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವಿ ಉಡಿ ತುಂಬಿ ಹರಕೆ ತೀರಿಸಿ ಧನ್ಯತಾ ಭಾವ ಮೆರದರು. ಅಲ್ಲದೇ, ದೇವಿ ಮಹಾಪ್ರಸಾದ ಸ್ವೀಕರಿಸಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಳಸಾ-ಬಂಡೂರಿ: ಮಹದಾಯಿ ಜಾರಿಗೆ ಕರವೇ ಪಾದಯಾತ್ರೆ ಆರಂಭ
Cybercrime; ಚಾಲ್ತಿ ಖಾತೆ ತೆರೆದು ಕೋಟ್ಯಂತರ ರೂ.ವರ್ಗಾವಣೆ: ಇಬ್ಬರ ಬಂಧನ
Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ
ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ
Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.