ದೆಹಲಿ ದಾಂಧಲೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಇದು ರೈತ ಹೋರಾಟಕ್ಕೆ ಕಪ್ಪು ಚುಕ್ಕೆಯಂತಾಗಿದೆ. ಪುಂಡಾಟಿಕೆ ನಡೆಸಿದವರನ್ನು ಬಂಧಿಸಿ
Team Udayavani, Jan 29, 2021, 6:18 PM IST
ಮುದ್ದೇಬಿಹಾಳ: ದೆಹಲಿಯ ಕೆಂಪುಕೋಟೆ ಬಳಿ ಗಣರಾಜ್ಯೋತ್ಸವದಂದು ರೈತರ ಹೆಸರಲ್ಲಿ ಕೆಲ ದೇಶದ್ರೋಹಿಗಳು ನಡೆಸಿದ ಪುಂಡಾಟಿಕೆ, ಪೊಲೀಸರ ಮೇಲಿನ ಹಲ್ಲೆ, ರಾಷ್ಟ್ರಧ್ವಜಕ್ಕೆ ಅಪಮಾನ ಖಂಡಿಸಿ ಪಟ್ಟಣದಲ್ಲಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಹಿರಿಯ ಧುರೀಣ ಪ್ರಭು ಕಡಿ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಗಿರೀಶಗೌಡ ಪಾಟೀಲ ನಾಲತವಾಡ ಮಾತನಾಡಿ, ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಮಸೂದೆಗಳು ರೈತರ ಹಿತ ಹೊಂದಿವೆ. ಬಿಜೆಪಿ ಸರ್ಕಾರದ ಜನಪ್ರಿಯತೆ ಸಹಿಸದ ವಿರೋಧ ಪಕ್ಷದವರು ರೈತರೊಂದಿಗೆ ಸೇರಿಕೊಂಡು ಹಿಂಸಾಚಾರ ನಡೆಸಿದ್ದಾರೆ. ಇದು ರೈತ ಹೋರಾಟಕ್ಕೆ ಕಪ್ಪು ಚುಕ್ಕೆಯಂತಾಗಿದೆ. ಪುಂಡಾಟಿಕೆ ನಡೆಸಿದವರನ್ನು ಬಂಧಿಸಿ ದೇಶದ ಸಾರ್ವಭೌಮತ್ವ ಕಾಪಾಡಬೇಕು ಎಂದರು.
ರೈತ ಮೋರ್ಚಾ ತಾಲೂಕು ಉಪಾಧ್ಯಕ್ಷ ಮಹಾಂತೇಶ ಕಾಶಿನಕುಂಟಿ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕಾಶಿಬಾಯಿ ರಾಂಪುರ, ತಾಲೂಕು ಬಿಜೆಪಿ ಕಾರ್ಯದರ್ಶಿ ಕಾಶಿನಾಥ ಅರಳಿಚಂಡಿ, ಬಿ.ಪಿ. ಕುಲಕರ್ಣಿ, ರವೀಂದ್ರ ಬಿರಾದಾರ, ರುದ್ರಪ್ಪ ಬಿಜೂರ ಬಿದರಕುಂದಿ, ಮಹಾಂತೇಶ ಗಂಜ್ಯಾಳ ಕಾಳಗಿ, ಡಾ| ಪರಶುರಾಮ ಪವಾರ, ತಾಪಂ ಅಧ್ಯಕ್ಷೆ ಲಕ್ಷ್ಮೀಬಾಯಿ ಹವಾಲ್ದಾರ್, ಸಂಗಮ್ಮ ದೇವರಳ್ಳಿ, ಅಶೋಕ ವನಹಳ್ಳಿ, ಬಸಯ್ಯ ನಂದಿಕೇಶ್ವರಮಠ, ಸರಸ್ವತಿ ಪೀರಾಪುರ, ಬಸಮ್ಮ
ಸಿದರಡ್ಡಿ, ಪುನೀತ್ ಹಿಪ್ಪರಗಿ, ರಾಜು ಬಳ್ಳೊಳ್ಳಿ, ಮಂಜುನಾಥ ರತ್ನಾಕರ, ಶಿವು ದಡ್ಡಿ, ಹಣಮಂತ ನಲವಡೆ, ವೆಂಕನಗೌಡ ಪಾಟೀಲ, ಸಂಗಮೇಶ
ಹುಂಡೇಕಾರ, ಡಾ| ಎಂ.ಎನ್. ಪಾಟೀಲ, ಬಾಪುಗೌಡ ಅಮಾತಿಗೌಡರ, ಸಂಗಮೇಶ ಮೇಟಿ, ಶಿವಾನಂದ ಕೋರಿ, ಚನಬಸಪ್ಪ ತಾಳಿಕೋಟೆ, ನೀಲಮ್ಮ ಚಲವಾದಿ, ಶಿವಮ್ಮ ಬಿರಾದಾರ, ಕಾಶಿಬಾಯಿ ಕೂಳ್ಳಿ, ನಿರ್ಮಲಾ ಪುರಾಣಿಕಮಠ, ನರಸಮ್ಮ ಗುಬಚಿ, ಮಣಿಕಂಠ ಅಮರೋದಗಿ, ರಾಜಶೇಖರ ಹೂಳಿ, ಸಂತೋಷ ಬಾದರಬಂಡಿ, ವಿಜಯ ಬಡಿಗೇರ, ಅಶೋಕ ಚಿನಿವಾರ, ಚಂದ್ರು ಹಂಪನಗೌಡರ, ಮಲ್ಲಿಕಾರ್ಜುನ ಹಂದಿಗನೂರ, ಗುರುನಾಥಗೌಡ ಕಡಕೋಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್
Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ
LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು
Lok Sabha Election: ವಾರಾಣಸಿಯಲ್ಲಿ ರಿಯಲ್ ಮೋದಿ VS ರೀಲ್ ಮೋದಿ ಫೈಟ್!
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ